• Slide
    Slide
    Slide
    previous arrow
    next arrow
  • ಸಿಡಿಲು ಬಡಿದು ಮಹಿಳೆ ಸಾವು

    300x250 AD

    ಯಲ್ಲಾಪುರ: ತಾಲೂಕಿನ ಕಿರವತ್ತಿ ಸಮೀಪದ ಖಾರೆವಾಡದಲ್ಲಿ ಮಹಿಳೆಯೊಬ್ಬಳು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

    300x250 AD

    ಜನ್ನಾಬಾಯಿ ಕಾನು ಶಳಕೆ (40) ಮೃತ ಮಹಿಳೆಯಾಗಿದ್ದು, ಈಕೆ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top