Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಾಡಿನ ಮೇಲಿನ ಪ್ರೀತಿ ಹೆಚ್ಚಲು ಕನ್ನಡಪರ ಕಾರ್ಯಕ್ರಮ ಅಗತ್ಯ: ಜಿ.ಜಿ.ಶಂಕರ

ಹೊನ್ನಾವರ: ಕರ್ನಾಟಕ ಕ್ರಾಂತಿರಂಗ ಸಾಲ್ಕೋಡ್ ಘಟಕದ ಐದನೇ ವರ್ಷದ ವಾರ್ಷಿಕೋತ್ಸವ ದರ್ಬೆಜಡ್ಡಿ ಶಾಲಾ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸೇಫ್ ಸ್ಟಾರ್ ಮ್ಯಾನೇಜಿಂಗ್ ಡೈರೆಕ್ಟರ್, ಮಾವಿನಕುರ್ವಾ ಗ್ರಾ.ಪಂ. ಅಧ್ಯಕ್ಷ ಜಿ.ಜಿ.ಶಂಕರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಡಿನ ಭಾಷೆ, ನೆಲ, ಜಲದ ಕುರಿತು…

Read More

ಹನುಮಂತಿ ಹಾಲಿನ ಡೈರಿಯಲ್ಲಿ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ

ಶಿರಸಿ: ತಾಲೂಕಿನ ಹನುಮಂತಿಯ ಹಾಲಿನ ಡೈರಿಯಲ್ಲಿ ಆ.26ರಂದು ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಎಸ್ಐ ನಾರಾಯಣ ಶಿರಾಲಿ ಭಾಗವಹಿಸಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ಹಾಲಿನ ಡೈರಿಯ ಕಾರ್ಮಿಕರಿಗೆ, ಸಿಬ್ಬಂದಿಗಳಿಗೆ ಸೈಬರ್ ಕ್ರೈಮ್ ಬಗ್ಗೆ ಅರಿವು ಮೂಡಿಸಿದರು.ವೈಯಕ್ತಿಕ ಮಾಹಿತಿ,…

Read More

ಲಯನ್ಸ್ ಅಂಗಳದಲ್ಲಿ ಅದ್ದೂರಿಯ ವಾರ್ಷಿಕ ಸಾಂಸ್ಕೃತಿಕ ಹಬ್ಬ ಯಶಸ್ವಿ

ಶಿರಸಿ: ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇತ್ತೀಚಿಗೆ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಸ್ತಾರ ನ್ಯೂಸ್ ಚಾನೆಲ್ ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಾಲೆಯ ಬಗ್ಗೆ ಅಭಿಮಾನ ಗೌರವ…

Read More

ಬನವಾಸಿಯಲ್ಲಿ ನೂತನ TMS ಸೂಪರ್ ಮಾರ್ಟ್: ಜ.27ಕ್ಕೆ ಶುಭಾರಂಭ

ಶಿರಸಿ: ಕಳೆದ ಮೂವತ್ತೆಂಟು ವರ್ಷಗಳಿಂದ ಸತತವಾಗಿ ಸಹಕಾರಿ ತತ್ವದ ಮೂಲಕ ಕೃಷಿಕರಿಗೆ, ಸದಸ್ಯರಿಗೆ ಬಹುಮುಖಿಯಾಗಿ ನೆರವಾಗುತ್ತಿರುವ ಶಿರಸಿ ತಾಲೂಕು ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ(ಟಿಎಂಎಸ್ ) ಇದೀಗ ಬನವಾಸಿಯಲ್ಲೂ ನೂತನ ಸುಪರ್ ಮಾರ್ಟ ಉದ್ಘಾಟನೆಗೆ ಸಜ್ಜಾಗಿದೆ.ಈ ವಿಷಯ…

Read More

ಕುಟುಂಬ ಸಮೇತ ಮುರುಡೇಶ್ವರಕ್ಕೆ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ ಭೇಟಿ

ಭಟ್ಕಳ: ಕುಟುಂಬ ಸಮೇತ ಧಾರ್ಮಿಕ ಸ್ಥಳಗಳ ಪ್ರವಾಸದಲ್ಲಿರುವ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ ಅವರು ಶುಕ್ರವಾರ ಝಡ್ ಪ್ಲಸ್ ಭದ್ರತೆಯೊಂದಿಗೆ ಮುರುಡೇಶ್ವರಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವರ ದರ್ಶನ ಪಡೆಯುತ್ತಿರುವುದು ಮುರುಡೇಶ್ವರ ದೇವಸ್ಥಾನದಿಂದ ಮಹಾದ್ವಾರದ ತನಕ ಎರಡು ರಸ್ತೆ…

Read More

ಸಿದ್ದಾಪುರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಸಿದ್ದಾಪುರ: ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಗುರುವಾರ ಆಚರಿಸಲಾಯಿತು. ತಹಸೀಲ್ದಾರ ಎಂ.ಆರ್. ಕುಲಕರ್ಣಿ, ಪ್ರಮುಖರಾದ ಪಿ.ಬಿ.ಹೊಸೂರು, ವಿನಯ ಹೊನ್ನೆಗುಂಡಿ, ಮಂಜಪ್ಪ ಎಂ.ಜಿ. ವೆಂಕಟೇಶ ಮಡಿವಾಳ, ಬಸವರಾಜ್, ಮಾರುತಿ ಕಿಂದ್ರಿ ಇತರರಿದ್ದರು.

Read More

ರಾಜು ಮಾಸ್ತಿಹಳ್ಳ- ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಸುರಾಸುರಮಯಃ ಸಾಕ್ಷಾತ್ ನರನಾಗಸ್ವರೂಪದ್ಯಕ್ |ಜಲಸ್ಥಲಾದಿಬೇಧೇನ, ಶೋಭಸೇ ತ್ವಂ ಗಜಾನನ|| ಸರ್ವರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಮಂಗಳದಾಯಕನಾದ ಗಣಪತಿಯು ತಮ್ಮೆಲ್ಲರಿಗೂ ಶುಭವನ್ನುಂಟುಮಾಡಲಿ ರಾಜು ಮಾಸ್ತಿಹಳ್ಳಜಿಲ್ಲಾಧ್ಯಕ್ಷರು, ಕ.ರ‌.ವೇ. ಸ್ವಾಭಿಮಾನಿ ಬಣ, ಉ.ಕ

Read More

ಮಾರ್ಚ್’ನಲ್ಲಿ ಪಂಚರತ್ನ ರಥಯಾತ್ರೆ: ಜೆಡಿಎಸ್’ನಿಂದ ಆನಂದ್ ಅಸ್ನೋಟಿಕರ್ ಕಣಕ್ಕಿಳಿಯಲು ಚಿಂತನೆ

ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರ ಅಂಕೋಲಾ ಕ್ಷೇತ್ರದಿಂದ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದಲೇ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದು ಮಾರ್ಚ್ ಮೊದಲ ವಾರದಲ್ಲಿ ಕಾರವಾರ ಅಂಕೋಲಾ ತಾಲೂಕಿನಲ್ಲಿ ಪಂಚರತ್ನ ರಥಯಾತ್ರೆ ಮಾಜಿ ಸಿಎಂ…

Read More

TSS: ಸ್ಮಾರ್ಟ್ ಟಿವಿ ಮೇಲೆ ಸೂಪರ್ ಡಿಸ್ಕೌಂಟ್- ಜಾಹೀರಾತು

🎉🎊TSS CELEBRATING 100 YEARS🎊🎉 SATURDAY SUPER SALE on 4th March 2023 SUPER OFFER on MICROMAX CANVAS 4WVR SMART 32″ TV ಈ‌ ಕೊಡುಗೆ ಮಾರ್ಚ್ 4,ಶನಿವಾರದಂದು ಮಾತ್ರ ಭೇಟಿ ನೀಡಿ: ಟಿಎಸ್ಎಸ್…

Read More

ಸ್ವಾತಂತ್ರ್ಯ ಅಮೃತ ಮಹೋತ್ಸವ:ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ

ಕಾರವಾರ: ಎನ್‌ಪಿಸಿಐಎಲ್ ಕೈಗಾ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಕಾರವಾರ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.22ರಿಂದ 25ರವರೆಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ರಸಪ್ರಶ್ನೆ ಮತ್ತು ಪ್ರಾಢಶಾಲಾ ಹಾಗೂ ಪದವಿಪೂರ್ವ…

Read More
Back to top