Slide
Slide
Slide
previous arrow
next arrow

ಶಾಲಿನಿ ಭಟ್ :ಕೇರಂ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

300x250 AD


ದಾವಣಗೆರೆ ಯಲ್ಲಿ ನಡೆದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ದಲ್ಲಿ ಶಿರಸಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಣಜವಳ್ಳಿ ಯ ಸಹಶಿಕ್ಷಕಿ ಯಾದ ಶಾಲಿನಿ ಚಂದ್ರಶೇಖರ್ ಭಟ್, ಕೇರಂ ಸಿಂಗಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಸತತವಾಗಿ ಎರಡನೇ ಬಾರಿ ಪಡೆದಿದ್ದಾರೆ.

ಮುಂಬರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಶಿಕ್ಷಕರ ಸಾಧನೆಗೆ ಶಿರಸಿ ಯ ದೇವಿಕೆರೆಯ ಸ್ಫೂರ್ತಿ ಕೇರಂ ಅಸೋಸಿಯೇಷನ್ (ರಿ )ಇದರ ಪದಾಧಿಕಾರಿಗಳು ಹಾಗೂ ಎಲ್ಲಾ ಸದಸ್ಯರು ಶುಭ ಹಾರೈಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top