ಯಲ್ಲಾಪುರ: ತಾಲೂಕಿನ ಕುಂದರಗಿ ಬಳಿಯ ನರೇಸರದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಘಟನೆ
ಅಯ್ಯಪ್ಪ ಗೊಂದಳೆ (30) ಮೃತ ವ್ಯಕ್ತಿಯಾಗಿದ್ದು, ಆತನ ಸಾವಿಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.