Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬೀದಿ ಬದಿ ತರಕಾರಿ ಮಾರಾಟಕ್ಕೆ ಅನುವು ಮಾಡಿಕೊಡಿ: ಸತೀಶ್ ಸೈಲ್

ಕಾರವಾರ: ನಗರದಲ್ಲಿ ಹಲವು ವರ್ಷಗಳಿಂದ ತರಕಾರಿ ಮಾರಾಟ ಮಾಡುತ್ತಿರುವ ಗ್ರಾಮೀಣ ಭಾಗದ ಮಹಿಳೆಯರಿಗೆ ಫುಟ್ ಪಾತ್ ಮೇಲೆ ವ್ಯಾಪಾರ ಮಾಡಲು ಅನುವು ಮಾಡಿಕೊಡುವಂತೆ ಮಾಜಿ ಶಾಸಕ ಸತೀಶ್ ಸೈಲ್ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರು.ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಹೂವು…

Read More

ತ್ಯಾಗಲಿ ಬಳಿ ಲಾರಿ ಪಲ್ಟಿ; ಅಪಾಯದಿಂದ ಚಾಲಕ ಪಾರು

ಸಿದ್ದಾಪುರ: ತಾಲೂಕಿನ ತ್ಯಾಗಲಿ‌ ಊರಿನ ಬೂರನಮನೆ  ಬಸ್ಟಾಪ್ ಎದುರು ಶನಿವಾರ ಮಧ್ಯಾಹ್ನ 4 ಘಂಟೆ ವೇಳೆಗೆ ಚಾಲಕನ‌ ನಿಯಂತ್ರಣ ತಪ್ಪಿದ ಲಾರಿ ಉರುಳುಬಿದ್ದಿದೆ‌. ಸಿದ್ದಾಪುರ ಮಾರ್ಗದಿಂದ ಶಿರಸಿ ಕಡೆಗೆ ಚಲಿಸುತ್ತಿದ್ದ ಅಕೇಶಿಯಾ ಪೋಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ…

Read More

ವಿಶ್ವ ಜೂನಿಯರ್ ಕುಸ್ತಿ: ಚಿನ್ನ ಗೆದ್ದ ಮೊದಲ ಭಾರತೀಯ ಹುಡುಗಿ ಆಂಟಿಮ್

ನವದೆಹಲಿ: 17 ವರ್ಷದ ಕುಸ್ತಿಪಟು ಆಂಟಿಮ್‌ ಪಂಗಲ್ ವಿಶ್ವ ಜೂನಿಯರ್ ಕುಸ್ತಿಯಲ್ಲಿ ಚಿನ್ನ ಗೆದ್ದ‌ ಭಾರತದ ಮೊದಲ ಹುಡುಗಿಯಾಗಿ ಹೊರಹೊಮ್ಮಿದ್ದಾರೆ. ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿದ ನಂತರ ಅವರು ಚಿನ್ನದ ಪದಕಕ್ಕೆ…

Read More

ಕಾರ್ತಿಕೋತ್ಸವ ; ಭಗವದ್ಗೀತೆ 10ನೇ ಅಧ್ಯಾಯ ಪಠಣ

ಯಲ್ಲಾಪುರ: ಪಟ್ಟಣದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ತಿಕೋತ್ಸವದಲ್ಲಿ ಗುರುವಾರ ರಾತ್ರಿಭಗವದ್ಗೀತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಆದರ್ಶ ಮಹಿಳಾ ಮಂಡಲ ರವೀಂದ್ರ ನಗರ ಇವರು ಭಗವದ್ಗೀತೆಯ ಹತ್ತನೇ ಅಧ್ಯಾಯ ಪಠಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಅನಂತ ಗಾಂವ್ಕಾರ ಕಂಚಿಪಾಲ,…

Read More

ಯುವಜಯ ಫೌಂಡೇಶನ್- ಉದ್ಯೋಗಾವಕಾಶಕ್ಕಾಗಿ ಆನ್‌ಲೈನ್ ತರಬೇತಿ-ಜಾಹೀರಾತು

ಯುವಜಯ ಫೌಂಡೇಶನ್ ಬೆಂಗಳೂರು ವಿವಿಧ ಕಾರ್ಪೊರೇಟ್ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಲು ಸುವರ್ಣಾವಕಾಶ ಯುವಜಯ ಫೌಂಡೇಶನ್‌ನಿಂದ Career Connect ಯೋಜನೆಯಡಿಯಲ್ಲಿ ವೃತ್ತಿಯೇತರ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಾವಕಾಶಕ್ಕಾಗಿ 8 ವಾರಗಳ ಕಾಲ ಆನ್‌ಲೈನ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿ.ಸೂ:…

Read More

ಖಾರ್‌ಲ್ಯಾಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಶೆಟ್ಟಿ ಚಾಲನೆ

ಕುಮಟಾ: ತಾಲೂಕಿನ ಮೊರಬಾದಿಂದ ಬೆಟ್ಕುಳಿಯವರೆಗಿನ ಖಾರ್‌ಲ್ಯಾಂಡ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಮಂಜೂರಾದ 4.24 ಕೋಟಿ ರೂ. ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಈ ಭಾಗದ ಮೀನುಗಾರರು…

Read More

TSS ತಂದಿದೆ ಮಹಿಳೆಯರಿಗಾಗಿ‌ ವಿಶೇಷ ಕೊಡುಗೆ- ಜಾಹೀರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ StayFree Cottony Extra Large (40 Pads) ಖರೀದಿಸಿ Stayfree Secure Nights (6 Pads) ಉಚಿತ ಪಡೆಯಿರಿ!! ಕೊಡುಗೆ 03.07.2023 ರಿಂದ ಸೀಮಿತ ಅವಧಿಯವರೆಗೆ ಟಿ.ಎಸ್.ಎಸ್. ಸೂಪರ್‌ ಮಾರ್ಕೆಟ್ ಹಾಗೂ…

Read More

ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆ‌ ಮಂಡನೆ: ಸರಕಾರದ ಕ್ರಮಕ್ಕೆ ರತ್ನದೀಪ ಹರ್ಷ

ದಾಂಡೇಲಿ: ರಾಜ್ಯದ ವಕೀಲರ ಹಲವು ವರ್ಷಗಳ ಹೋರಾಟ ಈಗ ಫಲ ಕೊಟ್ಟಿದೆ. ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆಯು ರಾಜ್ಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರವಾಗಿದೆ. ಈ ವಿಧೇಯಕಕ್ಕಾಗಿ ರಾಜ್ಯಾದ್ಯಂತ ನಿರಂತರ ಹೋರಾಟ ನಡೆದ ಪರಿಣಾಮವಾಗಿ ಇದೀಗ ರಾಜ್ಯ ಸರ್ಕಾರ…

Read More

ಎನ್‌ಎಸ್‌ಎಸ್ ವಿದ್ಯಾರ್ಥಿಗಳೊಂದಿಗೆ ರೋಟರಿ ಸಂವಾದ

ಕಾರವಾರ: ಇತ್ತೀಚೆಗೆ ರೋಟರಿ ಕ್ಲಬ್ ಸಂಸ್ಥೆಯ ಸದಸ್ಯರು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎನ್.ಎಸ್.ಎಸ್. ಶಿಬಿರದಲ್ಲಿ ಭಾಗವಹಿಸಿ ‘ನೀರಿನ ಸಂರಕ್ಷಣೆ’ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಪ್ರಾರಂಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಜಿ.ಪ್ರಭುರವರು ಎಲ್ಲರನ್ನು ಸ್ವಾಗತಿಸಿದರು. ನಿವೃತ್ತ ಇಂಜಿನೀಯರ್ ಶಿವರಾಮ…

Read More

ಕಬ್ಬಿನಗದ್ದೆಗೆ ಬಂದ ಹೆಬ್ಬಾವು ಮರಳಿ ಕಾಡಿಗೆ

ಯಲ್ಲಾಪುರ: ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಹುಲಗೋಡಿನಲ್ಲಿ ಕಬ್ಬಿನಗದ್ದೆಗೆ ಬಂದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಡಲಾಯಿತು.  ಹುಲಗೋಡಿನ ರಘುವೀರ ಗಜಾನನ ಮರಾಠಿ ಅವರ ಕಬ್ಬಿನಗದ್ದೆಗೆ ಹೆಬ್ಬಾವು ಬಂದು ಆತಂಕ ಮೂಡಿಸಿತ್ತು. ನಂತರ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಅಕ್ಬರ್ ಅಲಿ …

Read More
Back to top