Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಿಯಮಿತ ಯೋಗ,ಧ್ಯಾನದಿಂದ ದೀರ್ಘಾಯುಷಿಯಾಗಲು ಸಾಧ್ಯ: ಡಾ.ವೆಂಕಟ್ರಮಣ ಹೆಗಡೆ

ಶಿರಸಿ: ಪ್ರತಿನಿತ್ಯ ನಿಯಮಿತವಾಗಿ ಯೋಗ ಮತ್ತು ಧ್ಯಾನ ಮಾಡುವುದರಿಂದ ನಾವು ದೀರ್ಘಾಯುಷ್ಯರಾಗುತ್ತೇವೆ ಎಂದು ಕಾರ್ಯಕ್ರಮದ ಉದ್ಘಾಟಕರಗಿ ಆಗಮಮಿಸಿದ ವೇದಾ ವೆಲ್ ನೆಸ್ ಸೆಂಟರ್’ನ ಡಾ.ವೆಂಕಟ್ರಮಣ ಹೆಗಡೆ ಹೇಳಿದರು. ಇಕೋ ಕೇರ್ (ರಿ.), ಶಿರಸಿ, ಶ್ರೀ ಮಹಾಗಣಪತಿ ಯುವಕ ಮಂಡಳಿ,…

Read More

ಗಮನ ಸೆಳೆದ ತಾಯಿ ಮಗಳ ‘ನಾಟ್ಯ ವೈಭವ’

ಶಿರಸಿ: ಇಲ್ಲಿನ ನಾಟ್ಯದೀಪ ಕಲ್ಚರಲ್ ಟೀಂ ಸೋಂದಾ ಸ್ವರ್ಣವಲ್ಲೀಯಲ್ಲಿ ಶರನ್ನವರಾತ್ರಿ ಉತ್ಸವದ ನಿಮಿತ್ತ ಹಮ್ಮಿಕೊಂಡ ಸಾಂಸ್ಕೃತಿಕ ಸಂಭ್ರಮದಲ್ಲಿ ತಾಯಿ ಮಗಳ ನೇತೃತ್ವದಲ್ಲಿ ನಡೆಸಿದ ಭರತನಾಟ್ಯ ರೂಪಕವು ಗಮನ ಸೆಳೆಯಿತು. ವಿದೂಷಿ ಸೀಮಾ ಭಾಗ್ವತ್ ಹಾಗೂ ವಿದೂಷಿ ದೀಪಾ ಭಾಗ್ವತ್…

Read More

ಭಾರತವನ್ನು ಸಂವಿಧಾನಾತ್ಮಕವಾಗಿ ಹಿಂದೂರಾಷ್ಟ್ರ ಎಂದು ಘೋಷಣೆ ಮಾಡಬೇಕು: ಗುರುಪ್ರಸಾದ್ ಗೌಡ

ಶಿರಸಿ: ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಿಂದೂ ಜನಜಗೃತಿ ಸಮಿತಿ ವತಿಯಿಂದ ಎರಡು ದಿನಗಳ ಉತ್ತರ ಕನ್ನಡ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನವು ನವೆಂಬರ್ 19, 20 ರಂದು ನಗರದ ಶ್ರೀ ವೀರಭದ್ರ ದೇವಸ್ಥಾನದ ಕರ್ಜಗಿ ಕಲ್ಯಾಣ ಮಂಟಪದಲ್ಲಿ ನಡೆಯಿತು.…

Read More

ಪೆಟ್ರೋಲ್ ಬಂಕ್ ಸಿಬ್ಬಂದಿಮೇಲೆ ಹಲ್ಲೆ ನಡೆಸಿದ್ದ  ಪೊಲೀಸ್ ಸಿಬ್ಬಂದಿ ಅಮಾನತು:ಡಾ.ಸುಮನ್ ಪೇನ್ನೇಕರ್ ಆದೇಶ

ಮುಂಡಗೋಡ: ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ  ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೇನ್ನೇಕರ ಅಮಾನತು ಮಾಡಿ ಆದೇಶ ಹೋರಡಿಸಿದ್ದಾರೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಮಹದೇವ ಓಲೇಕಾರ ಎಂಬ ಪೊಲೀಸ್…

Read More

ಪಡಿತರ ಚೀಟಿ ತಿದ್ದುಪಡಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ

ಕುಮಟಾ: ಹೊಸ ಪಡಿತರ ಚೀಟಿ ಮತ್ತು ಹಳೆ ಕಾರ್ಡಿನಲ್ಲಿ ಆನ್‌ಲೈನ್ ಮೂಲಕ ವಿವಿಧ ತಿದ್ದುಪಡಿಗಳಿಗೆ ಕ್ರಮ ಜರುಗಿಸಲು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಕಳೆದ ಕೆಲವು ವರ್ಷಗಳಿಂದ ಹೊಸ ಪಡಿತರ ಚೀಟಿಯ ನಿರೀಕ್ಷೆಯಲ್ಲಿದ್ದ ಜನರಿಗೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.…

Read More

ಅಪ್ರಾಪ್ತ ಬಾಲಕನಿಂದ ವಾಹನ ಚಾಲನೆ: ದಂಡ ವಿಧಿಸಿದ ನ್ಯಾಯಾಲಯ

ಕಾರವಾರ: ಇಲ್ಲಿನ ಹಿರಿಯ ಸಿವಿಲ್ ಹಾಗೂ ಸಿ.ಜೆ.ಎಂ ನ್ಯಾಯಾಲಯವು ಅಪ್ರಾಪ್ತ ಬಾಲಕನೋರ್ವ ಮೋಟಾರ ಸ್ಕೂಟರ್ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನದ ಆರ್.ಸಿ ಮಾಲೀಕಳಿಗೆ 30 ಸಾವಿರ ರೂ ದಂಡ ವಿಧಿಸಿದೆ. ನಗರದ ಸಂಚಾರ ಪೊಲೀಸ ಠಾಣಾ ವ್ಯಾಪ್ತಿಯ ಮುರಳೀಧರ…

Read More

ಜ.22ಕ್ಕೆ ‘ಶ್ರೀರಾಮ ಭಕ್ತಿ ಜಾಗರಣ ತಾಳಮದ್ದಳೆ’

ಶಿರಸಿ: ಅಯೋಧ್ಯೆಯ ಶ್ರೀರಾಮ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಯಕ್ಷಶಾಲ್ಮಲಾ ಸ್ವರ್ಣವಲ್ಲೀ ಇವರಿಂದ ‘ಶ್ರೀರಾಮ ಭಕ್ತಿ ಜಾಗರಣ ತಾಳಮದ್ದಳೆ’ ಜ.22, ಸೋಮವಾರದಂದು ರಾತ್ರಿ 9 ರಿಂದ ಸ್ವರ್ಣವಲ್ಲೀ ಸುಧರ್ಮಾ ಸಭಾಭವನದಲ್ಲಿ ನಡೆಯಲಿದೆ. ಹಿಮ್ಮೇಳದಲ್ಲಿ ವಿದ್ವಾನ್ ಗಣಪತಿ ಭಟ್ಟ ಮೊಟ್ಟೆಗದ್ದೆ, ಸತೀಶ…

Read More

ಟಿಎಂಎಸ್‌ಗೆ 5.88 ಕೋಟಿ ರೂ. ನಿಕ್ಕಿ ಲಾಭ: ಆರ್.ಎಂ.ಹೆಗಡೆ

ಸಿದ್ದಾಪುರ: ತಾಲೂಕಿನ ಅಡಿಕೆ ವಹಿವಾಟಿನ ಹೆಮ್ಮೆಯ ಸಹಕಾರಿ ಸಂಸ್ಥೆಯಲ್ಲೊAದಾದ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘವು 2021-22ನೇ ಸಾಲಿನಲ್ಲಿ ರೂ.197 ಕೋಟಿ ವಹಿವಾಟು ನಡೆಸಿದ್ದು, ರೂ.7,79,12,558 ನಿವ್ವಳ ಲಾಭ ಗಳಿಸಿದೆ. ನಿಧಿಗಳನ್ನು ತೆಗೆದಿರಿಸಿದ ನಂತರದಲ್ಲಿ ರೂ.5,88,22,068ರಷ್ಟು ನಿಕ್ಕಿ…

Read More

ಅ.28ಕ್ಕೆ ಹೆಸ್ಕಾಂ ನಗದು ಕೌಂಟರ್ ಓಪನ್

ಶಿರಸಿ: ಅ.28, ನಾಲ್ಕನೇ ಶನಿವಾರದಂದು ತಿಂಗಳಾಂತ್ಯವಾಗಿರುವುದರಿಂದ ಬೆಳಿಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್ ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ…

Read More

ಅಗಲಿದ ಎಂ.ಕೆ. ಹೆಗಡೆಗೆ ಸೌರಭ ಸಂಸ್ಥೆಯಿಂದ ಶ್ರದ್ಧಾಂಜಲಿ

ಕುಮಟಾ: ಪಟ್ಟಣದ ವಿನಾಯಕ ರೆಕ್ಸಿನ್ ಹೌಸ್‌ನ ಸಭಾಭವನದಲ್ಲಿ ಇತ್ತೀಚಿಗೆ ನಿಧನರಾದ ತೆರಿಗೆ ಸಲಹೆಗಾರ ಹಾಗೂ ಸೌರಭ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದ ಎಂ. ಕೆ ಹೆಗಡೆಯವರಿಗೆ ಸೌರಭ ಸಂಸ್ಥೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಖ್ಯಾತ ವೈದ್ಯ…

Read More
Back to top