• Slide
    Slide
    Slide
    previous arrow
    next arrow
  • ರೈಲಿಗೆ ತಲೆಯೊಡ್ಡಿ ವ್ಯಕ್ತಿ ಸಾವು

    300x250 AD

    ಕುಮಟಾ: ವ್ಯಕ್ತಿಯೋರ್ವ ರೈಲಿಗೆ ತಲೆಯೊಡ್ಡಿ ಸಾವನ್ನಪ್ಪಿದ ಘಟನೆ ಪಟ್ಟಣದ ಗುಡಾಳದ ರೈಲ್ವೇ ಹಳಿಯ ಬಳಿ ಮಂಗಳವಾರ ಸಂಭವಿಸಿದೆ.

    ತಾಲೂಕಿನ ಮೂರೂರಿನ ಅಳವಳ್ಳಿಯ ನಿವಾಸಿ ಶ್ರೀಕಾಂತ ವೆಂಕಟರಮಣ ಭಟ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈತನು ವಿಪರೀತ ಕುಡಿತದ ಚಟಕ್ಕೆ ಒಳಗಾಗಿದ್ದು, ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ರೈಲು ಬಡಿದ ರಭಸಕ್ಕೆ ದೇಹ ಛಿದ್ರಗೊಂಡಿದೆ.

    300x250 AD

    ಈ ಕುರಿತು ಕುಮಟಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top