Slide
Slide
Slide
previous arrow
next arrow

ಗೌಳಿವಾಡ ಶಾಲೆಯಲ್ಲಿ ಮಕ್ಕಳ ದಿನಾಚರಣೆ

300x250 AD

ಯಲ್ಲಾಪುರ: ತಾಲೂಕಿನ ಬೈಲಂದೂರು ಗೌಳಿವಾಡ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಮುಖ್ಯಾಧ್ಯಾಪಕ ನಾರಾಯಣ ಕಾಂಬಳೆ, ಶಿಕ್ಷಕ ನಾಗರಾಜ ಹುಡೇದ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top