Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫಾರಂ ನಂ.3 ಸಮಸ್ಯೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಪ್ಪಿಲ್ಲ: ಸ್ಪೀಕರ್ ಕಾಗೇರಿ

ಶಿರಸಿ: ಫಾರಂ ನಂ.3 ಸಮಸ್ಯೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ತಪ್ಪಿಲ್ಲದಿದ್ದರೂ ಅನಗತ್ಯವಾಗಿ ನಾವು ಜನರ ಅಸಮಾಧಾನ ಎದುರಿಸಬೇಕಾಗಿದೆ. ಈ ಸಮಸ್ಯೆ ಕುರಿತು ನ್ಯಾಯಾಂಗಕ್ಕೆ ತಿಳಿಸಬೇಕಾದ ಅಗತ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ತಾಲೂಕಿನ ಕೆಂಗ್ರೆಯಲ್ಲಿ ನಗರಕ್ಕೆ…

Read More

‘ಗೋದಿನ- ಗೋವಿಗಾಗಿ ಆಲೆಮನೆ’ ಆಮಂತ್ರಣ ಬಿಡುಗಡೆ

ಸಿದ್ದಾಪುರ: ತಾಲೂಕಿನ ಭಾನ್ಕುಳಿ ಶ್ರೀರಾಮದೇವಮಠ ಆವಾರದ ಗೋಸ್ವರ್ಗದಲ್ಲಿ ಜ.೧೨ರಿಂದ ೧೫ರವರೆಗೆ ನಡೆಯಲಿರುವ ‘ಗೋದಿನ ಮತ್ತು ಗೋವಿಗಾಗಿ ಆಲೆಮನೆ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಮಚಂದ್ರಾಪುರಮಠ ಮಹಾಸಂಸ್ಥಾನದ ರಾಘವೇಶ್ವರಭಾರತೀ ಶ್ರೀ ಹವ್ಯಕ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ…

Read More

ಭಾಷೆ ಸತ್ತರೆ ನಮ್ಮ ಚರಿತ್ರೆಯೇ ಕಳೆದು ಹೋಗುತ್ತದೆ: ಡಾ.ಸರ್ಫ್ರಾಜ್ ಚಂದ್ರಗುತ್ತಿ

ಸಿದ್ದಾಪುರ: ಮನುಷ್ಯನು ಕಟ್ಟಿಕೊಂಡಿರುವ ಒಂದು ಅದ್ಬುತ ಅನ್ವೇಷಣೆಯೇ ಭಾಷೆ, ನಮ್ಮಲ್ಲಿ ಶಬ್ದಗಳು ಕಡಿಮೆ ಇದ್ದಾಗ ಬೇರೆ ಭಾಷೆಗಳನ್ನು ಬಳಸಬೇಕು. ಅಷ್ಟೊಂದು ಅದ್ಬುತ ಶಬ್ದ ಭಂಡಾರ ನಮ್ಮ ಕನ್ನಡ ಭಾಷೆಯಲ್ಲಿದೆ. ಭಾಷೆ ಸತ್ತರೆ ನಮ್ಮ ಚರಿತ್ರೆಯೇ ಕಳೆದು ಹೋಗುತ್ತದೆ ಎಂದು…

Read More

ಸೆ.23ಕ್ಕೆ ಸೈಲೇಜ್ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ

ಶಿರಸಿ: ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ಸೈಲೇಜ್(ರಸಮೇವು) ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಸೆ.23, ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಟಿ.ಆರ್.ಸಿ.ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರ್ಸ್…

Read More

ಯಕ್ಷಗಾನ ಕಲೆ, ಕಲಾವಿದರಿಗೆ ಪ್ರೋತ್ಸಾಹ ನೀಡಬೇಕಿದೆ: ಕೆ.ಆರ್. ವಿನಾಯಕ

ಸಿದ್ದಾಪುರ: ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವುದರಿಂದ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ತಿಳಿದುಕೊಂಡoತಾಗುತ್ತದೆ. ಯಕ್ಷಗಾನ ನಮ್ಮ ನಾಡಿನ ಕಲೆಯಾಗಿದ್ದು, ಯಕ್ಷಗಾನ ಪ್ರದರ್ಶನವನ್ನು ನಡೆಸುವುದರ ಮೂಲಕ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಕೋಲಸಿರ್ಸಿ ಗ್ರಾಪಂ ಉಪಾಧ್ಯಕ್ಷ ಕೆ.ಆರ್.ವಿನಾಯಕ ಹೇಳಿದರು.ತಾಲೂಕಿನ…

Read More

ಜ. 7ಕ್ಕೆ ‘ಗ್ರಾಮ ಸಂಗೀತ ಯಾತ್ರಾ’ ಕಾರ್ಯಕ್ರಮ

ಸಿದ್ದಾಪುರ: ಗುರುರಾವ್ ದೇಶಪಾಂಡೆ ಸಂಗೀತಸಭಾ ಬೆಂಗಳೂರು ಮತ್ತು ಶ್ರೀ ಮಹಾಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜ.7, ಶನಿವಾರ ಸಾಯಂಕಾಲ 4:00ಗೆ ಶ್ರೀ ಮಹಾಗಣಪತಿ ಪ್ರೌಢಶಾಲೆಯ ಸಭಾಭವನದಲ್ಲಿ ‘ಗ್ರಾಮ ಸಂಗೀತ ಯಾತ್ರಾ’ ಸಂಗೀತ ಕಾರ್ಯಕ್ರಮ…

Read More

ಏಕರೂಪದ ಮಾಹಿತಿ ಕ್ರೋಢೀಕರಣ ವ್ಯವಸ್ಥೆಗಾಗಿ ‘ಇರಾದ್’ ಆ್ಯಪ್

ಕಾರವಾರ: ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ ದೇಶದಲ್ಲಿ ಲಕ್ಷಾಂತರ ಜನ ಸಾವಿಗೀಡಾಗುತ್ತಾರೆ. ಅದರ ದುಪ್ಪಟ್ಟು ಜನ ಗಾಯಗೊಂಡು ನೋವು ಅನುಭವಿಸುತ್ತಾರೆ. ಹೀಗಾಗಿ ಈ ರಸ್ತೆ ಅಪಘಾತಗಳನ್ನ ಆದಷ್ಟು ಕಡಿಮೆ ಮಾಡಲು, ಇದರಿಂದ ಉಂಟಾಗುತ್ತಿರುವ ಸಾವು- ನೋವುಗಳನ್ನು ತಡೆಯಲು ದೇಶದಾದ್ಯಂತ…

Read More

ನ.19 ಡ್ಯಾನ್ಸ್ ಸ್ಪರ್ಧೆ, ಕಬ್ಬಡಿ ಪಂದ್ಯಾವಳಿ ಆಯೋಜನೆ

ಸಿದ್ದಾಪುರ: ತಾಲೂಕಾ ಕ್ರೀಡಾಂಗಣದಲ್ಲಿ ನ. 19 ರ ಶನಿವಾರ ಸಾಯಂಕಾಲ ಸಿದ್ಧಾಪುರದ ಅಪ್ಪು ಡಾನ್ಸ್ ಟ್ರೋಫಿ ನೃತ್ಯ ಸ್ಫರ್ಧೆ ಮತ್ತು ಮ್ಯಾಟ್ ಕಬ್ಬಡ್ಡಿಯ ಸಮಾಜಮುಖಿ ಟ್ರೋಫಿಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಸುಮಾರು ಎರಡು ದಶಕಗಳಿಂದ ಸಾಮಾಜಿಕ,…

Read More

31ವರ್ಷ ಸೇವೆಯಿಂದ ಅಗ್ನಿಶಾಮಕದ ಲಂಬೋದರ ಪಟಗಾರ ನಿವೃತ್ತಿ

ಶಿರಸಿ: ಇಲ್ಲಿನ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲಂಭೋದರ ಪಟಗಾರ ಬುಧವಾರ ನಿವೃತ್ತಿಯಾಗಿದ್ದಾರೆ. ಕುಮಟಾ ತಾಲೂಕಿನ ಹೆಗಡೆ ಗ್ರಾಮದ ನರಿಬೊಳೆಯ ನಿವಾಸಿಯಾದ ಇವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 25-06-1992 ರಲ್ಲಿ ಅಗ್ನಿಶಾಮಕನಾಗಿ…

Read More

ಶಂಕರ ತತ್ವಗಳಡಿಯಲ್ಲಿ ಸಮಾಜ ಬೆಳೆಯಬೇಕು; ಸ್ವರ್ಣವಲ್ಲೀ ಶ್ರೀ

ಯಲ್ಲಾಪುರ: ಸಂಘಟನೆ, ಸಂಖ್ಯೆ ಹಾಗೂ ಸಂಸ್ಕಾರವೆಂಬ ಮೂರು ‘ಸಂ’ ಕಾರಗಳನ್ನು ಗಟ್ಟಿಯಾಗಿಸಿಕೊಂಡು ಹೋದರೆ ಹವ್ಯಕ ಸಮಾಜ ಉಳಿಯಲು, ಇನ್ನಷ್ಟು ಬೆಳೆಯಲು ಸಾಧ್ಯ. ಸಂಕರಗಳನ್ನು ತಡೆದು, ಶಂಕರರ ಮಾರ್ಗದರ್ಶನದಲ್ಲಿ ನಡೆಯುವ ಪ್ರಯತ್ನ ಮಾಡಬೇಕು ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ…

Read More
Back to top