Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಶಾಸಕಿ ರೂಪಾಲಿ ವಿರೋಧ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಜಾರಿಯಾದಲ್ಲಿ ಕ್ಷೇತ್ರದ ಜನತೆಯ ಬದುಕು ತುಂಬಾ ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ…

Read More

ಗಮನ ಸೆಳೆದ ಪದ್ಮಶ್ರೀ ಜೈನ್ ಗಾಯನ ಕಾರ್ಯಕ್ರಮ

ದಾಂಡೇ : ನಗರದ ಬಂಗೂರನಗರದ ಡಿಲಕ್ಸ್ ಸಭಾಭವನದಲ್ಲಿ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ಆಶ್ರಯದಡಿ ನಡೆದ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ನಗರದ ಕವಯತ್ರಿ, ಗಾಯಕಿ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಸಹ ಶಿಕ್ಷಕಿ ಪದ್ಮಶ್ರೀ ಎಸ್.ಜೈನ್…

Read More

ಎಂಜಿನಿಯರಿಂಗ್ ವಿದ್ಯಾರ್ಥಿಗಳ ‘ಗ್ರೀನ್ ಕಾಂಕ್ರೀಟ್ ಫೇವರ್ ಬ್ಲಾಕ್’ ಪ್ರಾಜೆಕ್ಟ್’ಗೆ ಸ್ಥಾನ

ಕಾರವಾರ: ತಾಲೂಕಿನ ಮಾಜಾಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ‘ಗ್ರೀನ್ ಕಾಂಕ್ರೀಟ್ ಫೇವರ್ ಬ್ಲಾಕ್’ ಪ್ರಾಜೆಕ್ಟ್ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ. ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೃಷ್ಟಿ ಇನೋವೇಶನ್ ಎಕ್ಸ್ಚೇಂಜ್ ಉನ್ನತ ಶಿಕ್ಷಣ ಇಲಾಖೆ,…

Read More

ಟಿಎಸ್ಎಸ್ 5 ವರ್ಷಗಳ ಅವಲೋಕನ

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್ ಶಿರಸಿ 5 ವರ್ಷಗಳ ಅವಲೋಕನ….2018-19 ರಿಂದ 2022-23ರವರೆಗೆ “ಉತ್ತರಕನ್ನಡ ಜಿಲ್ಲೆಯ ತೋಟಿಗರ ಜೀವನಾಡಿಯಾಗಿರುವ ನಮ್ಮ ಸಂಘದ ವ್ಯವಹಾರ-ವಹಿವಾಟುಗಳನ್ನು ಬಹುಮುಖವಾಗಿ ವಿಸ್ತಾರಗೊಳಿಸಿ, ಸದಸ್ಯರ ನಂಬಿಕೆ ಮತ್ತು ದಿ. ಶ್ರೀಪಾದ ಹೆಗಡೆ ಕಡವೆಯವರ…

Read More

ಮಾರ್ಚ್ ಮೊದಲ ವಾರದಲ್ಲಿ ಕರಾವಳಿ ಉತ್ಸವ ಆಯೋಜನೆಗೆ ತೀರ್ಮಾನ

ಕಾರವಾರ: ಜಿಲ್ಲೆಯ ಅತಿದೊಡ್ಡ ಹಾಗೂ ವಿಜೃಂಭಣೆಯಿಂದ ನಡೆಯುವ ಕರಾವಳಿ ಉತ್ಸವವನ್ನು ಮಾರ್ಚ್ ಮೊದಲ ವಾರದಲ್ಲಿ ನಡೆಸಲು ಮುಂದಾಗಲಾಗಿದೆ.ಈ ಹಿಂದೆಯೇ 2-3 ಬಾರಿ ಉತ್ಸವ ನಡೆಸಲು ಸಭೆ ನಡೆದಿದ್ದರೂ ದಿನಾಂಕ ಹೊಂದಾಣಿಕೆ ಹಾಗೂ ಅನುದಾನದ ಕುರಿತಾಗಿ ಒಮ್ಮತ ಬಾರದ ಕಾರಣ…

Read More

ವೈದ್ಯಕೀಯ ವಿದ್ಯಾಕಾಂಕ್ಷಿಗಳಿಗೆ ಸದವಕಾಶ- ಜಾಹೀರಾತು

SIDDAPUR INSTITUTE OF NATUROPATHY AND YOGIC SCIENCES ನಮ್ಮ ತಾಲೂಕಿನ/ ಜಿಲ್ಲೆಯ ವೈದ್ಯಕೀಯ ವಿದ್ಯಾಕಾಂಕ್ಷಿಗಳಿಗೆ ಒಂದು‌ ಸದವಕಾಶ. ಪ್ರವೇಶಕ್ಕಾಗಿ ವಿದ್ಯಾರ್ಹತೆ 2023-24 ವರ್ಷದ ಪ್ರವೇಶಕ್ಕಾಗಿ ಕೊನೆಯ‌ ದಿನಾಂಕ 30.11.2023 ಆಸಕ್ತರು ಸಂಪರ್ಕಿಸಿ:ಶಿಕ್ಷಣ ಪ್ರಸಾರಕ ಸಮಿತಿಸಿದ್ದಾಪುರ ನ್ಯಾಚುರೋಪತಿ ಮತ್ತು…

Read More

ಸದೃಢರಾಗಲು ನರೇಗಾ ಯೋಜನೆ ನೆರವಾಗಲಿದೆ: ಬೋರ್ಕರ್

ಭಟ್ಕಳ: ತಾಲ್ಲೂಕಿನ ಗ್ರಾಮೀಣ ಜನರು ಅಲ್ಪಸ್ವಲ್ಪ ಕೃಷಿ ಹಾಗೂ ಮಾಲ್ಕಿ ಭೂಮಿ ಹೊಂದಿರುವ ಕಾರಣದಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಲಭ್ಯವಿರುವ ದನದ ಕೊಟ್ಟಿಗೆ, ಅಡಿಕೆ, ಮಲ್ಲಿಗೆ, ಗುಲಾಬಿ, ಡ್ಯ್ರಾಗನ್ ಪ್ರೂಟ್ ತೋಟ, ಕುರಿ, ಮೇಕೆ ಹಾಗೂ ಕೋಳಿ ಶೆಡ್…

Read More

ರಂಗಪ್ರವೇಶಕ್ಕೆ ಸಜ್ಜಾದ ವಿ.ನವ್ಯಾ ಭಟ್

ಶಿರಸಿ: ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಅ.22, ಶನಿವಾರ ಸಂಜೆ 5.30 ರಿಂದ ಶ್ರೀಮತಿ ಸೀಮಾ ಭಾಗ್ವತ್ ಅವರ ಶಿಷ್ಯೆ ವಿ.ನವ್ಯಾ ಭಟ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಗೀತ ಮತ್ತು…

Read More

ಹೀರೆಕೈ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಹಿರೇಕೈ(ಹಾಲ್ಕಣಿ)ಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮವು ಶನಿವಾರ ನಡೆಯಿತು.ವಿದ್ವಾನ್ ಕುಮಾರ್ ಭಟ್ ಕೊಳಗಿಬೀಸ್ ಅವರ ಮಾರ್ಗದರ್ಶನದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯಿತು.

Read More

ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಜಿಲ್ಲಾಡಳಿತದ ಕ್ರಮ: ದತ್ತು ಯೋಜನೆ ಜಾರಿಗೆ

ಕಾರವಾರ: ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ದತ್ತು ಕಾರ್ಯಕ್ರಮವನ್ನ ರೂಪಿಸಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಸುಮಾರು 33 ಸರ್ಕಾರಿ ಶಾಲೆಗಳನ್ನ ಅಧಿಕಾರಿಗಳು ದತ್ತು ಪಡೆದಿದ್ದಾರೆ.ಸರ್ಕಾರಿ ಶಾಲೆ, ಪದವಿಪೂರ್ವ…

Read More
Back to top