Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪಿಎಲ್‌ಡಿ ಬ್ಯಾಂಕ್‌ನಿಂದ ತಾಲೂಕಾ ಆಸ್ಪತ್ರೆಗೆ ಡಯಾಲಿಸಿಸ್ ಮಷಿನ್ ಕೊಡುಗೆ

ಹೊನ್ನಾವರ: ಪಿಎಲ್‌ಡಿ ಬ್ಯಾಂಕ್ ಪ್ರತಿ ವರ್ಷ ಬರುವ ಲಾಭಾಂಶದಲ್ಲಿ ಒಂದಿಷ್ಟು ಭಾಗವನ್ನು ಜನೋಪಯೋಗಿ ಕಾರ್ಯಕ್ಕೆ ಬಳಸಲಾಗುತ್ತಿದೆ. ಅದರಂತೆ ಈ ಸಲ ತಾಲೂಕಾಸ್ಪತ್ರೆಗೆ ತೀರ ಅಗತ್ಯವಾದ ಡಯಾಲಿಸಿಸ್ ಮಷಿನ್‌ನ್ನು ನೀಡಿದ್ದೇವೆ. ಇದರಿಂದ ಕಿಡ್ನಿ ತೊಂದರೆಯಿoದ ಬಳಲುತ್ತಿರುವವರಿಗೆ ತುಂಬಾ ಅನೂಕೂಲವಾಗಲಿದೆ ಎಂದು…

Read More

ಆ.14ಕ್ಕೆ ರೈತ, ಕಾರ್ಮಿಕ ಕೂಲಿಕಾರರಿಂದ ‘ಅಹೋರಾತ್ರಿ ಕಾರ್ಯಕ್ರಮ’

ಕಾರವಾರ: 77ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇಶದ ಆರ್ಥಿಕ ಸಾರ್ವಭೌಮತೆ, ಸಂವಿಧಾನದ ಕನಸಾದ ಕಲ್ಯಾಣ ಕಾರ್ಯಕ್ರಮಗಳು ಗಗನ ಕುಸುಮವಾಗುತ್ತಿವೆ. ಭಾರತದಲ್ಲಿ ಮನುಷ್ಯನ ಜೀವಿಸುವ ಹಕ್ಕು, ಘನತೆಯ ಬದುಕಿನ ಹಕ್ಕು, ಸಮಾನತೆಯ ಹಕ್ಕು, ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿಗೆ ಧಕ್ಕೆ…

Read More

ಬ್ರಹ್ಮಚಾರಿ ಸಂತ ಸೇವಾಭಾಯಾ ದೇವಸ್ಥಾನ ಉದ್ಘಾಟನೆ

ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದ ಶ್ರೀ ಶ್ರೀ ಬ್ರಹ್ಮಚಾರಿ ಸಂತ ಸೇವಾಭಾಯಾ ದೇವಸ್ಥಾನ ಉದ್ಘಾಟನೆ ಹಾಗೂ ಕಳಶಾರೋಹಣ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ನೇರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪೂಜ್ಯ ಶ್ರೀ ತಿಪ್ಪೇಶ್ವರ ಮಹಾಸ್ವಾಮಿಗಳು ಭಾಗವಹಿಸಿದ್ದರು. ಈ…

Read More

ಕೆಎಫ್‌ಡಿ: ಬೃಹತ್ ಜನಜಾಗೃತಿ ಜಾಥಾ

ಸಿದ್ದಾಪುರ: ತಾಲೂಕಿನ ಕೊರ್ಲಕೈ ಗ್ರಾಪಂ ವಾಪ್ತಿಯಲ್ಲಿ ಕೆಎಫ್‌ಡಿ (ಮಂಗನ ಕಾಯಿಲೆ) ನಿಯಂತ್ರಣಕ್ಕಾಗಿ ಬೃಹತ್ ಜನಜಾಗೃತಿ ಜಾಥಾ ಆರೋಗ್ಯ, ಗ್ರಾಪಂ ಸೇರಿದಂತೆ ವಿವಿಧ ಇಲಾಖೆಯಿಂದ ಹಾಗೂ ಸಾರ್ವಜನಿಕರಿಂದ ಸೋಮವಾರ ಜರುಗಿತು.ಕೊರ್ಲಕೈನಲ್ಲಿ ತಹಸೀಲ್ದಾರ ಎಂ.ಆರ್.ಕುಲಕರ್ಣಿ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ…

Read More

ಕುಸಿದ ಗ್ರಾಮ ಚಾವಡಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಲೆಕ್ಕಾಧಿಕಾರಿಗಳು

ಹೊನ್ನಾವರ: ತಾಲೂಕಿನ ಸಾಲ್ಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆಅಂಗಡಿಯಲ್ಲಿರುವ ಗ್ರಾಮ ಚಾವಡಿಯ ಕಟ್ಟಡ ಒಂದು ಭಾಗವು ಕುಸಿಯುವ ಭೀತಿ ಇದೆ. ಕಟ್ಟಡದ ಇಂತಹ ಅವಸ್ಥೆಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಟ್ಟಡದ ಒಂದು ಭಾಗ ಕುಸಿಯುವುದಲ್ಲದೆ, ಚಾವಣಿಯ…

Read More

ಚದುರಂಗ ಸ್ಪರ್ಧೆ: ಜಿಲ್ಲಾಮಟ್ಟಕ್ಕೆ ಶ್ರೇಯಸ್

ಸಿದ್ದಾಪುರ: ತಾಲೂಕಿನ ಹಾಲ್ಕಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶ್ರೇಯಸ್ ನಾಯ್ಕ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನು ಪಟ್ಟಣದಲ್ಲಿ ನಡೆದ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ…

Read More

ಕಳೆದೈದು ವರ್ಷಗಳಲ್ಲಿ ಟಿಎಸ್ಎಸ್ ಗಣನೀಯ ಸಾಧನೆ: ರಾಮಕೃಷ್ಣ ಹೆಗಡೆ ಕಡವೆ

ಶಿರಸಿ: ಅಡಕೆ ಬೆಳೆಗಾರರ ಜೀವನಾಡಿ ಸಂಸ್ಥೆಯಾದ ಟಿಎಸ್ಎಸ್ ಕಳೆದ ಐದು ವರ್ಷಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ರೈತರ ಶ್ರೇಯೋಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಹೇಳಿದರು. ಸಂಸ್ಥೆಯ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ…

Read More

ಯಲ್ಲಾಪುರದಲ್ಲಿ ಇಂಜಿನಿಯರ್ಸ ದಿನಾಚರಣೆ

ಯಲ್ಲಾಪುರ: ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಬುಧವಾರ ಇಂಜಿನಿಯರ್ಸ ದಿನಾಚರಣೆ ನಡೆಯಿತು. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಹಾರಹಾಕಿ ಪೂಜೆ ಸಲ್ಲಿಸಲಾಯಿತು. ಸಹಾಯಕ ಅಭಿಯಂತರಾದ ಪ್ರಶಾಂತ ನಾಯ್ಕ, ವಿಶಾಲ ಕಟಾವಕರ, ಜಿ.ಪಂ ಜ್ಯೂನಿಯರ್ ಇಂಜಿನಿಯರ್ ಓಂಕಾರ ಗೌಡ, ಗುತ್ತಿಗೆದಾರರಾದ ಅಶೋಕ…

Read More

ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಐಪಿಎಸ್ ಅಧಿಕಾರಿ, ಸಿಐಡಿ ಡಿಐಜಿ ಆರ್. ದಿಲೀಪ್ ಡಿ.30ರಂದು ಮಧ್ಯಾಹ್ನ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಸಿಐಡಿ ಡಿಐಜಿಯಾಗಿ ವರ್ಗಾವಣೆಯಾಗುವ ಮೊದಲು, ಆರ್. ದಿಲೀಪ್ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ ಪೊಲೀಸ್ ಕಮಿಷನರ್ ಆಗಿದ್ದರು. ಧಾರವಾಡ ಜಿಲ್ಲೆಯ ಎಸ್ಪಿಯಾಗಿಯೂ, ಹಾಗೂ‌…

Read More

ಮಕ್ಕಳಿಗೆ ಸಾಧನೆಗೆ ಪೂರಕವಾದ ವಿಷಯಗಳ ಬಗ್ಗೆ ಮಾಹಿತಿ ನೀಡಬೇಕು: ರಾಮದಾಸ ಶಾನಭಾಗ

ಯಲ್ಲಾಪುರ: ಮಕ್ಕಳಿಗೆ ಧನಾತ್ಮಕ ವಿಚಾರಗಳೊಂದಿಗೆ ಸಾಧನೆಗೆ ಪೂರಕವಾದ ವಿಷಯಗಳ ಬಗ್ಗೆಯೂ ಮಾಹಿತಿ ನೀಡುವುದು ಇಂದಿನ ಅಗತ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಮದಾಸ ಶಾನಭಾಗ ಹೇಳಿದರು. ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಿಇಟಿ ತರಬೇತಿಯ ಸಮಾರೋಪದಲ್ಲಿ ಅವರು ಉಪನ್ಯಾಸ…

Read More
Back to top