• Slide
    Slide
    Slide
    previous arrow
    next arrow
  • ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ; ಪ್ರಕರಣ ದಾಖಲು

    300x250 AD

    ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ(19) ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ ಎಂದು ಗುರುತಿಸಲಾಗಿದೆ.

    300x250 AD

    ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಕುರಿತು ಮಂಕಿಯ ಯತ್ನಳ್ಳಿ, ಆಡುಕಾಲಯ ಗ್ರಾಮದ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top