• Slide
    Slide
    Slide
    previous arrow
    next arrow
  • ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರು ಪ್ರಮಾಣ ವಚನ ಸ್ವೀಕಾರ

    300x250 AD

    ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಎಸ್. ರಾಚಯ್ಯ ಹಾಗೂ ಕೆಎಸ್ ಹೇಮಲೇಖ ಅವರು ಸೋಮವಾರ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ.

    ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೊಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದ್ದಾರೆ.

    300x250 AD

    ಪ್ರಸ್ತುತ ಹೈಕೋರ್ಟ್ ನಲ್ಲಿ 43 ಮಂದಿ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಹೆಚ್ಚುವರಿ ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ಈ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top