Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶ್ರೀನಿಕೇತನ ಶಾಲೆ ಇಸಳೂರು: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ- ಜಾಹೀರಾತು

ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆ, ಸೋಂದಾ ಸ್ವರ್ಣವಲ್ಲಿ ಶ್ರೀನಿಕೇತನ ಶಾಲೆ ಇಸಳೂರು ಇಂಗ್ಲಿಷ್ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 1) Preference will be given for experience and command over English language.2) Computer knowledge…

Read More

ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ ನಿಧನ

ಹೊನ್ನಾವರ: ತಾಲೂಕಿನ ಬೈಲುಗದ್ದೆಯ ನಿವಾಸಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ (39) ನಿಧನ ಹೊಂದಿದರು. ಅವಿವಾಹಿತರಾಗಿದ್ದ ಇವರು ತಂದೆ- ತಾಯಿ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಗುಣವಂತೆಯ ಶ್ರೀಮಯ ಯಕ್ಷಗಾನ ಕಲಾಕೇಂದ್ರದಲ್ಲಿ ಕೆರೆಮನೆ ಶಂಭು ಹೆಗಡೆ ಹಾಗೂ ಹೆರಂಜಾಲು…

Read More

ಶ್ರೀಕ್ಷೇತ್ರ ಕಲಗದ್ದೆಯಲ್ಲಿ ಒಂದು ವರ್ಷಗಳ ಕಾಲ ಜರುಗಲಿರುವ ಗಾಯತ್ರಿ ಮಹಾಯಜ್ಞ

ಸಿದ್ದಾಪುರ: ಲೋಕ ಕಲ್ಯಾಣಾರ್ಥವಾಗಿ ಗಾಯತ್ರಿ ಮಹಾಸತ್ರ ಮಹಾನ್ ಸಂಕಲ್ಪ ಕಾರ್ಯಕ್ರಮದಲ್ಲಿ ಒಂದು ವರ್ಷಗಳ ಕಾಲ ಗಾಯತ್ರೀ ಯಜ್ಞ ನಡೆಸಲು ತಾಲೂಕಿನ  ಶ್ರೀಕ್ಷೇತ್ರ ಕಲಗದ್ದೆಯ ಶ್ರೀ ನಾಟ್ಯ ವಿನಾಯಕ ಹಾಗೂ ಶ್ರೀ ಲಲಿತಾ ರಾಜರಾಜೇಶ್ವರಿ ದೇವಸ್ಥಾನದಲ್ಲಿ  ಸಂಕಲ್ಪಿಸಲಾಗಿದೆ ಎಂದು ದೇವಸ್ಥಾನದ…

Read More

ಅಹಮದಾಬಾದ್ IIMನಲ್ಲಿ ಡಿ.13 ರಿಂದ ಭಗವದ್ಗೀತೆ ಕೋರ್ಸ್ ಪ್ರಾರಂಭಕ್ಕೆ ಸಿದ್ಧತೆ

ನವದೆಹಲಿ: ಅಹಮದಾಬಾದಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಕಾರ್ಪೊರೇಟ್ ವೃತ್ತಿಪರರಿಗೆ ಮ್ಯಾನೇಜ್ಮೆಂಟ್ ಪಾಠಗಳನ್ನು ಕಲಿಸಲು ಭಗವದ್ಗೀತೆಯ ಕೋರ್ಸ್ ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಈ ಕೋರ್ಸ್, ಭಗವದ್ಗೀತೆಯಿಂದ `ಸಮಕಾಲೀನ ನಿರ್ವಹಣೆಯ ಪರಿಕಲ್ಪನೆಗಳು, ಸಂಘರ್ಷಗಳು,…

Read More

ಕ್ರೀಡಾಕೂಟ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ರೋಟರಿ ಕ್ಲಬ್‌ನ ಆಶ್ರಯದಲ್ಲಿ ಇತ್ತೀಚಿಗೆ ಧಾರವಾಡ ಜಿಲ್ಲೆಯ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಸಾಧನೆ ಗೈದಿದ್ದಾರೆ. ದೈಹಿಕ ಶಿಕ್ಷಕರ ಮಾರ್ಗದರ್ಶನದಿಂದ ಭಾರ್ಗವ್…

Read More

ಕಕ್ಕಳ್ಳಿಯಲ್ಲಿ ಲಯನ್ಸ್’ನಿಂದ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಶಿರಸಿ: ಇಲ್ಲಿನ ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ಡಾ.ಎ.ಎನ್.ಪಟವರ್ಧನ್ ಫೌಂಡೇಶನ್, ಐ.ಎಮ್.ಎ.ಮಹಿಳಾ ಘಟಕ ಮತ್ತು ಶ್ರೀ ಲಕ್ಷ್ಮಿನರಸಿಂಹ ಮಹಿಳಾ ಸ್ವ ಸಹಾಯ ಸಂಘ ಕಕ್ಕಳ್ಳಿಯ ಸಂಯುಕ್ತಾಶ್ರಯದಲ್ಲಿ ಕಕ್ಕಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…

Read More

ಹೊಸಕಟ್ಟಡ ಬಾಡಿಗೆಗಿದೆ-ಜಾಹೀರಾತು

*ಶಿರಸಿಯಲ್ಲಿ ಹೊಸಕಟ್ಟಡ ಬಾಡಿಗೆಗಿದೆ* ಶಿರಸಿಯ ಐದು ರಸ್ತೆ ಸರ್ಕಲ್ ಬಳಿಯಿರುವ ಸರಕಾರಿ ಉರ್ದು ಪ್ರೌಢಶಾಲೆಯ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಪಾರ್ಕಿಂಗ್ ಮತ್ತು ಲಿಪ್ಟ್ ವ್ಯವಸ್ಥೆಯಿರುವ 1,000 ಚದರ್ ಅಡಿಯ 4 ಮಳಿಗೆಗಳು ಬಾಡಿಗೆಗಿದೆ. ಆಫೀಸ್, ಕ್ಲಿನಿಕ್ ಸೇರಿದಂತೆ ಎಲ್ಲಾ…

Read More

ಪಶು ಚಿಕಿತ್ಸಾ ಕಟ್ಟಡ ಉದ್ಘಾಟಿಸಿದ ಸಚಿವ ಹೆಬ್ಬಾರ್

ಮುಂಡಗೋಡ: ನಮ್ಮ ಜಿಲ್ಲೆಯಲ್ಲಿ ಸದ್ಯ ಹೈನುಗಾರಿಕೆಯಿಂದ 55 ಸಾವಿರ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಅದನ್ನು ಒಂದು ಲಕ್ಷ ಲೀಟರ್ ಉತ್ಪಾದನೆ ಮಾಡುವ ಸಿದ್ಧತೆಯಲ್ಲಿದ್ದೇವೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಇಂದೂರ ಗ್ರಾಮದಲ್ಲಿ ಪಶು ಚಿಕಿತ್ಸಾ ಕಟ್ಟಡ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಯಾಣಿಕರಿಗೆ ಗಾಯ

ದಾಂಡೇಲಿ : ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಕೇರವಾಡದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಪೂನದಿಂದ ದಾಂಡೇಲಿ ಮತ್ತು ಜೋಯಿಡಾಕ್ಕೆ ಪ್ರವಾಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಕಾರೊಂದು ಚಾಲಕನ ನಿಯಂತ್ರಣ…

Read More

ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನದ ಸ್ಪರ್ಧಾ ಫಲಿತಾಂಶ ಪ್ರಕಟ

ಶಿರಸಿ: ಶ್ರೀಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಕೃಷಿ ಜಯಂತಿ-2023ರ ಅಂಗವಾಗಿ ಕೃಷಿ ಪೂರಕವಾಗಿ ಕೃಷಿ ಪ್ರತಿಷ್ಠಾನ ಸ್ಪರ್ಧಾ ವಿಭಾಗದಿಂದ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರ ಯಾದಿ ಪ್ರಕಟವಾಗಿದೆ. ಅಂಗನವಾಡಿ ಮಕ್ಕಳಿಗೆ ತರಕಾರಿ ಗುರುತಿಸುವ ಸ್ಫರ್ದೆಯಲ್ಲಿ ಪ್ರಥಮ ಶ್ರೀವತ್ಸ ಹೆಗಡೆ, ದ್ವಿತೀಯ…

Read More
Back to top