• Slide
    Slide
    Slide
    previous arrow
    next arrow
  • ಲಾರಿ-ಬೈಕ್ ನಡುವೆ ಅಪಘಾತ; ಸವಾರನಿಗೆ ಗಂಭೀರ ಗಾಯ

    300x250 AD

    ಹೊನ್ನಾವರ: ತಾಲೂಕಿನ ಕರ್ಕಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

    300x250 AD

    ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತನದಿಂದ ಲಾರಿ ಚಲಾಯಿಸಿಕೊಂಡು ಬಂದು ಚಾಲಕ ಹಳದೀಪುರದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಕರ್ಕಿ ಹೆಗಡೆಹಿತ್ತದ ನಿವಾಸಿ ಭರತ್ ವಿಶ್ವನಾಥ ನಾಯ್ಕ(27) ಈತನಿಗೆ ಗಂಭೀರ ಗಾಯವಾಗಿದೆ. ಈತನ ತಲೆ, ಹಾಗೂ ಕೈ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲಿ ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದು, ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top