• Slide
    Slide
    Slide
    previous arrow
    next arrow
  • ಅಂಬಾ ಭವಾನಿ ವರ್ಧಂತಿ ಉತ್ಸವದಲ್ಲಿ ಭಾಗಿಯಾದ ಸಚಿವ ಹೆಬ್ಬಾರ

    300x250 AD


    ಶಿರಸಿ: ತಾಲೂಕಿನ ಬನವಾಸಿಯ ಎಡಯೂರ ಅಂಬಾ ಭವಾನಿ ದೇವಾಲಯದ ವರ್ಧಂತಿ ಉತ್ಸವ ಸಮಾರಂಭದಲ್ಲಿ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಭಾಗಿಯಾಗಿ ಶ್ರೀ ದೇವಿಯ ಆಶಿರ್ವಾದ ಪಡೆದರು.


    ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು ಹಮ್ಮಿಕೊಂಡಿದ ‘ಅನ್ನಸಂತರ್ಪಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಾಧಿಗಳಿಗೆ ಅನ್ನಪ್ರಸಾದವನ್ನು ಬಡಿಸುವ ಕಾರ್ಯದಲ್ಲಿ ಪಾಲ್ಗೊಂಡರು.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top