Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಇಡಗುಂದಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಯಲ್ಲಾಪುರ: ತಾಲೂಕಿನ ಇಡಗುಂದಿ ಸಹಿಪ್ರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗೀತೆಯ ಮಹತ್ವ ಕುರಿತು ತಾಲೂಕಾಧ್ಯಕ್ಷ ಎಸ್.ಎಲ್.ಜಾಲಿಸತ್ಗಿ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಸಾಮೂಹಿಕವಾಗಿ ಗೀತೆಯ 3 ನೆಯ ಅಧ್ಯಾಯವನ್ನು ಪಠಿಸಿದರು.

Read More

ದಸರಾ ಕ್ರೀಡಾಕೂಟ: ಹೆಗಡೆಕಟ್ಟಾ ಪ್ರೌಢಶಾಲಾ ವಿದ್ಯಾರ್ಥಿನಿಯರ ಸಾಧನೆ

ಮುಂಡಗೋಡ: ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ ದಸರಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಥ್ರೋ ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ. ದೈಹಿಕ ಶಿಕ್ಷಕ ಎಂ ಎಚ್ ನಾಯಕ್ ಹಾಗೂ…

Read More

ಶ್ರೀಮಹಾಸತಿ ಭೈರವಿಗೆ ಸಿದ್ಧಿಧಾತ್ರಿ ರೂಪ

ಕುಮಟಾ: ತಾಲೂಕಿನ ಮಿರ್ಜಾನ್‌ನ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀಮಹಾಸತಿ ಭೈರವಿ ದೇವಾಲಯದಲ್ಲಿ ಮಹಾನವಮಿಯಂದು ದೇವಿಯನ್ನು ವಿವಿಧ ಫಲಗಳಿಂದ ಅಲಂಕೃತಗೊಳಿಸಿ ಸಿದ್ಧಿಧಾತ್ರಿ ರೂಪದಲ್ಲಿ ಪೂಜಿಸಲಾಯಿತು.ತಾಲೂಕಿನ ಮಿರ್ಜಾನ್‌ನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ…

Read More

ಮಳೆ ಸಂತ್ರಸ್ತರ ಮನೆಗೆ ಸುನಿಲ್ ನಾಯ್ಕ್ ಭೇಟಿ:ಪರಿಹಾರದ ಆದೇಶ ಪ್ರತಿ ಹಸ್ತಾಂತರ

ಭಟ್ಕಳ: ಸತತವಾಗಿ ಸುರಿದ ಭಾರಿ ಗಾಳಿ ಮಳೆಗೆ ತಾಲೂಕಿನ ಎರಡು ತೀರಾ ಬಡ ಕುಟುಂಬದವರ ಮನೆಯ ಮೇಲೆ ಮರಬಿದ್ದು ಹಾನಿ ಉಂಟಾದ . ಸಂತ್ರಸ್ತರ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಸರಕಾರದಿಂದ ಪರಿಹಾರದ ಆದೇಶ ಪ್ರತಿ…

Read More

ನಗದು ಪುರಸ್ಕಾರಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.…

Read More

TSS ಮಿನಿ ಸೂಪರ್ ಮಾರ್ಕೆಟ್: ವಾರಾಂತ್ಯದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ 🎉 ಶನಿವಾರ ಖರೀದಿಸಿ ಹೆಚ್ಚು ಉಳಿಸಿ 🎉 🎈 SATURDAY SPECIAL OFFER SALE 🎈 ದಿನಾಂಕ: 14-01-2023, ಶನಿವಾರದಂದು ಮಾತ್ರ 👏 SAVING SATURDAY 👏 ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ 9380064570ಸಾಲ್ಕಣಿ 9481037714ದಾಸನಕೊಪ್ಪ 8050561923ಕೊರ್ಲಕಟ್ಟಾ 6362230796 ಬೆಡಸಗಾಂವ 8277349774

Read More

ಜಿಲ್ಲೆಯಲ್ಲಿ ನಿಷೇಧದ ನಡುವೆ ಎಗ್ಗಿಲ್ಲದೇ ಸಾಗಿದ ಅಕ್ರಮ ಮರಳು ದಂಧೆ

ಅಂಕೋಲಾ: ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನಲೆಯಲ್ಲಿ ಮರಳಿನ ಅಭಾವ ಎದುರಾಗಲಿದ್ದು ಮರಳುಗಾರಿಕೆಗೆ ಅನುಮತಿ ಕೊಡುವಂತೆ ಹಲವರ ಆಗ್ರಹವಾಗಿತ್ತು. ಆದರೆ ಸರ್ಕಾರ ಮಾತ್ರ ಇನ್ನೂ ಅನುಮತಿ ಕೊಡಲು ಒಂದೆಡೆ ಹಿಂದೇಟು ಹಾಕುತ್ತಿದ್ದರೆ, ಇನ್ನೊಂದೆಡೆ ಇದರ ನಡುವೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ…

Read More

ಬನವಾಸಿ ಪಿಯು ಕಾಲೇಜ್‌ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ: ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬನವಾಸಿ: ಇಲ್ಲಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೆನರಾ ಬ್ಯಾಂಕ್ ಸಿ.ಎಸ್.ಆರ್. ನಿಧಿಯಿಂದ ನೀಡಿರುವ 1,96,600 ರೂ.ಮೊತ್ತದ ಎರಡು ಸ್ಮಾರ್ಟ ಕ್ಲಾಸ್ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಕೆನರಾ ಬ್ಯಾಂಕಿನ ರೀಜನಲ್ ಮ್ಯಾನೇಜರ್…

Read More

ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ

ಕಾರವಾರ:-ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ರಾಮನಗರ-ಅನಮೋಡ ನಡುವಿನ (ತಿನ್ನೇಘಾಟ) ಪ್ರದೇಶದಲ್ಲಿ ನೈರುತ್ಯ ರೇಲ್ವೆ ವತಿಯಿಂದ ರೈಲ್ವೆಹಳಿ ದ್ವಿಗುಣಗೊಳಿಸುವ ಕಾಮಗಾರಿ ಕೈಗೊಳ್ಳುವುದು ಅವಶ್ಯವಾಗಿರುವುದರಿಂದ ಜನವರಿ 5 ರಿಂದ 25ರ ವರೆಗೆ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನ…

Read More

ನರೇಗಾದ ಮೂಲಕ ಪರಿಸರವನ್ನು ಸಂರಕ್ಷಿಸಬೇಕಿದೆ: ಡಾ.ಬಾಲಪ್ಪನವರ

ಕಾರವಾರ: ತಾಪಂ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ- ವೈಜ್ಞಾನಿಕ ಕ್ರಿಯಾ…

Read More
Back to top