• Slide
    Slide
    Slide
    previous arrow
    next arrow
  • ಕಾಂಗ್ರೆಸ್ ಸದಸ್ಯತ್ವ ಅಭಿಯಾನ; ಜಿಲ್ಲೆಯ ನೋಂದಣಿ ವೀಕ್ಷಕರಾಗಿ ಹಿಂಡಸಗೇರಿ ನೇಮಕ

    300x250 AD

    ಶಿರಸಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪ್ರತಿಯೊಂದು ಜಿಲ್ಲೆಗೂ ಸದಸ್ಯತ್ವ ನೊಂದಣಿ ವೀಕ್ಷಕರನ್ನು ನೇಮಿಸಿದೆ.

    300x250 AD


    ಅದರಂತೆ ಜಿಲ್ಲೆಗೆ ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಕೆಪಿಸಿಸಿ ಕಾರ್ಯದರ್ಶಿಗಳಾದ ಮುರಳಿ ಶೆಟ್ಟಿ, ದೇವೇಂದ್ರಪ್ಪ ಹಾಗೂ ಕೆಪಿಸಿಸಿ ಸಂಯೋಜ-ಕ ಶೋಹಿಬ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕೆ.ಪಿ.ಸಿ.ಸಿ ವಕ್ತಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಅವರನ್ನು ಧಾರವಾಡ ಗ್ರಾಮಂತರಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.ಅವರೊಂದಿಗೆ ಮಾಜಿ ಶಾಸಕ ನಾಗರಾಜ ಛಬ್ಬಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇಮಕಾತಿಯ ಆದೇಶ ನೀಡಿದ್ದಾರೆ. ಡಿ.11 ರಂದು ಏಕಕಾಲದಲ್ಲಿ ರಾಜ್ಯಾದ್ಯಂತ ಎಲ್ಲಾ ಬೂತ್‍ಗಳಲ್ಲಿ ಸದಸ್ಯತ್ವನೊಂದಣಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top