Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಯೋಧನಿಗೆ ಅಂತಿಮ ನಮನ

ಸಿದ್ದಾಪುರ: ಅನಾರೋಗ್ಯದಿಂದ ನಿಧನರಾದ ಭಾರತೀಯ ಸೈನ್ಯದ ವೀರ ಯೋಧ ಗಿರೀಶ ನಾಯ್ಕ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ವೀರ ಯೋಧನ ನಿಧನಕ್ಕೆ ಮನ್ಮನೆ ಊರಿಗೆ ಊರೇ ಮರುಗಿತ್ತು. ಸಾವಿರಾರು ಜನರು ಗಿರೀಶ ಪಾರ್ಥಿವ ಶರೀರದ…

Read More

TSS: ಕುಕ್ಕರ್ ಎಕ್ಸ್‌ಚೇಂಜ್ ಆಫರ್- ಜಾಹೀರಾತು

💐💐 TSS CELEBRATING 100 YEARS💐💐 “ಕುಕ್ಕರ್ ಎಕ್ಸ್‌ಚೇಂಜ್ ಆಫರ್” UPTO 35% OFF on MRP ನಿಮ್ಮ ಆಯ್ಕೆಯ ಉಡುಗೊರೆ ಖಚಿತ ಈ ಕೊಡುಗೆ ಆ.25 ರಿಂದ ಆ. 31ವರೆಗೆ ಮಾತ್ರ (ಷರತ್ತುಗಳು ಅನ್ವಯ) ಟಿಎಸ್ಎಸ್’ನ ಎಲ್ಲಾ…

Read More

ಹಿಂದೂ ಮುಕ್ರಿ ಸಮಾಜ ಸಂಘ ಉದ್ಘಾಟನೆ: ಜ.21ಕ್ಕೆ ಪೂರ್ವಭಾವಿ ಸಭೆ

ಹೊನ್ನಾವರ: ಅಖಿಲ ಕರ್ನಾಟಕ ಹಿಂದೂ ಮುಕ್ರಿ ಸಮಾಜ ಸಂಘ (ರಿ.) ಉತ್ತರ ಕನ್ನಡ ಜಿಲ್ಲೆ ಇದರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಜ.21, ರವಿವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಕುಮಟಾದ ಪ್ರವಾಸಿ ಮಂದಿರದಲ್ಲಿ ಸಮುದಾಯ ರಾಜ್ಯ ಸಂಘಟನೆಯ ಸಭೆಯನ್ನು…

Read More

ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ: ಎಂ.ಜಿ.ಭಟ್

ಕುಮಟಾ: ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಹಿಂಬಾಲಕರು ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದ್ದು ರಾಜ್ಯಸರ್ಕಾರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನಮ್ಮ ವೈರಿದೇಶದ…

Read More

ಲಯನ್ಸ್’ನಲ್ಲಿ ‘ಪವರ್ ಆಫ್ ಮೈಂಡ್’ ಕಾರ್ಯಕ್ರಮ: ವ್ಯಾಲ್ಯೂಸ್ ಒಲಂಪಿಯಾಡ್ ಪರೀಕ್ಷೆ ಪರಿಚಯ

ಶಿರಸಿ: ನಗರದ ಲಯನ್ಸ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಪವರ್ ಆಫ್ ಮೈಂಡ್ ವಿಶೇಷ ರೀತಿಯ ಸಂವಹನ ಕಾರ್ಯಕ್ರಮವನ್ನು ಡಿ.17, ಶನಿವಾರದಂದು ಆಯೋಜಿಸಲಾಗಿತ್ತು.ಇಸ್ಕಾನ್ ಸಂಸ್ಥೆಯ ಸಾಕ್ಷಿ ಅಚ್ಚುತದಾಸರವರು, ಚಾರಿತ್ರ್ಯ ಮತ್ತು ಕಾರ್ಯ ಪ್ರಾವೀಣ್ಯತೆ ಯಶಸ್ಸಿನ ಮೂಲ. ಧರ್ಮಕ್ಕೆ ಯಾವಾಗಲೂ ಜಯ ಎನ್ನುವ…

Read More

ಕಾರು-ಟ್ಯಾಂಕರ್ ಡಿಕ್ಕಿ: ನಾಲ್ವರಿಗೆ ಗಾಯ

ಅಂಕೋಲಾ: ತಾಲೂಕಿನ ರಾಮನಗುಳಿ ಬಳಿ ಕಾರು ಮತ್ತು ಟ್ಯಾಂಕರ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ. ವಿಜಯ ಶ್ರೀನಾಥ ಶೆಟ್ಟಿ, ಜಗದೀಶ ಶೆಟ್ಟಿ, ಅರುಣ ಶೆಟ್ಟಿ, ಮೇದಾ ಶೆಟ್ಟಿ ಎಂಬುವವರಿಗೆ ಗಾಯಗಳಾಗಿದೆ.…

Read More

ಸುಳ್ಳಿನ ರಾಜಕಾರಣವೇ ಬಿಜೆಪಿಯ ಅಜೆಂಡಾ: ಸಚಿವ ಮಂಕಾಳ ವೈದ್ಯ

ಕಾರವಾರ: ಸುಳ್ಳು, ಗಲಭೆ, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದೇ ಬಿಜೆಪಿಯ ಅಜಂಡವಾಗಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಆಕ್ರೋಶ ಹೊರಹಾಕಿದರು. ನಗರಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಯೇ ಚುನಾವಣೆ…

Read More

ಜಿ.ಪಂ, ತಾ.ಪಂ ಚುನಾವಣೆಗೂ ಶಕ್ತಿಮೀರಿ ಕೆಲಸ ಮಾಡಲು ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ವಿಧಾನಸಭಾ ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ನಿಮ್ಮ ಶಾಸಕರನ್ನು ಗೆಲ್ಲಿಸಿದಂತೆ ಮುಂಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲೂ ಹುಮ್ಮಸ್ಸಿನಿಂದ ಕೆಲಸ ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ತಾಲೂಕಿನ ಕಾನಗೋಡು ಕಾಂಗ್ರೆಸ್ ಘಟಕದ ವತಿಯಿಂದ…

Read More

ಜಿಲ್ಲೆಯಲ್ಲಿಂದು ಶೇ.0.49 ರಷ್ಟು ಕೊರೊನಾ ಪಾಸಿಟಿವಿಟಿ ದಾಖಲು

ಕಾರವಾರ: ಜಿಲ್ಲೆಯಲ್ಲಿಂದು ಶೇ.0.46 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯಲ್ಲಿ ಗುರುವಾರ ಶೇ.0.49 ಹಾಗೂ ಬುಧವಾರ ಶೇ.0.39 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು.

Read More

ಬಹ್ಮರ್ಷಿ ನಾರಾಯಣ ಗುರು ಅವರ ಚಿಂತನೆ ವಿಶ್ವಕ್ಕೇ ಮಾರ್ಗದರ್ಶಿ: ಶಿವಾನಂದ ನಾಯ್ಕ

ಭಟ್ಕಳ: ಬಹ್ಮರ್ಷಿ ನಾರಾಯಣ ಗುರು ಅವರ ಶಿಕ್ಷಣದಿಂದ ಸ್ವತಂತ್ರರಾಗಿ ಸಂಘಟನೆಯಿoದ ಶಕ್ತಿವಂತರಾಗಿ ಎಂಬ ಚಿಂತನೆ ವಿಶ್ವಕ್ಕೇ ಮಾರ್ಗದರ್ಶಿ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಾನಂದ ನಾಯ್ಕ ಹೇಳಿದರು. ಅವರು ಇಲ್ಲಿನ ಶ್ರೀನಾರಾಯಣ ಗುರು ವಸತಿ ಶಾಲೆಯಲ್ಲಿ ಕನ್ನಡ…

Read More
Back to top