Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಗೋಮಾಂತಕ, ಮರಾಠ ಸಮಾಜದ ಕಟ್ಟಡಕ್ಕೆ ಶಾಸಕ ಆರ್‌ವಿಡಿ ಶಂಕುಸ್ಥಾಪನೆ

ಜೋಯಿಡಾ: ತಲಾ 20 ಲಕ್ಷ ರೂ. ಅನುದಾನದಲ್ಲಿ ಗೋಮಾಂತಕ ಸಮಾಜ ಹಾಗೂ ಮರಾಠ ಸಮಾಜದ ನೂತನ ಕಟ್ಟಡಕ್ಕೆ ಶಾಸಕ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ತಮ್ಮ ಸಮಾಜದ ಅಭಿವೃದ್ಧಿಗೆ ಹಣವನ್ನು ಮಂಜೂರು ಮಾಡಿ ಹೊಸ ಕಟ್ಟಡಕ್ಕೆ ಅನುದಾನ…

Read More

ರಾಮಕ್ಷತ್ರಿಯ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಶೆಟ್ಟಿ ಚಾಲನೆ

ಹೊನ್ನಾವರ: ತಾಲೂಕಿನ ಸಂತೆಗುಳಿ ಮೈದಾನದಲ್ಲಿ ಮಂಕಿಯ ರಾಮಕ್ಷತ್ರಿಯ ಯೂತ್ಸ್ ಸ್ಪೋರ್ಟ್ಸ್ ಹಾಗೂ ಕ್ಷತ್ರಿಯ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ರಾಮಕ್ಷತ್ರಿಯ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲು…

Read More

ವೃತ್ತಿ ಶಿಕ್ಷಣ ಕಲಿಕೋತ್ಸವ: ಗೋಳಿ ಪ್ರೌಢಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

  ಶಿರಸಿ:   ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ, ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಹಯೋಗದಲ್ಲಿ ಶಿರಸಿಯ ಭೂಮಾ ಪ್ರೌಡಶಾಲೆಯಲ್ಲಿ  ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ಶಿಕ್ಷಣ  ಕಲಿಕೋತ್ಸವದಲ್ಲಿ…

Read More

ಅಖಂಡ ಹರಿನಾಮ ಸಪ್ತಾಹದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಭಾಗಿ

ಹಳಿಯಾಳ : ನಗರದ ಗಣೇಶ ನಗರದಲ್ಲಿರುವ ಸಂತ ಶ್ರೀಜ್ಞಾನೇಶ್ವರ ಶ್ರೀ ಸಿದ್ದೇಶ್ವರ ಮಂದಿರದಲ್ಲಿ ತಾಲೂಕಿನ ವಾರಕರಿ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ 6 ನೇ ಅಖಂಡ ಹರಿನಾಮ ಸಪ್ತಾಹ ಗ್ರಂಥರಾಜ ಶ್ರೀಜ್ಞಾನೇಶ್ವರ ಪಾರಾಯಣ ಹಾಗೂ ನಾಟ್ಯ ಭಜನೆ ಪಾರಾಯಣ ಸೋಹಳಾ…

Read More

ಬಡ್ಡಿ ಮನ್ನಾ ಸೌಲಭ್ಯದಿಂದ ವಂಚಿತರಾದ ರೈತರು

ಜೋಯಿಡಾ: ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವುದು ಉತ್ತಮವಾದ ಬೆಳವಣಿಗೆ. ಆದರೆ ಈ ಸೌಲಭ್ಯವನ್ನು ಪಡೆಯಲು ಜೋಯಿಡಾದ ರೈತರು…

Read More

ಮೀನುಗಾರಿಕಾ ದಿನಾಚರಣೆ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೀನುಗಾರರ ಬೃಹತ್ ರ‍್ಯಾಲಿ

ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೀನುಗಾರರ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮೀನುಗಾರರು ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಿದರು.ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಈ ಬೃಹತ್ ರ‍್ಯಾಲಿಯು ಕೋಡಿಬೀರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಗಿತು. ಮೆರವಣಿಗಯಲ್ಲಿ ಟ್ಯಾಬ್ಲೋಗಳ…

Read More

ಅಂಕದೊಂದಿಗೆ ಕೌಶಲ್ಯ ಜೊತೆಯಾದರೆ ಬೇಡಿಕೆ ಇಮ್ಮಡಿ: ಡಾ. ಸುರೇಶ ನಾಯಕ

ಭಟ್ಕಳ: ವಿದ್ಯಾರ್ಥಿಗಳು ಗಳಿಸುವ ಅಂಕದೊಂದಿಗೆ ಕೌಶಲ್ಯವು ಜೊತೆಯಾದಾಗ ಬೇಡಿಕೆ ಇಮ್ಮಡಿಯಾಗುತ್ತದೆ ಎಂದು ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುರೇಶ ನಾಯಕ ಹೇಳಿದರು.ಅವರು ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಮಂಗಳೂರಿನ ಕೆನರಾ ಇಂಜೀನಿಯರಿoಗ್ ಕಾಲೇಜಿನೊಂದಿಗೆ ಮಾಡಿಕೊಂಡ ಒಡಂಬಡಿಕೆಯoತೆ ಕೌಶಲ್ಯ…

Read More

ವಿಜಯದಶಮಿ: ಸ್ವರ್ಣವಲ್ಲೀ ಶ್ರೀಗಳಿಂದ ಬನ್ನಿಪೂಜೆ

ಶಿರಸಿ: ವಿಜಯ ದಶಮಿ‌ ಹಿನ್ನಲೆಯಲ್ಲಿ ಸೋಂದಾ‌ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾ ಸ್ವಾಮೀಜಿಗಳು ಬನ್ನಿ ವೃಕ್ಷದ ಪೂಜೆ ನಡೆಸಿದರು.

Read More

ಕಲಾಭಿಮಾನಿಗಳ ಮನ ಗೆದ್ದ ಕೊಂಕಣಿ ನಾಟಕ ‘ಅಡಕಾತ್ರಿಂತುಲೇ ಪಪ್ಪಳ’

ಸಿದ್ದಾಪುರ: ಪಟ್ಟಣದ ಶ್ರೀ ಲಕ್ಷ್ಮೀವೆಂಕಟೇಶ ದೇವರ ವನಭೋಜನೋತ್ಸವದ ಪ್ರಯುಕ್ತ ಶ್ರೀ ವಿದ್ಯಾಧಿರಾಜ ನಾಟ್ಯಸಂಘ ಪ್ರದರ್ಶಿಸಿದ ಹಾಸ್ಯಭರಿತ ಕೊಂಕಣಿ ಸಾಮಾಜಿಕ ನಾಟಕ ಕಲಾಭಿಮಾನಿಗಳ ಮನ ಗೆಲ್ಲುವಲ್ಲಿ ಸಫಲವಾಯಿತು.ಹೊಸಾಡ ಬಾಬುಟ್ಟಿ ನಾಯಕ ಇವರು ರಚಿಸಿರುವ ಮತ್ತು ಡಾ. ಸುರೇಶ ಗುತ್ತೀಕರ ಇವರು…

Read More

ಉಂಚಳ್ಳಿ ಪಂಚಾಯತ್ ಅಧ್ಯಕ್ಷರಾಗಿ ಮಂಜಮ್ಮ ಆಯ್ಕೆ

ಶಿರಸಿ: ತಾಲೂಕಿನ ಉಂಚಳ್ಳಿ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಜಮ್ಮ ಬೋವಿ ಗೆಲುವನ್ನ ಸಾಧಿಸಿದರು. ಪಂಚಾಯತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆಯಿತು. 10 ಸದಸ್ಯರ ಬಲ ಪಂಚಾಯತ್ ಹೊಂದಿದ್ದು 9 ಸದಸ್ಯರು ಮತದಾನದಲ್ಲಿ ಪಾಲ್ಗೊಂಡಿದ್ದರು. ಇನ್ನು ಈ…

Read More
Back to top