Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಹಕಾರಿ ಕ್ಷೇತ್ರದಲ್ಲಿ ಜನತೆಗೆ ಪ್ರಾಮಾಣಿಕ ಸಹಾಯ ಲಭ್ಯ: ಶ್ರೀಪಾದ ಶೆಟ್ಟಿ

ಕುಮಟಾ: ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದರೂ, ಸಹಕಾರಿ ಕ್ಷೇತ್ರದ ಮೂಲಕ ಜನರಿಗೆ ಪ್ರಾಮಾಣಿಕವಾಗಿ ಸಹಾಯ ಆಗುತ್ತಿದೆ. ಸಹಕಾರಿ ಬ್ಯಾಂಕ್​ಗಳು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ಮುಂಚೂಣಿಗೆ ಬರುತ್ತಿದೆ ಎಂದು ಸಾಹಿತಿ ಶ್ರೀಪಾದ ಶೆಟ್ಟಿ ಹೇಳಿದರು. ರಾಜ್ಯ ಸಹಕಾರ ಮಹಾಮಂಡಳ,…

Read More

ಫೆ.22ಕ್ಕೆ‌ ಶ್ರೀಕೃಷ್ಣ ಸ್ಮರಣ ಪುರಸ್ಕಾರ, ತಾಳಮದ್ದಲೆ ಕಾರ್ಯಕ್ರಮ

ಶಿರಸಿ: ವಿಠಲ ಶಾಸ್ತ್ರಿ ಪ್ರತಿಷ್ಠಾನ ಸಹಕಾರದಲ್ಲಿ ಹಮ್ಮಿಕೊಂಡ ಶ್ರೀಕೃಷ್ಣ ಸ್ಮರಣ ಪುರಸ್ಕಾರ ಸಮಾರಂಭ ಹಾಗೂ ತಾಳಮದ್ದಲೆಯನ್ನು ಫೆ.22 ರಂದು ಸಂಜೆ 4.30 ಕ್ಕೆ ನಗರದ ಟಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಕೃಷ್ಣ ಸ್ಮರಣ ಪುರಸ್ಕಾರವನ್ನು ಭಾಗವತ ಕೇಶವ ಹೆಗಡೆ ಕೊಳಗಿ,…

Read More

ಶೀಘ್ರ ರೋಗಪತ್ತೆ, ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ ಸಾಧ್ಯ: ಡಾ.ಅನ್ನಪೂರ್ಣ

ಶಿರಸಿ: ಶೀಘ್ರ ರೋಗಪತ್ತೆ ಹಾಗೂ ಚಿಕಿತ್ಸೆಯಿಂದ ಕ್ಷಯರೋಗವನ್ನು ಬೇಗ ಗುಣಪಡಿಸಿ, ಬಹು ಔಷಧ ಪ್ರತಿಬಂಧಕ ಕ್ಷಯ (ಎಂ.ಡಿ.ಆರ್.) ಬರದಂತೆ ತಡೆಯಬಹುದು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನ್ನಪೂರ್ಣ ವಸ್ತ್ರದ ಅಭಿಪ್ರಾಯಪಟ್ಟರು. ಅವರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ…

Read More

‘ಗಾಯತ್ರೀ ಜಪ‌ಯಜ್ಞ’ ನೂರನೇ ದಿನ ಸಂಭ್ರಮ

ಸಿದ್ದಾಪುರ: ತಾಲೂಕಿನ ಕಲಗದ್ದೆಯ ಶ್ರೀನಾಟ್ಯ ವಿನಾಯಕ ಹಾಗೂ ರಾಜರಾಜೇಶ್ವರಿ ದೇವಲಾಯದಲ್ಲಿ ನಡೆಸಲಾಗುತ್ತಿರುವ ಗಾಯತ್ರೀ ಜಪ‌ಯಜ್ಞದ‌ ನೂರನೇ ದಿನ ಸಂಭ್ರಮ ಹಾಗೂ ಭಕ್ತರ ಭಕ್ತಿ ಭಾವದಲ್ಲಿ‌ ನಡೆಯಿತು. ಒಂದು ವರ್ಷಗಳ ಕಾಲ ನಿರಂತರವಾಗಿ ಗಾಯತ್ರೀ ಜಪಯಜ್ಞ ನಡೆಸಬೇಕು ಎಂಬ ಸಂಕಲ್ಪದೊಂದಿಗೆ…

Read More

ಗಂಗಾವಳಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ: ಸಾರ್ವಜನಿಕರ ಆರೋಪ

ಗೋಕರ್ಣ: ಗಂಗಾವಳಿ ನದಿಯುದ್ದಕ್ಕೂ ಅಕ್ರಮ ಮರಳುಗಾಳಿಕೆ ನಡೆಯುತ್ತಿದ್ದು, ಚುನಾವಣೆಯ ಬಿಗಿ ವಾತಾವರಣವಿದ್ದರೂ ಕೂಡ ರಾಜಾರೋಶವಾಗಿ ಸಾಗಾಟ ಮಾಡುತ್ತಿರುವದನ್ನು ನೋಡಿದರೆ ಸಂಬ0ಧಪಟ್ಟ ಎಲ್ಲ ಅಧಿಕಾರಿಗಳ ಶಾಮೀಲಾತಿ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಇಲಾಖೆಯವರು ಕೂಡ ಶಾಮೀಲಾಗಿರುವುದರಿಂದಲೇ ಇಂತಹ…

Read More

ಸಹಪಠ್ಯ ಚಟುವಟಿಕೆ: ಬಿಸಗೋಡ ಪ್ರೌಢಶಾಲಾ ಶಿಕ್ಷಕರ ಸಾಧನೆ

ಯಲ್ಲಾಪುರ: ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸಾಧನೆ ಮಾಡಿದ್ದಾರೆ. ಬಿಸಗೋಡ ಪ್ರೌಢಶಾಲೆಯ ಶಿಕ್ಷಕರಾದ ಶ್ರೀಧರ ಹೆಗಡೆ ಜಾನಪದ ಗೀತೆಯ ಸ್ಪರ್ಧೆಯಲ್ಲಿ…

Read More

ಕಠಿಣ ಪರಿಶ್ರಮ, ಕ್ರಮಬದ್ಧ ಯೋಜನೆಯಿಂದ ಯಶಸ್ಸು: ರಾಮ ನಾಯಕ

ಕುಮಟಾ: ಸವಿ ಫೌಂಡೇಶನ್ ಮೂಡಬಿದ್ರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಯೋಗ, ಮೌಲ್ಯಾಧಾರಿತ ಕೃಷಿ ಹಾಗೂ ಸಾಧಕರನ್ನು ಗುರುತಿಸಿ ಸನ್ಮಾನಿಸುವ  ಕಾರ್ಯಕ್ರಮಗಳನ್ನು ಕಳೆದ ಒಂದು ವರ್ಷದಿಂದ ಹಮ್ಮಿಕೊಂಡಿದ್ದು, ಪ್ರಸ್ತುತ ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಸಿವಿಲ್ ಇಂಜೀನೀಯರಿಂಗ್ ಮತ್ತು…

Read More

ನ.6ಕ್ಕೆ ‘ಗುರು ಅರ್ಪಣೆ- ಕಲಾ ಅನುಬಂಧ’ ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಯೋಗಮಂದಿರ ಸಭಾಭವನದಲ್ಲಿ ಪ್ರತಿ ತಿಂಗಳ ಪ್ರಥಮ ಸೋಮವಾರದಂದು ಸಂಘಟಿಸಿಕೊಂಡು ಬರುತ್ತಿರುವ ಗುರು ಅರ್ಪಣೆ- ಕಲಾ ಅನುಬಂಧ ಸಂಗೀತ ಕಾರ್ಯಕ್ರಮವು ನ.06ರಂದು ಸಂಜೆ 5.30 ರಿಂದ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಯೋಗಮಂದಿರ ಮಾತೃ ಮಂಡಳಿಯಿಂದ ಭಕ್ತಿ…

Read More

ಲಲಿತ ಕಲೆಗಳ ಮೂಲಕ ಭಟ್ಕಳದ ಕೀರ್ತಿ ಪಸರಿಸಿದ ಹೆಗ್ಗಳಿಕೆ ಝೇಂಕಾರದ್ದು: ಡಾ.ಸವಿತಾ ಕಾಮತ

ಭಟ್ಕಳ: ಶ್ರೀಮಂತ ವರ್ಗದವರು ಮಾತ್ರ ಕಲಿಯುತ್ತಿದ್ದ ಲಲಿತಕಲಾ ಕಲಿಕೆಗಳನ್ನು ಸಾಮಾನ್ಯ ಬಡ ವರ್ಗದವರು ಕಲಿಯುವಂತೆ ಮಾಡಿದ ಝೇಂಕಾರ ಸಂಸ್ಥೆಯ ಕಾರ್ಯ ಶ್ಲಾಘನಾರ್ಹ ಎಂದು ಸರಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸವಿತಾ ಕಾಮತ ಅಭಿಪ್ರಾಯಪಟ್ಟರು.ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ…

Read More

ತಿದ್ದುಪಡಿ ಅರಣ್ಯ ಸಂರಕ್ಷಣಾ ಮಸೂದೆ ಪರಿಸರ ವಿರೋಧ: ರವೀಂದ್ರ ನಾಯ್ಕ

ಶಿರಸಿ: ಕೇಂದ್ರ ಸರಕಾರ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಅರಣ್ಯ ಸಂರಕ್ಷಣಾ ತಿದ್ದುಪಡಿ ಮಸೂದೆಯು ಅರಣ್ಯ ಹಕ್ಕು ಮಾನ್ಯತೆಗೆ ಹಾಗೂ ಪರಿಸರ ವಿರೋಧವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ವಿರೋಧ ವ್ಯಕ್ತಪಡಿಸುವುದಲ್ಲದೇ, ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ…

Read More
Back to top