Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಜ್ಯದಲ್ಲಿ ಅಭಿವೃದ್ಧಿಪರ ಬಿಜೆಪಿಗೇ ಅಧಿಕಾರ: ಕುಟುಂಬವಾದ ತಿರಸ್ಕಾರ ಖಚಿತ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲೂ ಜನರು ಕುಟುಂಬವಾದ ತಿರಸ್ಕರಿಸಿ ಅಭಿವೃದ್ಧಿಪರ ಬಿಜೆಪಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ನುಡಿದರು. ಮುರುಡೇಶ್ವರದಲ್ಲಿ ಆರಂಭವಾದ ಬಿಜೆಪಿ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ…

Read More

ದೇಶಪಾಂಡೆ ಹುಟ್ಟುಹಬ್ಬದ ನಿಮಿತ ರಕ್ತದಾನ ಶಿಬಿರ

ಜೊಯಿಡಾ: ಶಾಸಕ ಆರ್.ವಿ.ದೇಶಪಾಂಡೆ ಅವರ 76 ನೇ ಹುಟ್ಟುಹಬ್ಬದ ಅಂಗವಾಗಿ ದೇಶಪಾಂಡೆ ರುಡಸೆಟ್, ಜೋಯಿಡಾ ತಾಲೂಕಾ ಆಸ್ಪತ್ರೆ, ಆರೋಗ್ಯ ಕೇಂದ್ರ ಕ್ಯಾಸಲರಾಕ್, ಪ್ರಭಾಕರ ಕೋರೆ ಆಸ್ಪತ್ರೆ ಬೆಳಗಾವ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕ್ಯಾಸಲರಾಕ್‌ನಲ್ಲಿ ನಡೆಯಿತು.ಈ…

Read More

ಕದಂಬೋತ್ಸವ-2024: ಕ್ರೀಡಾ ಪ್ರವೇಶ ನೋಂದಣಿ

ಬನವಾಸಿ: ಕದಂಬೋತ್ಸವ 2024ರ ಕ್ರೀಡೋತ್ಸವವು ಮಾ.3 ಮತ್ತು ಮಾ.4ರಂದು ಕದಂಬ ವೇದಿಕೆಯ ಮೈದಾನದಲ್ಲಿ ಬನವಾಸಿಯಲ್ಲಿ ಜರುಗುತ್ತಿದ್ದು ಕ್ರೀಡೋತ್ಸವದಲ್ಲಿ  ಪುರುಷರಿಗಾಗಿ ಹಗ್ಗ ಜಗ್ಗಾಟ, ಕಬ್ಬಡ್ಡಿ, ಕೇರಂ, ಮಹಿಳೆಯರಿಗಾಗಿ ಹಗ್ಗಜಗ್ಗಾಟ, ಸ್ಲೋ ಸೈಕಲ್, ತಲೆಮೇಲೆ ಪುಸ್ತಕ, ಲಿಂಬು ಚಮಚ, ಸ್ಲೋಸೈಕಲ್ ರೇಸ್,…

Read More

ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ಮುಷ್ಕರ

ದಾಂಡೇಲಿ: ಖಾಸಗೀರಕಣವನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಇಲಾಖೆ ಸಂಘಟನೆಗಳ ಕರೆಯ ಮೇರೆಗೆ ಅಖಿಲ ಭಾರತ ಅಂಚೆ ಇಲಾಖೆಯ ಮುಷ್ಕರದ ಹಿನ್ನಲೆಯಲ್ಲಿ ನಗರದ ಪ್ರಧಾನ ಅಂಚೆ ಕಚೇರಿಯ ಮುಂಭಾಗದಲ್ಲಿ ಅಂಚೆ ನೌಕರರು ಕೆಲಸ ಸ್ಥಗಿತಗೊಳಿಸಿ ಬುಧವಾರ ಮುಷ್ಕರವನ್ನು ಕೈಗೊಂಡಿದ್ದಾರೆ.ಅಂಚೆ ಇಲಾಖೆಯನ್ನು…

Read More

ಸಾಕ್ಷರರು ಮನುಷ್ಯತ್ವವನ್ನು ಗೌರವಿಸಬೇಕು: ಜಿ.ಜಿ.ಹೆಗಡೆ ಬಾಳಗೋಡ

ಸಿದ್ದಾಪುರ: ಅಕ್ಷರ ಕಲಿಕೆಯಿಂದ ನಮ್ಮೊಳಗಿನ ರಾಕ್ಷಸಿ ಸ್ವರೂಪ ಕಡಿಮೆಯಾಗಿ ಮಾನವೀಯತೆ ಬೆಳೆದು ಬರುವಂತಾಗಬೇಕು. ಶಿಕ್ಷಣವೆನ್ನುವುದು ಕೇವಲ ಅಂಕಗಳಿಕೆಯ ಮಾನದಂಡವಾಗದೆ ಮನುಷ್ಯ ಸಹಜವಾದ ಪ್ರೀತಿ, ಪ್ರೇಮ, ವಿಶ್ವಾಸ ಮಾನವತೆಯ ಉನ್ನತ ಮೌಲ್ಯಗಳನ್ನು ಸೃಷ್ಟಿಸುವಂತಾದರೆ ಅಕ್ಷರ ಕಲಿಕೆ ಸಾರ್ಥಕವಾಗುತ್ತದೆ ಎಂದು ನಿವೃತ್ತ…

Read More

ದುಡುಕಿನ ಹೇಳಿಕೆಗಳೇ ಪಾಟೀಲರಿಗೆ ಮುಳುವಾಗುತ್ತಿದೆ: ರಾಮು ನಾಯ್ಕ

ಯಲ್ಲಾಪುರ: ವಿ.ಎಸ್. ಪಾಟೀಲರು ಸಮರ್ಥರು, ಅನುಭವಿಗಳು, ಅನೇಕ ವರ್ಷಗಳ ಹಿಂದೆ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದವರಾಗಿದ್ದರೂ, ಬಂದ ನಂತರ ಬಿಜೆಪಿ ಸಾಕಷ್ಟು ಅವಕಾಶ ನೀಡಿದೆ. ಮೂರು ಬಾರಿ ಅವರಿಗೆ ಶಾಸಕ ಸ್ಥಾನಕ್ಕೆ ಬಿಫಾರ್ಮ್ ನೀಡಲಾಗಿದೆ. ಒಂದು ಅವಧಿಗೆ ಅವರು ನಮ್ಮ…

Read More

ಸೈಲ್ ಪರ ಆರ್.ವಿ.ದೇಶಪಾಂಡೆ ಪ್ರಚಾರ

ಕಾರವಾರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಅವರನ್ನ ಗೆಲ್ಲಿಸಿ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿಕೊಂಡಿದ್ದಾರೆ.ನಗರದ ಬೈತ್ಕೋಲದಲ್ಲಿ ಸತೀಶ್ ಸೈಲ್ ಪರ ಪ್ರಚಾರ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು ಸತೀಶ್ ಸೈಲ್…

Read More

ಶಿರಸಿ: ಮುನ್ನಡೆ ಸಾಧಿಸಿದ ಬಿಜೆಪಿ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಶಿರಸಿ ಕ್ಷೇತ್ರದ ಮತ ಎಣಿಕೆಯ 12ನೇ ಸುತ್ತಿನಲ್ಲಿ ಬಿಜೆಪಿ 40020 ಮತ ಹಾಗೂ ಕಾಂಗ್ರೆಸ್ 37360, ಜೆಡಿಎಸ್ 4695 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಜೊಯಿಡಾದಲ್ಲಿ ರಕ್ತದಾನ ಶಿಬಿರ ಯಶಸ್ವಿ

ಜೊಯಿಡಾ: ತಾಲೂಕಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಜಿಲ್ಲಾ…

Read More

ವಲಯ ಮಟ್ಟದ ಶೈಕ್ಷಣಿಕ ಕ್ರೀಡಾಕೂಟ:ಸ್ನೇಹಸಾಗರ ಶಾಲೆಯ ಉತ್ಕೃಷ್ಟ ಸಾಧನೆ

ಯಲ್ಲಾಪುರ:ತಾಲೂಕಿನ ಇಡಗುಂದಿಯ ಸ್ನೇಹಸಾಗರ ಶಾಲೆಯು ಪ್ರಸಕ್ತ ಸಾಲಿನ ವಲಯ ಮಟ್ಟದ ಶೈಕ್ಷಣಿಕ ಕ್ರೀಡಾಕೂಟದಲ್ಲಿ ಉತ್ಕೃಷ್ಟ ಸಾಧನೆಯನ್ನು ಮಾಡುವುದರ ಮೂಲಕ ಸಮಗ್ರ ವೀರಾಗ್ರಣಿ ಸ್ಥಾನವನ್ನು ಪಡೆದುಕೊಂಡಿದೆ.ಶೈಕ್ಷಣಿಕ ವರ್ಷದ ಇಡಗುಂದಿ ವಲಯದ 7 ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ತಾಲೂಕಿನ ಮಲವಳ್ಳಿಯಲ್ಲಿ ಜರುಗಿದ್ದು…

Read More
Back to top