Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

“ಗಿರಿ ನವಿಲ ನೆನಪುಗಳು” ಪುಸ್ತಕ ಲೋಕಾರ್ಪಣೆ

ಯಲ್ಲಾಪುರ: ಧಾರವಾಡದ ಬೇಂದ್ರೆ ಭವನದಲ್ಲಿ ನಡೆದ ಶ್ರಾವಣ ಬ್ಲಾಗ್ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದಲ್ಲಿ ತಾಲೂಕಿನ ಸಾಹಿತಿ ಶಿವಲೀಲಾ ಹುಣಸಗಿಯವರ ‘ಗಿರಿ ನವಿಲ ನೆನಪುಗಳು’ ಎಂಬ ಪುಸ್ತಕವನ್ನು ಹಿರಿಯ ಸಾಹಿತಿ ಡಾ.ಹೇಮಾ ಪಟ್ಟಣಶೆಟ್ಟಿಯವರು ಲೋಕಾರ್ಪಣೆ ಮಾಡಿದರು. ಜಿಲ್ಲೆಯ ಕವಯಿತ್ರಿ ಶ್ರೀದೇವಿ…

Read More

ಸತ್ಯಂ ಅಕಾಡೆಮಿ ಕೋಚಿಂಗ್ ಸೆಂಟರ್ ಪ್ರಾರಂಭ

ಶಿರಸಿ; ಸತ್ಯಂ ಅಕಾಡೆಮಿ, ಶಿರಸಿ ಹಾಗೂ ‘ಪ್ರಗತಿ ಪಥ’ ಪೌಂಡೇಶನ್ (ರಿ.), ಶಿರಸಿ ಇದರ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ದೇವಿಕೇರಿ ರಸ್ತೆಯ ಸತ್ಯಂ ಅಕಾಡೆಮಿ, ಶ್ರೇಯಸ್ ಆರ್ಕೆಡ್, ಮೊದಲ ಮಹಡಿಯಲ್ಲಿ ನಡೆಯಿತು. ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಪರೀಕ್ಷೆ,…

Read More

ದಿಗಂಬರ ಜೈನ ಮಂದಿರಕ್ಕೆ ಶಾಸಕ ದೇಶಪಾಂಡೆ ಭೇಟಿ

ಹಳಿಯಾಳ: ಪಟ್ಟಣದ ಹವಗಿ ಮತ್ತು ತೇರಗಾವ್ ಗ್ರಾಮದ ಭಗವಾನ್ ಶ್ರೀ 1008 ಪಾಶ್ವನಾಥ್ ದಿಗಂಬರ ಜೈನ ಮಂದಿರಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಭೇಟಿ ನೀಡಿದರು.ವಿಶ್ವಶಾಂತಿಗಾಗಿ ಮತ್ತು ಮನುಕುಲದ ಏಳಿಗೆಗಾಗಿ ಶ್ರಮಿಸಿದ ಭಗವಾನ್ ಮಹಾವೀರ ಅವರ ಜನ್ಮ ಕಲ್ಯಾಣ ದಿನದ ನಿಮಿತ್ತ…

Read More

ಮನಸೂರೆಗೊಂಡ ‘ನಾದಪೂಜೆ’ ಕಾರ್ಯಕ್ರಮ

ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ (ರಿ) ಗಿಳಿಗುಂಡಿಯು ನಡೆಸುವ ಸಂಕಷ್ಠಿ ಪ್ರಯುಕ್ತ “ನಾದಪೂಜೆ” ಸಂಗೀತ ಕಾರ್ಯಕ್ರಮವು ಏ.9ರಂದು, ತಾಲೂಕಿನ ಶೀಗೆಹಳ್ಳಿಯ ಶ್ರೀ ಬಟ್ಟೆ ಗಣಪತಿಯ ದೇವರ ಸನ್ನಿಧಿಯಲ್ಲಿ, ಶ್ರೀ ಚೆನ್ನಕೇಶವ ದೇವಸ್ಥಾನದ ಆವರಣದಲ್ಲಿ ಸಂಗೀತಾಸಕ್ತರ ಹಾಗೂ ಊರಿನವರ ಸಹಕಾರದೊಂದಿಗೆ…

Read More

ರಾಜ್ಯಮಟ್ಟದ ಹವ್ಯಕ ಕ್ರಿಕೆಟ್ ಪಂದ್ಯಾವಳಿ: KCL ಕಾನಗೋಡ್ ಚಾಂಪಿಯನ್

ಅಂಕೋಲಾ: ತಾಲೂಕಿನ ಹಳವಳ್ಳಿಯಲ್ಲಿ ದಿ. ಭಾಸ್ಕರ ಭಟ್ಟ ಸ್ಮರಣಾರ್ಥ ರಾಜ್ಯ ಮಟ್ಟದ ಹವ್ಯಕ ಸಮಾಜದ ಹವ್ಯಕ ಅಂಡರ್ ಆರ್ಮ್ ಪಂದ್ಯಾವಳಿಯನ್ನು ಶಾಸಕಿ ರೂಪಾಲಿ ನಾಯ್ಕ ಪ್ರಾಯೋಜಕತ್ವದಲ್ಲಿ ಹವ್ಯಕ ಕ್ರಿಕೆಟ್ ಅಸೋಸಿಯೇಷನ್ ಹಳವಳ್ಳಿಯ ಆಯೋಜನೆಯಲ್ಲಿ ಜರುಗಿತು.ಪಂದ್ಯಾವಳಿಯನ್ನು ಹಿರಿಯ ಕ್ರೀಡಾಪಟು,ಬ್ರಾಹ್ಮಣ ಮಹಾಸಭಾ…

Read More

ರಾಜ್ಯಮಟ್ಟದ ಕೇರಂ ಪಂದ್ಯಾವಳಿ: ಸಿದ್ದಾಪುರ ಯುವಕರ ಸಾಧನೆ

ಸಿದ್ದಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ದೈವಜ್ಞ ಕೇರಂ ಪಂದ್ಯಾವಳಿಯಲ್ಲಿ ಸಿದ್ದಾಪುರದ ಪ್ರಶಾಂತ ದತ್ತಾತ್ರೇಯ ಶೇಟ್ ಹಾಗೂ ಕುಮಟಾದ ಸಂತೋಷ ಡಿ.ಶೇಟ್ ಕೇರಂ ಡಬಲ್ಸ್ ಟ್ರೋಫಿ ವಿಜೇತರಾಗಿದ್ದಾರೆ. ಹಾಗೆಯೆ ಪ್ರಶಾಂತ ದತ್ತಾತ್ರೇಯ ಶೇಟ್ ಅವರು ಕೇರಂ ಸಿಂಗಲ್ಸ್ನಲ್ಲಿ…

Read More

ದಾಖಲೆಗಳಿಲ್ಲದೇ ಹಣ ಸಾಗಾಟ: ಪ್ರಕರಣ ದಾಖಲು

ಹುಬ್ಬಳ್ಳಿ: ದಾಖಲೆಗಳಿಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಪೊಲೀಸ್ ಬಂಧಿಸಿ, ಅವರಿಂದ 15 ಲಕ್ಷ ರೂ. ವಶಪಡಿಸಿಕೊಂಡಿರುವ ಘಟನೆ ಭಾನುವಾರ ನಗರದ ಹೊರವಲಯದ ಕಾರವಾರ ರಸ್ತೆ ಚೆಕ್ ಪೋಸ್ಟ್ ಬಳಿ ನಡೆದಿದೆ. ಬೆಳಿಗ್ಗೆ 11 ಗಂಟೆಗೆ…

Read More

ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ಹೆಬ್ಬಾರ್ ಚಾಲನೆ

ಶಿರಸಿ: ತಾಲೂಕಿನ ಬನವಾಸಿಯ ಬದನಗೋಡ ಗ್ರಾಮದಲ್ಲಿ ನೂತನ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ ಸೋಮವಾರ ಚಾಲನೆ ನೀಡಿದರು. ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಈ ಕಾಮಗಾರಿಗೆ ಸುಮಾರು 7 ಕೋಟಿ ರೂ.…

Read More

ಸುವಿಚಾರ

ಧೈರ್ಯಂ ಯಸ್ಯ ಪಿತಾ ಕ್ಷಮಾ ಚ ಜನನೀ ಶಾಂತಿಶ್ಚಿರಂ ಗೇಹಿನೀಸತ್ಯಂ ಸೂನುರಯಂ ದಯಾ ಚ ಭಗಿನೀ ಭ್ರಾತಾ ಮನಃಸಂಯಮಃ |ಶಯ್ಯಾ ಭೂಮಿತಲಂ ದಿಶೋಪಿ ವಸನಂ ಜ್ಞಾನಾಮೃತಂ ಭೋಜನಮ್ಏತೇ ಯಸ್ಯ ಕುಟುಂಬಿನೋ ವದ ಸಖೇ ಕಸ್ಮಾದ್ಭಯಂ ಯೋಗಿನಃ || ಯಾರಿಗೆ…

Read More

19 ವಿರೋಧ ಪಕ್ಷಗಳಿಂದ ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ನಿರ್ಧಾರ

ನವದೆಹಲಿ: ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಇತರ 18 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಮೇ. 28 ರಂದು ನಡೆಯಲಿರುವ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಈ ಎಲ್ಲಾ ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿವೆ.…

Read More
Back to top