• Slide
    Slide
    Slide
    previous arrow
    next arrow
  • ಆರತಿಬೈಲ್ ತಿರುವಿನಲ್ಲಿ ಗಟಾರಕ್ಕಿಳಿದ ಟ್ಯಾಂಕರ್ ಲಾರಿ

    300x250 AD

    ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ ಗಟಾರಕ್ಕಿಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಆರತಿಬೈಲ್ ತಿರುವಿನಲ್ಲಿ ಸೋಮವಾರ ನಡೆದಿದೆ.

    300x250 AD


    ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಟ್ಯಾಂಕರ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನ ಅಪಾಯಕಾರಿ ತಿರುವಿನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಟ್ಯಾಂಕರ್ ನ ಮುಂಭಾಗ ಸುರಕ್ಷತಾ ತಡೆಬೇಲಿ ದಾಟಿ ಗಟಾರಕ್ಕಿಳಿದಿದೆ. ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಈ ಪ್ರದೇಶದಲ್ಲಿ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು.ನಿರ್ವಹಣೆಯ ಬಗ್ಗೆ ನಿರ್ಲಕ್ಷ್ಯ ತಾಳಿರುವುದರಿಂದ ಇಂತಹ ಅವಘಡಗಳು ಪದೇ ಪದೇ ಸಂಭವಿಸುತ್ತಿದ್ದು. ಹೆದ್ದಾರಿಯ ದುರವಸ್ಥೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top