Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಂತರ ವಿದ್ಯಾಲಯ ಯುವಜನೋತ್ಸವ: ಎಂಎಂ ಮಹಾವಿದ್ಯಾಲಯದ ಸಾಧನೆ

ಶಿರಸಿ: ಹಳಿಯಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಅಂತರ ವಿದ್ಯಾಲಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ  ಉತ್ತಮ ಸಾಧನೆ ಮಾಡಿ ಧಾರವಾಡದಲ್ಲಿ ನಡೆಯುವ ವಿಶ್ವವಿದ್ಯಾಲಯ ಹಂತಕ್ಕೆ…

Read More

ದಾಂಡೇಲಿಯ ಗೃಹರಕ್ಷಕ ದಳಕ್ಕೆ ಜಿಲ್ಲಾ ಮಟ್ಟದ ಉತ್ತಮ ಘಟಕ ಪ್ರಶಸ್ತಿ

ದಾಂಡೇಲಿ : ಗೃಹರಕ್ಷಕ ದಳ ಉತ್ತರ ಕನ್ನಡ ಜಿಲ್ಲೆ ಇದರ ವತಿಯಿಂದ ಕಾರವಾರದಲ್ಲಿ ನಡೆದ “ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯ” ಸಂದರ್ಭದಲ್ಲಿ ಚುನಾವಣೆ,ವಿವಿಧ ಬಂದೋಬಸ್ತ್ ಹಾಗೂ ಉತ್ತಮ ಸೇವೆಗಳನ್ನು ಗುರುತಿಸಿ ದಾಂಡೇಲಿಯ ಗೃಹರಕ್ಷಕ ದಳವು ಆಯ್ಕೆಯಾಗಿದ್ದು, ಜಿಲ್ಲಾ…

Read More

ದಿ.ಶ್ರೀಪಾದ ಹೆಗಡೆ ಕಡವೆ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ

ಶಿರಸಿ; ದ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಶಿರಸಿ ಹಾಗೂ ಎಸ್.ಆರ್.ಕಡವೆ ಅಭ್ಯುದಯ ಸಂಸ್ಥೆ,ಶಿರಸಿ ಇವರ ಸಹಯೋಗದಲ್ಲಿ  ಹಿರಿಯ ಸಹಕಾರಿ ಧುರೀಣರಾದ ದಿ.ಶ್ರೀಪಾದ ಹೆಗಡೆ ಕಡವೆ ಅವರ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ ಹಾಗೂ ಪುಷ್ಪ ನಮನ ಕಾರ್ಯಕ್ರಮವನ್ನು…

Read More

ಅಂಕೋಲಾ- ಹುಬ್ಬಳ್ಳಿ ರೈಲ್ವೇ; ಹೋರಾಟ ಕುರಿತು ಆ.13ಕ್ಕೆ ಬೃಹತ್ ಸಭೆ

ಯಲ್ಲಾಪುರ: ಅಂಕೋಲಾ- ಹುಬ್ಬಳ್ಳಿ ರೈಲ್ವೇ ಯೋಜನೆ ಇನ್ನೂ ವಿಳಂಬವಾದರೆ ಯೋಜನೆಯ ಅನುಷ್ಟಾನವೇ ಬಹು ಕಷ್ಟವಾದೀತು. ಅದಕ್ಕಾಗಿ ತಜ್ಞರನ್ನು ಸೇರಿಸಿ, ಸಾಧಕ-ಬಾಧಕಗಳ ಕುರಿತು ಚರ್ಚಿಸಿ ಹೊರಾಟದ ರೂಪುರೇಷೆಯನ್ನು ಮಾಡಲು ಆ.13ರಂದು ಬೆಳಿಗ್ಗೆ 10ಕ್ಕೆ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ವಿಚಾರ…

Read More

ಹೆಬ್ಬಾರ್ ವಿಶೇಷ ಪ್ರಯತ್ನ: ಕಳಚೆ ಪ್ರೌಢಶಾಲೆ ಹುಣಶೆಟ್ಟಿಕೊಪ್ಪಕ್ಕೆ ಶಿಫ್ಟ್ 

ಯಲ್ಲಾಪುರ: ತಾಲೂಕಿನ ಕಳಚೆಯ ಸರಕಾರಿ ಪ್ರೌಢಶಾಲೆಯಲ್ಲಿ ಶೂನ್ಯ ದಾಖಲೆ ಹೊಂದಿದ್ದು, ಸರಕಾರ ಈ ಶಾಲೆಯನ್ನು ಮುಚ್ಚುವ ತೀರ್ಮಾನವನ್ನು ಕೈಗೊಂಡಿತ್ತು. ಶಾಸಕ ಶಿವರಾಮ ಹೆಬ್ಬಾರ್ ಅವರ ವಿಶೇಷ ಪ್ರಯತ್ನ ಫಲವಾಗಿ ಕಳಚೆ ಪ್ರೌಢಶಾಲೆಯನ್ನು ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಣಶೆಟ್ಟಿಕೊಪ್ಪಕ್ಕೆ…

Read More

ಕದಂಬ ಮಾರ್ಕೆಟಿಂಗ್ ವಾರ್ಷಿಕ ಸರ್ವ ಸಾಧಾರಣ ಸಭೆ

ಶಿರಸಿ: ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿಯ ವಾರ್ಷಿಕ ಸರ್ವೇಸಾಧಾರಣ ಸಭೆಯು ಸೆ.21 ರಂದು ನಡೆಯಿತು. 2021-22 ನೇ ಸಾಲಿನಲ್ಲಿ ಸಂಸ್ಥೆಯು 46.83 ಕೋಟಿ ವ್ಯವಹಾರ ನಡೆಸಿದ್ದು, ರೂ 19.33 ಲಕ್ಷ ಲಾಭ ಗಳಿಸಿದೆ. ಸಂಸ್ಥೆಯ ವ್ಯವಹಾರ ಕಳೆದ ಸಾಲಿಗೆ…

Read More

ಉತ್ತಮ ಸ್ಕೌಟ್ ಮಾಸ್ಟರ್ ಪ್ರಶಸ್ತಿ ಪಡೆದ ಯಶವಂತ ಮೇಸ್ತ

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲೀಷ್ ಸ್ಕೂಲ್ ಕನ್ನಡ ಮಾಧ್ಯಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಯಶವಂತ ಮೇಸ್ತ ಅವರಿಗೆ 2022ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಸ್ಕೌಟ್ ಮಾಸ್ಟರ್ ಪ್ರಶಸ್ತಿ ಲಭಿಸಿದೆ.ಇವರು ಕಳೆದ 26 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ…

Read More

ಕರಾವಳಿಯಲ್ಲಿ ಅದ್ದೂರಿಯಾಗಿ ನಡೆದ ರಾಜ್ಯಮಟ್ಟದ ಶಿವಾಜಿ ಜಯಂತಿ

ಕಾರವಾರ: ಕಡಲನಗರಿ ಕಾರವಾರದಲ್ಲಿ ಹಿಂದವೀ ಸಾಮ್ರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಿತು. ಟ್ಯಾಗೋರ್ ಕಡಲತೀರದಲ್ಲಿ ಸಭಾ ಕಾರ್ಯಕ್ರಮ ನಡೆದರೆ, ಅದಕ್ಕೂ ಪೂರ್ವ ನಡೆದ ಮೆರವಣಿಗೆ ಎಲ್ಲರ ಗಮನ ಸೆಳೆಯಿತು.ಶಿವಾಜಿ ಜಯಂತಿ ಸಭಾ…

Read More

30 ವರ್ಷಗಳ ಬಳಿಕ ಗುರು- ಶಿಷ್ಯರುಗಳ ಸಮಾಗಮ: ಕಾರವಾರದಲ್ಲಿ ’93 ಬ್ಯಾಚ್’

ಕಾರವಾರ: 30 ವರ್ಷದ ಹಿಂದೆ ಕಾಲೇಜಿನಲ್ಲಿ ಪಾಠ ಮಾಡಿದ್ದ ನಿವೃತ್ತ ಉಪನ್ಯಾಸಕ ದಂಪತಿಗಳ ಸನ್ಮಾನಕ್ಕಾಗಿ ದೂರದ ಶಿವಮೊಗ್ಗದಿಂದ ಕಾರವಾರಕ್ಕೆ ಹುಡುಕಿಕೊಂಡು ಬಂದು, ಅವರನ್ನ ಗೌರವಿಸುವ ಮೂಲಕ ಗುರು- ಶಿಷ್ಯರುಗಳ ಸಮಾಗಮದ ಭಾವುಕ ಕ್ಷಣಕ್ಕೆ ಕಾರವಾರ ಸಾಕ್ಷಿಯಾಯಿತು.ತಾಲೂಕಿನ ಸದಾಶಿವಗಡ ಮೂಲದ…

Read More

ಮುನಿ ಮನೀಶಿಗಳು ಅನುಭವಿಸಿದ ಆನಂದದ ಮೂಲ ಶ್ರೀರಾಮ: ಡಾ.ಜಿ.ಎ.ಹೆಗಡೆ

ಶಿರಸಿ: ಎಲ್ಲಾ ಬಗೆಯ ಮನುಷ್ಯ ಸಹಜ ಪ್ರವೃತ್ತಿಗಳ ನಡುವೆ ಬದುಕಿ ಆದರ್ಶ ಬದುಕಿನ ಮರ್ಯಾದೆಯ ಎಲ್ಲೆಯನ್ನು ಬಿತ್ತರಿಸಿ, ವಿಸ್ತಿರಿಸಿದವನು ಮರ್ಯಾದ ಪುರುಷೋತ್ತಮ ಶ್ರೀರಾಮ. ಮುನಿ ಮನೀಶಿಗಳು ದರ್ಶಿಸಿದ ಆನಂದದ ಸರ್ವ ಮೂಲ ಸ್ವರೂಪ ಶ್ರೀರಾಮ ಎಂದು ಲೇಖಕ, ಯಕ್ಷಗಾನ…

Read More
Back to top