Slide
Slide
Slide
previous arrow
next arrow

ಮತಯಾಚಿಸಿದ ವ.ಚ.ಚನ್ನೇಗೌಡ

300x250 AD

ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವ.ಚ.ಚನ್ನೇಗೌಡ ಪಟ್ಟಣದ ವಿವಿಧೆಡೆಯಲ್ಲಿ ಸಾಹಿತ್ಯ ಪರಿಷತ್ ಸದಸ್ಯರನ್ನು ಭೇಟಿ ಮಾಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ರಂಗಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವೇಣುಗೋಪಾಲ ಮದ್ಗುಣಿ ಇದ್ದರು.

300x250 AD
Share This
300x250 AD
300x250 AD
300x250 AD
Back to top