Slide
Slide
Slide
previous arrow
next arrow

ಮೊಸಳೆ ಬಾಯಿಗೆ ಸಿಕ್ಕಿ ಮೃತನಾದ ಬಾಲಕನ ಮನೆಗೆ ಆರ್ವಿಡಿ ಭೇಟಿ

300x250 AD

ದಾಂಡೇಲಿ: ಇಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಬಾಲಕ ಮೊಸಳೆ ಬಾಯಿಗೆ ಸಿಕ್ಕಿ ಮೃತಪಟ್ಟಿದ್ದು, ಶುಕ್ರವಾರ ಮಾಜಿ ಸಚಿವ, ಹಳಿಯಾಳ ಶಾಸಕ ಆರ್.ವಿ ದೇಶಪಾಣಡೆ ಬಾಲಕನ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದರು.

300x250 AD


ಅಲ್ಲದೇ ಸರ್ಕಾರದಿಂದ ಅಗತ್ಯ ನೆರವು ಕಲ್ಪಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top