Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಿಟಿ ಬಸ್ ಸಂಚಾರ ಪುನರಾರಂಭಿಸಲು ಆಗ್ರಹ

ದಾಂಡೇಲಿ: ನಗರದ ನಿರ್ಮಲನಗರ ಮತ್ತು ಸುದರ್ಶನ ನಗರಕ್ಕೆ ಈ ಹಿಂದೆ ಸಿಟಿ ಬಸ್ ಸಂಚಾರವಿದ್ದು, ಕಳೆದ ಆರೇಳು ತಿಂಗಳಿನಿಂದ ಇಲ್ಲಿಗೆ ಸಿಟಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗತೊಡಗಿದೆ. ಈ ನಿಟ್ಟಿನಲ್ಲಿ ಸುದರ್ಶನ…

Read More

ಮೋದಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗದು: ಡಾ.ಎಸ್.ಡಿ. ಹೆಗಡೆ

ಕಾಂಗ್ರೆಸ್ ಮುಕ್ತ ಭಾರತ ಮೋದಿ ಕನಸು ನನಸಾಗದು: ಡಾ.ಎಸ್.ಡಿ.ಹೆಗಡೆ

ಹೊನ್ನಾವರ: ತ್ಯಾಗ ಮತ್ತು ಬಲಿದಾನಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್. ಇಂತಹ ನೂರಾರು ವರ್ಷಗಳ ಭವ್ಯ ಇತಿಹಾಸವಿರುವ ಕಾಂಗ್ರೆಸ್ ಪಕ್ಷವನ್ನು ಅಳಿಸಲು ಮೋದಿ ಹತ್ತು ಜನ್ಮ ಹುಟ್ಟಿ ಬಂದರು ಸಾಧ್ಯವಿಲ್ಲದ ಮಾತಾಗಿದ್ದೂ, ಕಾಂಗ್ರೆಸ್ ಮುಕ್ತ ಭಾರತ ಅನ್ನುವ ದೇಶದ ಪ್ರಧಾನಿ ಮೋದಿಯ ಕನಸು ಕನಸಾಗಿಯೇ ಉಳಿಯಲಿದೆ ಎಂದು ಖ್ಯಾತ ಸಾಹಿತಿ ಡಾ. ಎಸ್.ಡಿ.ಹೆಗಡೆ ನುಡಿದರು.

ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ೧೩೯ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಂತರ, ಸೇರಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ೭೫ ಸದಸ್ಯರಿಂದ ಎ.ಓ.ಹ್ಯೂಮ್ ಅಧ್ಯಕ್ಷತೆಯಲ್ಲಿ ೧೮೮೫ ಸ್ಥಾಪಿತವಾದ ಕಾಂಗ್ರೆಸ್ ಇಂದು ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತ್ರತ್ವದಲ್ಲಿ ಕೋಟ್ಯಾಂತರ ಸದಸ್ಯರನ್ನು ಹೊಂದಿದ್ದು, ದೇಶದ ಬಡವರ ಪಾಲಿಗೆ ಬೆಳಕಾಗಿ ನಿಂತಿದೆ ಎಂದರು. ಕಾಂಗ್ರೆಸ್ ಹುಟ್ಟಿದ್ದೇ ಸ್ಥಾಪಿತ ಶಕ್ತಿಗಳ ವಿರುದ್ಧ ಹೋರಾಡಲು ಎನ್ನುವ ಸತ್ಯ ಜಗತ್ತಿಗೆ ಗೊತ್ತಿದೆ. ಬ್ರಿಟಿಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟ ಕಾಂಗ್ರೆಸ್ ಇಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನಿಂತಿದೆ ಎಂದರು. ಸ್ವಾತಂತ್ರ್ಯ ನಂತರ ದೇಶದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ನೇತ್ರತ್ವದಲ್ಲಿ ಹಸಿರು ಕ್ರಾಂತಿಯ ಮೂಲಕ,ದೇಶವನ್ನು ಹಸಿವು ಮುಕ್ತ ಭಾರತ ಮಾಡಿದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಹೆಮ್ಮೆಯಿಂದ ನುಡಿದರು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ,೧೩೯ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಆಚರಿಸಲು ನಮಗೆಲ್ಲಾ ಹೆಮ್ಮೆಯಾಗುತ್ತಿದ್ದು, ಇಂತಹ ಪಕ್ಷದಲ್ಲಿ ಕಾರ್ಯಕರ್ತನಾಗಿ ಬಡವರ ಸೇವೆ ಮಾಡಲು ಸಂತೋಷವಾಗುತ್ತಿದೆ ಎಂದರು. ಇಂದು ಭಾರತ ಪ್ರಪಂಚದ ಮುಂದುವರಿದ ರಾಷ್ರದ ಸಾಲಿನಲ್ಲಿ ಬಂದು ನಿಂತಿದ್ದರೇ ಅದು ಕಾಂಗ್ರೆಸ್ ಪಕ್ಷದ ನಾಯಕರ ಕೊಡುಗೆ ಎಂದರು. ಸೂರ್ಯ-ಚಂದ್ರ ಇರುವವರೆಗೂ ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲಾ ಎಂದರು.
ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಕೆ.ಎಚ್.ಗೌಡ ಮಾತನಾಡಿ ದೇಶದ ಸ್ವಾತಂತ್ರ್ಯ ಪೂರ್ವ ಮತ್ತು ನಂತರ ಕಾಂಗ್ರೆಸ್ ದೇಶಕ್ಕೆ ಕೊಟ್ಟ ಕೊಡುಗೆ ಅಪಾರ ಎಂದರು.ಇವತ್ತು ದೇಶದ ದುರ್ಬಲ ವರ್ಗದವರು ಮತ್ತು ಸಮಾಜದ ಎಲ್ಲಾ ವರ್ಗದ ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದರೇ ಅದು ಕಾಂಗ್ರೆಸ್ ಜಾರಿಗೆ ತಂದ ಉಳುವವನೇ ಹೊಲದ ಒಡೆಯ ಅನ್ನುವ ಕಾನೂನಿನ ಮೂಲಕ ಎಂದರು.

ಹೊನ್ನಾವರ ಬಿಸಿಸಿ ಸೇವಾದಳದ ಅಧ್ಯಕ್ಷ ಮೋಹನ ಆಚಾರಿ ಮಾತನಾಡಿ ಸಮಾಜದ ಎಲ್ಲಾ ವರ್ಗದವರನ್ನು ಸಮನಾಗಿ ಕೊಂಡೊಯ್ಯುವ ಶಕ್ತಿ ಇರುವುದೇ ಕಾಂಗ್ರೆಸ್ ಸಿದ್ದಾಂತದಲ್ಲಿ ಎಂದರು. ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಲಕ್ಷ್ಮಿ ಗೊಂಡಾ, ಶ್ರೀಮತಿ ಆಶಾ ಮಡಿವಾಳ, ಸುರೇಶ ಮೇಸ್ತಾ, ಕೆ.ಎಮ್. ನಾಯ್ಕ, ಶ್ರೀಕಾಂತ್ ಮೇಸ್ತ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಧ್ವಜಾರೋಹಣ ನಡೆಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಾಲಚಂದ್ರ ನಾಯ್ಕ, ಇಂಟೆಕ್ ಕಾರ್ಯದರ್ಶಿ ಕೇಶವ ಮೇಸ್ತ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಕ್ರಿಯ್ಯ ಶೇಖ, ಇಂಟೆಕ್ ಅಧ್ಯಕ್ಷ ಆಗ್ನೆಲ್ ಡಯಾಸ ಉಪಸ್ಥಿತರಿದ್ದರು.
ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ ವಂದಿಸಿದರು.

Read More

ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ವಕೀಲರ ಸಂಘಕ್ಕೆ ಮನವಿ

ದಾಂಡೇಲಿ: ದಲಿತ ಕುಟುಂಬಕ್ಕೆ ಸೇರಿದ ಸತೀಶ್ ಚೌವ್ಹಾಣ್ ಅವರು ಮಹಿಳಾ ನ್ಯಾಯವಾದಿ ಕವಿತಾ ಗಡೆಪ್ಪನವರ ಮೇಲೆ ಎಸ್.ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯಿಂದ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಭಾಭವನದಲ್ಲಿ…

Read More

ಕುಟುಂಬ ಸಮೇತ ಗ್ರಾಮದೇವಿಗೆ ಪೂಜೆ ಸಲ್ಲಿಸಿದ ಸಚಿವ ಹೆಬ್ಬಾರ್

ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಬೆಳಿಗ್ಗೆ ಶ್ರೀ ಗ್ರಾಮದೇವಿ ಜಾತ್ರಾಮಹೋತ್ಸವದ ಅಂಗವಾಗಿ ಗದ್ದುಗೆಗೆ ಕುಟುಂಬ ಸಮೇತರಾಗಿ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.ನಂತರ ಗದ್ದುಗೆಯ…

Read More

ʼಭಾರತದ ಜೊತೆ ನಿಲ್ಲುತ್ತೇವೆʼ- ಮೋರ್ಬಿ ಸೇತುವೆ ದುರಂತಕ್ಕೆ ಜೋ ಬೈಡನ್‌ ಸಂತಾಪ

ವಾಷಿಂಗ್ಟನ್: ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ ಜನರ ಕುಟುಂಬಗಳಿಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಹಳೆಯದಾದ ಸೇತುವೆಯನ್ನು ವ್ಯಾಪಕ ದುರಸ್ತಿ ಮತ್ತು ನವೀಕರಣದ ನಂತರ ಐದು…

Read More

ನ.1ಕ್ಕೆ ‘ದೇವದೀಪ’ ಕವನ ಸಂಕಲನ ಅನಾವರಣ

ಕುಮಟಾ: ನಾಡಿನ ಪ್ರತಿಭಾನ್ವಿತ ಕವಿ ಗಣಪತಿ ಕೊಂಡದಕುಳಿಯವರ ಚತುರ್ಥ ಕೃತಿಯಾದ ‘ದೇವದೀಪ’ ಕವನ ಸಂಕಲನವು ನ.1ರ ಸಂಜೆ 4ಕ್ಕೆ ನಗರದ ‘ನಾದಶ್ರೀ’ ಕಲಾಕೇಂದ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ‘ಕನ್ನಡ ಚಂದ್ರಮ’ ಉತ್ತರ ಕನ್ನಡವು ಪ್ರಕಾಶಿಸಿದ ‘ದೇವದೀಪ’ ಕವನ ಸಂಕಲನವನ್ನು ಕುಮಟಾದ ರೋಟರಿ…

Read More

ನಂದೋಳ್ಳಿ – ಅಣಲಗಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

ಯಲ್ಲಾಪುರ : ತಾಲೂಕಿನ ನಂದೋಳ್ಳಿ ಗ್ರಾಮಪಂಚಾಯತ ವ್ಯಾಪ್ತಿಯ ಅಣಲಗಾರ ಕ್ರಾಸ್ ಬಳಿ ನಂದೋಳ್ಳಿ – ಅಣಲಗಾರ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ನಂತರ ಕಾರಕುಂಕಿ…

Read More

ದಾಂಡೇಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ದಾಂಡೇಲಿ : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ರಾತ್ರಿ 11.20 ನಿಮಿಷಕ್ಕೆ ದಾಂಡೇಲಿ ನಗರಕ್ಕೆ ಬೇಟಿ ನೀಡಿದರು. ನಗರಕ್ಕೆ ಆಗಮಿಸಿದ ರಾಜ್ಯಪಾಲರು ನೇರವಾಗಿ ನಗರದ ಜಂಗಲ್ ಲಾಡ್ಜ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರನ್ನು ಜಿಲ್ಲಾಡಳಿತ,…

Read More

ಬೋಟ್ ಎಂಜಿನ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ 30 ದಿನಗಳ ಬೋಟ್ ಎಂಜಿನ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ- ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 15ರೊಳಗಾಗಿ ನೊಂದಾಯಿಸಿಕೊಳ್ಳಬೇಕು.…

Read More

ಯಲ್ಲಾಪುರದಲ್ಲಿ ಪ್ರಥಮ ಮೂಳೆ ಶಸ್ತ್ರಚಿಕಿತ್ಸೆ ಯಶಸ್ವಿ

ಯಲ್ಲಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಮೂಳೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಪಟ್ಟಣದ 60 ವರ್ಷದ ಮಹಿಳೆಯೊಬ್ಬರು ಬಿದ್ದು ಕೈಮೂಳೆ ಹಾಗೂ ಕಾಲು ಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಎಲುಬು, ಕೀಲು ತಜ್ಞ ಡಾ. ಭರತ.ಸಿ.ಪಿ, ಅರವಳಿಕೆ…

Read More
Back to top