Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS ಮುಂಡಗೋಡ ಸೂಪರ್ ಮಾರ್ಕೆಟ್ ಉದ್ಘಾಟನೆ ಭರ್ಜರಿ ಕೊಡುಗೆಗಳೊಂದಿಗೆ- ಜಾಹೀರಾತು

TSS ಮುಂಡಗೋಡ ಶ್ರೀಪಾದ ಹೆಗಡೆ ಕಡವೆ ಸಂಕೀರ್ಣದ ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ಉದ್ಘಾಟನಾ ಸಮಾರಂಭ 💐💐💐 ದಿನಾಂಕ: 15-03-2023, ಬುಧವಾರ ಉದ್ಘಾಟಕರು:ಶ್ರೀ ಅರಬೈಲ ಶಿವರಾಮ ಹೆಬ್ಬಾರಮಾನ್ಯ ಕಾರ್ಮಿಕ ಸಚಿವರು, ಕರ್ನಾಟಕ ಸರ್ಕಾರ ಈ ಪ್ರಯುಕ್ತ ಸೂಪರ್‌ ಮಾರ್ಕೆಟ್‌ನಲ್ಲಿ ಭರ್ಜರಿ ಕೊಡುಗೆಗಳು…

Read More

ದಿ. ಅಲೋಕ ಹೆಗಡೆ ಸ್ಮರಣಾರ್ಥ ಹವ್ಯಕ ಟ್ರೋಫಿ: ಬಹುಮಾನ ವಿತರಿಸಿದ ಉಪೇಂದ್ರ ಪೈ

ಸಿದ್ದಾಪುರ : ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ ದಿವಂಗತ ಅಲೋಕ ಹೆಗಡೆ ಅವರ ಸ್ಮರಣಾರ್ಥಕವಾಗಿ ಅಲೋಕ ಗೆಳೆಯರ ಬಳಗ ವತಿಯಿಂದ ಹವ್ಯಕ ಟ್ರೋಫಿ ಆಯೋಜಿಸಲಾಗಿತ್ತು. ಟ್ರೋಫಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ…

Read More

ಕುಟುಂಬ ವ್ಯವಸ್ಥೆ ಹಾಳಾದರೆ ಮನುಷ್ಯ ಮೃಗತ್ವ ಕಡೆ ಸಾಗುತ್ತಾನೆ: ಸ್ವರ್ಣವಲ್ಲೀ ಶ್ರೀ

ಶಿರಸಿ: ಜಪ, ಅರ್ಚನೆಯ ಮೂಲಕ ದೇವರ ಸ್ಮರಣೆ ಮಾಡಿದರೆ ಕೇವಲ ಮಾಡಿದ ವ್ಯಕ್ತಿಗೆ ಮಾತ್ರ ಪ್ರಯೋಜನವಲ್ಲ. ಕುಳಿತು ಮಾಡುವ ಪ್ರದೇಶಕ್ಕೂ ಪ್ರಯೋಜನ ಇದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ‌ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳು ನುಡಿದರು.…

Read More

ಉತ್ಕೃಷ್ಟ ಗುಣಮಟ್ಟದ ಆಕರ್ಷಕ ಪಂಚೆ-ಮಡಿಗಳು ದೊರೆಯುತ್ತದೆ – ಜಾಹಿರಾತು

ಉತ್ಕೃಷ್ಟ ಗುಣಮಟ್ಟದ ಆಕರ್ಷಕ ಪಂಚೆ-ಮಡಿಗಳು ದೊರೆಯುತ್ತದೆ. ಶ್ರೀ ಆಯುಷ್ಮಾನ ಭವ ಪಂಚೆ ಶ್ರೀನಿಕೇತನ, ವಿದ್ಯಾನಗರ ಮುಖ್ಯರಸ್ತೆ, ಯಲ್ಲಾಪುರ ನಾಕಾ, ಶಿರಸಿಸಂಪರ್ಕ:797594180596117384428762903360

Read More

ಜಿ+2 ಆಶ್ರಯ ಮನೆ ವಿತರಣೆ, ಕೆ.ಎಚ್.ಬಿ‌ ನಿವೇಶನಗಳ‌ ಹಂಚಿಕೆಗಾಗಿ ಮನವಿ

ದಾಂಡೇಲಿ : ನಗರದ ಅಂಬೆವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಮುಗಿಸಿ ಕೂಡಲೇ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಈಗಾಗಲೇ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಕೆ.ಎಚ್.ಬಿ ನಿವೇಶನಗಳನ್ನು ನೀಡಲು…

Read More

ಮಂಕಾಳ ವೈದ್ಯರಿಗೆ ಜಿಲ್ಲಾ ಉಸ್ತುವಾರಿ ವಹಿಸಲು ತಂಝೀಮ್ ಆಗ್ರಹ

ಭಟ್ಕಳ: 32 ಸಾವಿರಕ್ಕೂ ಅಧಿಕ ಮತ ಪಡೆದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳ ಅಂತರದಿ0ದ ಕಾಂಗ್ರೆಸ್ ಪಕ್ಷದ ಮಂಕಾಳ್ ವೈದ್ಯ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಅವರಿಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕೆಂದು…

Read More

ದೇವರ ಸನ್ನಿಧಾನಕ್ಕೆ ಶುದ್ಧ ಮನಸ್ಸಿನಿಂದ ಬಂದರೆ ಉತ್ತಮ ಫಲ: ರಾಘವೇಶ್ವರ ಶ್ರೀ

ಭಟ್ಕಳ: ದೇವರ ಸನ್ನಿಧಾನಕ್ಕೆ ಬರುವಾಗ ಶುದ್ಧ ಮನಸ್ಸು, ಸೇವಾ ಮನೋಭಾವನೆಯಿಂದ ಬಂದರೆ ಖಂಡಿತ ಉತ್ತಮ ಫಲ ಸಿಕ್ಕೇ ಸಿಗುತ್ತದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ನುಡಿದರು.ಕಿತ್ರೆ ಶ್ರೀ ಕ್ಷೇತ್ರ ದೇವಿಮನೆಯ ಶ್ರೀ ದುರ್ಗಾಪರಮೇಶ್ವವರಿ ದೇವಸ್ಥಾನದಲ್ಲಿ ವರ್ಧಂತಿ ಮತ್ತು ಮಹಾರಥೋತ್ಸವದ…

Read More

ಹವ್ಯಕರ ಬ್ಯಾಡ್ಮಿಂಟನ್ ಪಂದ್ಯಾವಳಿ: ಫೋನಿಕ್ಸ್ ಸ್ಮಾಶರ್ ತಂಡ ಪ್ರಥಮ

ಶಿರಸಿ : ನಗರದ ಅರಣ್ಯ ಭವನದಲ್ಲಿ ಶಿರಸಿ ಶಟ್ಲರ್ಸ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹವ್ಯಕರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಫೋನಿಕ್ಸ್ ಸ್ಮಾಶರ್ ವಿಜೇತ ತಂಡವಾಗಿ ಹೊರಹೊಮ್ಮಿದ್ದು, ವಿಜೇತ ತಂಡಕ್ಕೆ ಟ್ರೋಫಿ ಹಾಗೂ ನಗದು ಬಹುಮಾನ‌ ನೀಡಲಾಯಿತು. ಕಳೆದ‌ ಶನಿವಾರ ಮತ್ತು ಭಾನುವಾರ…

Read More

ನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆ ಉದ್ಘಾಟನೆ

ಜೊಯಿಡಾ: ತಾಲೂಕಿನ ನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ನೂತನವಾಗಿ ಕಟ್ಟಲಾಗಿದೆ. ಆದರೆ ಇಲ್ಲಿನ ಕೆಲ ಆಸ್ಪತ್ರೆಗಳಿಗೆ ವೈದ್ಯರಿಲ್ಲದೆ ಸಮಸ್ಯೆಯಾಗಿದೆ. ತಾಲೂಕು ಅಷ್ಟೇ ಅಲ್ಲದೇ, ಜಿಲ್ಲೆಯಲ್ಲಿಯೂ ವೈದ್ಯರ…

Read More

ಅಹಮದಾಬಾದ್ IIMನಲ್ಲಿ ಡಿ.13 ರಿಂದ ಭಗವದ್ಗೀತೆ ಕೋರ್ಸ್ ಪ್ರಾರಂಭಕ್ಕೆ ಸಿದ್ಧತೆ

ನವದೆಹಲಿ: ಅಹಮದಾಬಾದಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಕಾರ್ಪೊರೇಟ್ ವೃತ್ತಿಪರರಿಗೆ ಮ್ಯಾನೇಜ್ಮೆಂಟ್ ಪಾಠಗಳನ್ನು ಕಲಿಸಲು ಭಗವದ್ಗೀತೆಯ ಕೋರ್ಸ್ ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಈ ಕೋರ್ಸ್, ಭಗವದ್ಗೀತೆಯಿಂದ `ಸಮಕಾಲೀನ ನಿರ್ವಹಣೆಯ ಪರಿಕಲ್ಪನೆಗಳು, ಸಂಘರ್ಷಗಳು,…

Read More
Back to top