• Slide
    Slide
    Slide
    previous arrow
    next arrow
  • ತಂಡ್ರಕುಳಿ ಬಳಿ ಕಲ್ಲುಬಂಡೆ ಸ್ಪೋಟದಿಂದ ಮನೆಗೆ ಹಾರಿದ ಕಲ್ಲು; ಹೆದ್ದಾರಿ ತಡೆದು ಪ್ರತಿಭಟನೆ

    300x250 AD

    ಕುಮಟಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ಸ್ಥಳೀಯರಿಗೆ ಮಾಹಿತಿ ನೀಡದೇ ಕಾಮಗಾರಿಗಾಗಿ ಕಲ್ಲುಬಂಡೆ ಸ್ಪೋಟಿಸಿದ ಪರಿಣಾಮ ಸ್ಪೋಟಗೊಂಡ ಕಲ್ಲುಗಳು ಮನೆಗಳ ಮೇಲೆ ಬಿದ್ದ ಘಟನೆ ತಾಲೂಕಿನ ತಂಡ್ರಕುಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ.

    300x250 AD


    ತಂಡ್ರಕುಳಿಯಲ್ಲಿ ಸ್ಪೋಟದಿಂದ ಮನೆಗಳ ಮೇಲೆ ಕಲ್ಲು ಬಿದ್ದಿದ್ದರಿಂದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ 66 ನ್ನು ತಡೆದು ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಶಾಸಕ ದಿನಕರ್ ಶಟ್ಟಿ ಆಗಮಿಸಿ ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆದು ಗುತ್ತಿಗೆದಾರನನ್ನು ತರಾಟೆ ತೆಗೆದುಕೊಂಡರು.

    Share This
    300x250 AD
    300x250 AD
    300x250 AD
    Leaderboard Ad
    Back to top