Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬ್ರಿಟೀಷರ ಮೆಕಾಲೆ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆ ನಾಶ: ಬಿ.ಸಿ.ನಾಗೇಶ

ಹೊನ್ನಾವರ: ಈ ಹಿಂದೆ ಮನೆ, ಮಠ, ಮಂದಿರಗಳು ಸಂಸ್ಕಾರ ಕೊಡುತ್ತಿದ್ದವು. ಇದರಿಂದ ಭಾರತ ವಿಶ್ವಕ್ಕೆ ಗುರುಸ್ಥಾನದಲ್ಲಿತ್ತು. ಬ್ರಿಟೀಷರು ಇದನ್ನು ಹಾಳು ಮಾಡಲು ಮೆಕಾಲೆ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದರು ಎಂದು ಶಿಕ್ಷಣ ಸಚಿವ…

Read More

ಗೋಮಂತಕ ಸಮಾಜದ ಬೆಳ್ಳಿ ಹಬ್ಬ ಯಶಸ್ವಿ

ಜೊಯಿಡಾ: ತಾಲೂಕಿನ ಸಿದ್ದೇಶ್ವರ ದೇವಸ್ಥಾನದ ರಂಗಮ0ದಿರದಲ್ಲಿ ಹಮ್ಮಿಕೊಂಡಿದ್ದ ಜೊಯಿಡಾ- ಹಳಿಯಾಳ ವಿಧಾನಸಭಾ ಕ್ಷೇತ್ರದ ಗೋಮಂತಕ ಸಮಾಜದ ಬೆಳ್ಳಿ ಹಬ್ಬವನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಕೋಮಾರಪಂತ, ದೇವಳಿ, ಬಾಂದಿ ಸೇರಿದಂತೆ ಹಲವು ಪಂಗಡಗಳು ಸೇರಿಕೊಂಡು ಗೋಮಂತಕ ಸಮಾಜವನ್ನು…

Read More

ಕುಡಿಯುವ ನೀರಿನ ಸಮಸ್ಯೆ: ಡಿಸಿ ನೇತೃತ್ವದಲ್ಲಿ ಶಾಸಕರುಗಳ ಸಭೆ

ಕಾರವಾರ: ಕುಡಿಯುವ ನೀರಿನ ಸಮಸ್ಯೆಯ ಕುರಿತು ಕಾರವಾರ ಹಾಗೂ ಭಟ್ಕಳ ಕ್ಷೇತ್ರದ ನೂತನ ಶಾಸಕರಾದ ಸತೀಶ ಸೈಲ್ ಮತ್ತು ಮಂಕಾಳ ವೈದ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಲ್ಕು ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದರು. ಕಾರವಾರ ತಾಲೂಕಿಗೆ ಸಂಬoಧಿತ ಅಧಿಕಾರಿಗಳು ಸಭೆಯಲ್ಲಿ…

Read More

ಐಆರ್‌ಬಿಯ ಮೇಲೆ ಜಿಲ್ಲಾಧಿಕಾರಿ ಹಿಡಿತ ಸಾಧಿಸಬೇಕು: ಭಾಸ್ಕರ್ ಪಟಗಾರ

ಕಾರವಾರ: ಜಿಲ್ಲೆಯ ಚತುಷ್ಪಥ ಕಾಮಗಾರಿ ಹತ್ತು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಆದರೆ ಯಾವುದೇ ಜಿಲ್ಲಾಧಿಕಾರಿಗೂ ಗುತ್ತಿಗೆ ಕಂಪನಿ ಐಆರ್‌ಬಿಯನ್ನು ಹಿಡಿತದಲ್ಲಿಟ್ಟುಕೊಳ್ಳಲು ಆಗಿಲ್ಲ. ಪ್ರಸ್ತುತ ಗಂಗೂಬಾಯಿ ಮಾನಕರ್ ಅವರು ದಿಟ್ಟ ಜಿಲ್ಲಾಧಿಕಾರಿ ಎಂದು ಕೇಳಿದ್ದು, ಅವರ ಮೇಲೆ ಸಾಕಷ್ಟು ನಿರೀಕ್ಷೆ…

Read More

ಪ್ರಜಾಪ್ರಭುತ್ವವು ಹಿಂದೂಗಳಿಗೆ ಅಸ್ತಿತ್ವದ ಬೆದರಿಕೆಯನ್ನು ಒಡ್ಡುತ್ತಿದೆಯೇ!!??

eUK ವಿಶೇಷ: ಕಳೆದ ಸಹಸ್ರಮಾನದಲ್ಲಿ ಹಿಂದೂಗಳು ಅನೇಕ ಅಸ್ತಿತ್ವವಾದದ ಬೆದರಿಕೆಗಳನ್ನು ಎದುರಿಸಿದ್ದಾರೆ. ಭೀಕರ ಹನರಿಂದ (ತಕ್ಷಶಿಲೆಯನ್ನು ಧ್ವಂಸ ಮಾಡಿದ) ಇಸ್ಲಾಮಿಕ್ ಆಕ್ರಮಣಕಾರರ ಕೊಲೆಗಾರ ಗುಂಪುಗಳು ಮತ್ತು ಭಾರತೀಯ ಆರ್ಥಿಕತೆ ಮತ್ತು ಸಮಾಜವನ್ನು ನಾಶಪಡಿಸಿದ ಪೋರ್ಚುಗೀಸ್ ಮತ್ತು ಬ್ರಿಟಿಷರಂತಹ ಕ್ರಿಶ್ಚಿಯನ್…

Read More

ಗ್ರಾಮೀಣ ಕೃಷಿ ಸಹಕಾರಿ ವಾರ್ಷಿಕ ಸಭೆ; ಗ್ರಾಹಕರಿಗೆ ಸನ್ಮಾನ

ಸಿದ್ದಾಪುರ: ತಾಲೂಕಿನ ಇಟಗಿಯ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಇಟಗಿಯ ರಾಮೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ ಹೆಗಡೆ ಕೊಡ್ತಗಣಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ…

Read More

ವಿಜ್ಞಾನದ ಆವಿಷ್ಕಾರಗಳು ಜೀವನದಲ್ಲಿ ಹಾಸು ಹೊಕ್ಕಾಗಿವೆ: ಎನ್.ಆರ್.ಹೆಗಡೆ

ಯಲ್ಲಾಪುರ: ಜೀವನದ ಪ್ರತಿ ಹೆಜ್ಜೆಗಳಲ್ಲೂ ವಿಜ್ಞಾನದ ಆವಿಷ್ಕಾರಗಳು ಹಾಸು ಹೊಕ್ಕಾಗಿವೆ ಎಂದು ಬಿಇಒ ಎನ್.ಆರ್.ಹೆಗಡೆ ಹೇಳಿದರು. ಅವರು ಪಟ್ಟಣದ ಹೊಲಿ ರೋಜರಿ ಪ್ರೌಢಶಾಲೆಯಲ್ಲಿ ಕರಾವಿಪ ಬೆಂಗಳೂರು ಇವರು ಆಯೋಜಿಸಿದ್ದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

Read More

ಸೆ. 4ರ ಮಾರ್ಕೆಟ್ ಹಕೀಕತ್ ಇಲ್ಲಿದೆ

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಕ್ರೀಡಾಕೂಟ: ಹಾರ್ಸಿಕಟ್ಟಾ ವಿದ್ಯಾರ್ಥಿಗಳ ಸಾಧನೆ

ಸಿದ್ದಾಪುರ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ವಿಧ್ಯಾರ್ಥಿಗಳು ವಾಲಿಬಾಲ, ಹರ್ಡಲ್ಸ್, ಎತ್ತರ ಜಿಗಿತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಕ್ಕಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಕ,…

Read More

ಗಮನ ಸೆಳೆದ ಪದ್ಮಶ್ರೀ ಜೈನ್ ಗಾಯನ ಕಾರ್ಯಕ್ರಮ

ದಾಂಡೇ : ನಗರದ ಬಂಗೂರನಗರದ ಡಿಲಕ್ಸ್ ಸಭಾಭವನದಲ್ಲಿ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ಆಶ್ರಯದಡಿ ನಡೆದ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ನಗರದ ಕವಯತ್ರಿ, ಗಾಯಕಿ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಸಹ ಶಿಕ್ಷಕಿ ಪದ್ಮಶ್ರೀ ಎಸ್.ಜೈನ್…

Read More
Back to top