Slide
Slide
Slide
previous arrow
next arrow

ಭತ್ತದ ಗದ್ದೆಗೆ ಒಂಟಿ ಸಲಗ ದಾಳಿ

300x250 AD

ಯಲ್ಲಾಪುರ: ಕಿರವತ್ತಿ ಸಮೀಪದ ಒಂಟಮನೆ ಬಳಿ ಭತ್ತದ ಗದ್ದೆಯಲ್ಲಿ ಒಂಟಿಸಲಗವೊಂದು ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಕಾರದೊಂದಿಗೆ ಸಲಗವನ್ನು ಅಲ್ಲಿಂದ ಓಡಿಸುವ ಪ್ರಯತ್ನ ನಡೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top