Slide
Slide
Slide
previous arrow
next arrow

ಶಿವಲೀಲಾ ಹುಣಸಗಿಗೆ ಅಲ್ಲಮ ಸಾಹಿತ್ಯ ಪ್ರಶಸ್ತಿ ಪ್ರದಾನ

300x250 AD


ಯಲ್ಲಾಪುರ: ಮಾಣಿಕ್ಯ ಪ್ರಕಾಶನ ಹಾಸನ ಇವರ ಆಶ್ರಯದಲ್ಲಿ ರವಿವಾರ ನಡೆದ ಐದನೇಯ ರಾಜ್ಯಮಟ್ಟದ ಕವಿ ಕಾವ್ಯ ಸಂಭ್ರಮದಲ್ಲಿ ರಾಜ್ಯ ಮಟ್ಟದ ಅಲ್ಲಮ ಸಾಹಿತ್ಯ ಪ್ರಶಸ್ತಿಯನ್ನು ತಾಲೂಕಿನ ಅರಬೈಲ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿಯತ್ರಿ ಶಿವಲೀಲಾ ಹುಣಸಗಿ ಅವರಿಗೆ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

300x250 AD
Share This
300x250 AD
300x250 AD
300x250 AD
Back to top