Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವ್ಯಾಪಾರಿ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿದ ‘ಟಿ.ಎಸ್.ಎಸ್’

ಟಿಎಸ್ಎಸ್ ಸಾಧನಾ ಪಥ – 8 ವ್ಯಾಪಾರಿ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿದ ಟಿ.ಎಸ್.ಎಸ್ ▶️ ಸಹಕಾರಿ ರಂಗದ ಧೀಮಂತ ನಾಯಕ ದಿ.ಶ್ರೀಪಾದ ಹೆಗಡೆ ಕಡವೆಯವರ ರೈತರಿಗೆ ಅಗತ್ಯವಿರುವ ಸಕಲ ಸೌಲಭ್ಯಗಳೂ ಟಿ.ಎಸ್.ಎಸ್ ನಲ್ಲಿ ಸಿಗುವಂತಾಗಬೇಕು ಎಂಬ ಆಶಯದಂತೆ…

Read More

ರೂಪಾಲಿ ನಾಯ್ಕರ ಹೆಚ್ಚುವರಿ ಪರಿಹಾರ, ಉದ್ಯೋಗದ ಆಗ್ರಹಕ್ಕೆ ಮನ್ನಣೆ

ಕಾರವಾರ: ತಾಲ್ಲೂಕಿನ ಮುಡಗೇರಿ ಗ್ರಾಮದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸ್ವಾಧೀನ ಪಡಿಸಿಕೊಂಡಿರುವ ಒಟ್ಟೂ 73.06 ಎಕರೆ ಜಮೀನಿಗೆ ಮಾರುಕಟ್ಟೆ ದರದಂತೆ ಹೆಚ್ಚಿನ ಪರಿಹಾರವನ್ನು ನಿಗದಿ ಮಾಡಿ, ಆ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವಂತೆ ಶಾಸಕಿ ರೂಪಾಲಿ…

Read More

ಜನ್ಮದಿನದ ಶುಭಾಶಯಗಳು- ಕೃಷ್ಣ ನಾಯ್ಕ, ಮಾರಿಮನೆ

💐💐ಜನ್ಮದಿನದ ಹಾರ್ದಿಕ ಶುಭಾಶಯಗಳು💐💐 ನಮ್ಮ ನೆಚ್ಚಿನ ಜನನಾಯಕರಾದ ನಿವೇದಿತ್ ಆಳ್ವ ಇವರಿಗೆ ಜನ್ಮದಿನದ ಶುಭಾಶಯಗಳು. ಶ್ರೀದೇವರು ಇವರಿಗೆ ಸದಾ ಶುಭವನ್ನುಂಟುಮಾಡಲಿ ಶುಭ ಕೋರುವವರು:ಕೃಷ್ಣ ನಾಯ್ಕ, ಮಾರಿಮನೆಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಸೇವಾದಳ (ಉ.ಕ.)

Read More

ಎನ್‌ಐಎಗೆ ಹೆಚ್ಚಿನ ಅಧಿಕಾರ, ಸಿಆರ್‌ಪಿಸಿ-ಐಪಿಸಿಗೆ ತಿದ್ದುಪಡಿ: ಅಮಿತ್ ಶಾ ಮಹತ್ವದ ಘೋಷಣೆ

ಫರಿದಾಬಾದ್ (ಹರಿಯಾಣ): ಭಯೋತ್ಪಾದನೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹರಿಯಾಣದ ಫರಿದಾಬಾದ್‌ನಲ್ಲಿ ಗುರುವಾರದಿಂದ ಶುರುವಾದ ಮುಖ್ಯಮಂತ್ರಿಗಳು ಮತ್ತು ರಾಜ್ಯಗಳ ಗೃಹ…

Read More

60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರುವಂತಿಲ್ಲ ; ನಿತಿನ್ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾ ಇರಬಾರದು ಮತ್ತು ಮುಂದಿನ ಮೂರು ತಿಂಗಳಲ್ಲಿ ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬರುವಂತೆ ನೋಡಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ…

Read More

ಕುಮಟಾದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಕಾರವಾರ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಕುಮಟಾ ತಾಲೂಕಿನ ಮಿರ್ಜಾನ್, ದೀವಗಿ, ಅಳಕೊಡ್ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…

Read More

ಪ್ರತಿಯೊಬ್ಬರೂ ಮಾನವ ಕಳ್ಳತನ ತಡೆಗೆ ಕೈ ಜೋಡಿಸಲು ನ್ಯಾ.ತಿಮ್ಮಯ್ಯ ಕರೆ

ಸಿದ್ದಾಪುರ: ಮಾನವ ಕಳ್ಳತನ ತಡೆ ದಿನಾಚರಣೆ ಬರಿ ಕಾರ್ಯಕ್ರಮಕ್ಕೆ ಸೀಮಿತವಾಗಿರದೆ, ಕೃತಿಯಲ್ಲಿ ತಂದಾಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಮಾನವ ಕಳ್ಳತನವನ್ನು ತಡೆಯಲು ಎಲ್ಲರೂ ಕೈ ಜೋಡಿಸೋಣ ಎಂದು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಮ್ಮಯ್ಯ…

Read More

ಟಿಎಸ್ಎಸ್ ಸರ್ವ ಮತದಾರರಲ್ಲಿ ಸವಿನಯ ಮನವಿ- ರಾಮಕೃಷ್ಣ ಹೆಗಡೆ ಕಡವೆ ಹಾಗೂ ಬಳಗ

ಟಿಎಸ್ಎಸ್ ಚುನಾವಣೆ – 2023 ಮಾನ್ಯ ಸದಸ್ಯ ಬಾಂಧವರಲ್ಲಿ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆಯವರ ಚುನಾವಣಾ ಮನವಿ🙏🏻🙏🏻 ಸರ್ವ ಸದಸ್ಯರೂ ನಮ್ಮ ಎಲ್ಲ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಿ ಆಶೀರ್ವದಿಸಲು ವಿಜ್ಞಾಪನೆ ಸ್ಥಳ : ಟಿಎಸ್ಎಸ್ ವ್ಯಾಪಾರ ಅಂಗಳ,…

Read More

ನಿಮ್ಮ ಅಭಿರುಚಿಯ ವಿವಿಧ ಬ್ಯಾಗ್ ಗಳು ಲಭ್ಯ – ‘TMS ಸೂಪರ್ ಮಾರ್ಟ್’

ಗುಣಮಟ್ಟದಲ್ಲಿ ರಾಜಿ ಇಲ್ಲದೇ ಸ್ಫರ್ಧಾತ್ಮಕ ದರದಲ್ಲಿ ನಿಮ್ಮ ಆಯ್ಕೆ ತಕ್ಕಂತೆ ಅತ್ಯುತ್ತಮ ಬ್ಯಾಗ್ ಗಳು ನಮ್ಮಲ್ಲಿ ಲಭ್ಯ. ವಿದ್ಯಾರ್ಥಿಗಳಿಗಾಗಿ ಶಾಲಾ ಬ್ಯಾಗ್, ಲ್ಯಾಪ್ ಟಾಪ್ ಬ್ಯಾಗ್, ಟ್ರಾವೆಲ್ಲರ್ ಬ್ಯಾಗ್ ಸೇರಿದಂತೆ ಎಲ್ಲ ವಯಸ್ಸಿನವರ ಆಯ್ಕೆ ನಮ್ಮಲ್ಲಿದೆ. ಒಮ್ಮೆ ಭೇಟಿ…

Read More

ಶ್ರೀಪಾದ ರಾಮಕೃಷ್ಣ ಹೆಗಡೆ ಕಡವೆ-ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು

ಗಜಾನನಂಭೂತ ಗಣಾಧಿಸೇವಿತಂ| ಕಪಿತ್ಥ ಜಂಬೋ ಫಲಸಾರ ಭಕ್ಷಿತಂಉಮಾಸುತಂ ಶೋಕ ವಿನಾಶಕಾರಣಂ| ನಮಾಮಿ ವಿಘ್ನೇಶ್ವರ ಪಾದಪಂಕಜಂ|| ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು ಈ ಹಬ್ಬ ಸರ್ವರ ಬದುಕಿನಲ್ಲಿ ಭರವಸೆ ಮೂಡಿಸಲಿ..ಸಕಲ ಇಷ್ಟಾರ್ಥಗಳನ್ನೂ ವರಸಿದ್ಧಿ ವಿನಾಯಕ ಈಡೇರಿಸಲಿ ಎಂದು…

Read More
Back to top