Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕುಡಿತಕ್ಕೆ ಹಣ ನೀಡಲಿಲ್ಲವೆಂದು ಹೆತ್ತಾಯಿಯನ್ನೆ ಕೊಂದ ಮಗ; ಆರೋಪಿ ಮಧುಕರ್ ಭಟ್ ಪೋಲೀಸ್ ವಶಕ್ಕೆ

ಕುಮಟಾ: ಸಾರಾಯಿ ಕುಡಿಯಲು ಹಣ ಕೇಳಿದ್ದಕ್ಕೆ ಕೊಡದ ತಾಯಿಯನ್ನೇ ಕಟುಕ ಮಗನೊಬ್ಬ ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಮಟಾ ತಾಲೂಕಿನ ಮೇಲಿನ ಕೂಜಳ್ಳಿಯ ಬಚ್ಕಡ ಎಂಬಲ್ಲಿ ನಡೆದಿದೆ. ಗೀತಾ ಭಟ್ (60) ಕೊಲೆಯಾದ ದುರ್ದೈವಿ. ಮಧುಕರ್ ಭಟ್, ತಾಯಿ ಹತ್ಯೆ…

Read More

ಪ್ರಾಥಮಿಕ ಶಿಕ್ಷಣದಲ್ಲಿಯೇ ಯಕ್ಷಗಾನ ಅಳವಡಿಸಿದರೆ ಮಕ್ಕಳಿಗೆ ಆಸಕ್ತಿ ಹುಟ್ಟಲು ಸಾಧ್ಯ: ರವೀಂದ್ರ ಹಿರೇಕೈ

ಸಿದ್ದಾಪುರ: ಯಕ್ಷಗಾನವನ್ನು ಪ್ರಾಥಮಿಕ ಶಿಕ್ಷಣದಲ್ಲಿಯೇ ಅಳವಡಿಸಿದರೆ ಮಕ್ಕಳು ಯಕ್ಷಗಾನ ಕಲೆಯತ್ತ ಬರುವುದಕ್ಕೆ ಹೆಚ್ಚು ಪೂರಕ ವಾತಾವರಣ ನೀಡಿದಂತಾಗುತ್ತದೆ. ಹಿರಿಯ ಕಲಾವಿದರು ಹಾಗೂ ಸಂಘಟಕರು ಯಕ್ಷಗಾನ ತರಬೇತಿ ನಡೆಸುವುದಕ್ಕೆ ಮುಂದಾಗಬೇಕೆಂದು ಟಿಎಸ್‌ಎಸ್‌ನ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ತಾಲೂಕಿನ…

Read More

ಮಗ್ಗದ ರೇಷ್ಮೆ ಸೀರೆಗಳು ಅಗ್ಗದ ಬೆಲೆಯಲ್ಲಿ- ಜಾಹೀರಾತು

ಮಹಿಳೆಯರಿಗೊಂದು ಆಕರ್ಷಕ ಸುದ್ದಿ…..✨✨✨✨ ಮಗ್ಗದ ರೇಷ್ಮೆ ಸೀರೆಗಳು ಅಗ್ಗದ ಬೆಲೆಯಲ್ಲಿ ಶುದ್ಧ ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯ💵💴🫰🏻 Upto 10% Discount ಶುಭ ಕಾರ್ಯಗಳಿಗೆ ವಿಶೇಷ ರಿಯಾಯಿತಿ✨✨ ಸಂಪರ್ಕಿಸಿ:ಸಂತೋಷ ಹೆಗಡೆTel:+919481048636  /  Tel:+918073163772 (ಆನ್ಲೈನ್ ಡೆಲಿವರಿ ಸಹ…

Read More

ಸೆ.25ಕ್ಕೆ ಸಮರ್ಪಣ ಸಹಕಾರಿ ಸಂಘದ ವಾರ್ಷಿಕ ಸಭೆ

ಶಿರಸಿ: ಸಮರ್ಪಣ ವಿವಿಧೋದ್ಧೇಶಗಳ ಸೇವಾ ಸಹಕಾರಿ ಸಂಘ ನಿ.ಶಿರಸಿ ಇದರ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ.25 ಶನಿವಾರ ಮಧ್ಯಾಹ್ನ 4 ಗಂಟೆಗೆ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಂಘದ ಸದಸ್ಯರು ತಪ್ಪದೇ ಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಕಟಣೆಯಲ್ಲಿ…

Read More

ಯುವ ಕಾಂಗ್ರೆಸ್ ಅಧ್ಯಕ್ಷನ ಅಮಾನತು; ಮುಂದುವರಿದ ಕೈ ಕಾರ್ಯಕರ್ತರ ಆಕ್ರೋಶ

ಹೊನ್ನಾವರ: ತಾಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂದೇಶ ಶೆಟ್ಟಿ ತಾತ್ಕಾಲಿಕ ಅಮಾನತು ಖಂಡಿಸಿ ಎರಡನೇ ದಿನವೂ ಕಾಂಗ್ರೆಸ್ ಯುವ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ.ಸಾಲ್ಕೋಡ್, ಹೊಸಾಕುಳಿ ಗ್ರಾಮದ ನೂರಾರು ಸಂಖ್ಯೆಯ ಯುವಕರು ಪಟ್ಟಣದಲ್ಲಿ ದಿಢೀರ್ ಜಮಾಯಿಸಿ ಆದೇಶ ವಾಪಸ್ಸು…

Read More

ಗದ್ದೆಗಳಿಗೆ ವಿದ್ಯುತ್ ಬೇಲಿ ನಿರ್ಮಿಸಬಾರದಾಗಿ ಕರೆ ನೀಡಿದ ಹೆಸ್ಕಾಂ

ಶಿರಸಿ: ಗ್ರಾಮೀಣ ಪ್ರದೇಶಗಳಲ್ಲಿ ತೋಟ ಹಾಗೂ ಗದ್ದೆಗಳಿಗೆ ವಿದ್ಯುತ್ ಬೇಲಿ ನಿರ್ಮಿಸಿರುವುದು ಹಾಗೂ ವಿದ್ಯುತ್ ತಂತಿಗಳಲ್ಲಿ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಸಾರ್ವಜನಿಕರು ತೋಟ ಹಾಗೂ ಗದ್ದೆಗಳಿಗೆ ವಿದ್ಯುತ್ ಬೇಲಿ ನಿರ್ಮಿಸಬಾರದಾಗಿ ಹಾಗೂ ಒಂದು ವೇಳೆ ವಿದ್ಯುತ್ ಬೇಲಿ…

Read More

ಕನಸಿಗದ್ದೆಯಲ್ಲಿ ಹತ್ತನೇ ವರ್ಷದ ಕೃಷ್ಣ ಉತ್ಸವ

ಅಂಕೋಲಾ: ಪಟ್ಟಣದ ಕನಸಿಗದ್ದೆಯಲ್ಲಿ ಕಾಳಿಂಗ ಸರ್ಪದ ತಲೆಯ ಮೇಲೆ ಕೊಳಲನ್ನು ಹಿಡಿದು ನಿಂತಿರುವ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ.ಕಳೆದ ಒಂಭತ್ತು ವರ್ಷಗಳಿಂದ ಕನಸೆಗದ್ದೆಯ ಶ್ರೀ ಕೃಷ್ಣ ಮಿತ್ರ ಮಂಡಳಿಯವರು ವಿವಿಧ ರೂಪದ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ…

Read More

ಹಣಜೀಬೈಲ್‌ನಲ್ಲಿ ಯಕ್ಷಗಾನ ಪ್ರದರ್ಶನ, ಸನ್ಮಾನ

ಸಿದ್ದಾಪುರ: ತಾಲೂಕಿನ ಹಣಜೀಬೈಲಿನ ಯಕ್ಷಾಭಿಮಾನಿ ಬಳಗದಿಂದ ಊರನಾಗರಿಕರು ಹಾಗೂ ಮಿತ್ರವೃಂದದ ಸಹಕಾರದಲ್ಲಿ ಗದಾಯುದ್ಧ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಣಜೀಬೈಲ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಹಿರಿಯ ಮದ್ದಲೆಗಾರ ಶ್ರೀಕಾಂತ ಹೆಗಡೆ ದಂಪತಿಯನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ…

Read More

ನಾಳೆಯಿಂದ ಹನುಮಾನ ವ್ಯಾಯಾಮ ಶಾಲೆ ಆರಂಭ

ಶಿರಸಿ: ಶ್ರೀಮಾರಿಕಾಂಬಾ ದೇವಾಲಯದ ಆಡಳಿತಕ್ಕೆ ಒಳಪಟ್ಟ ನಗರದ ಶ್ರೀಹನುಮಾನ ವ್ಯಾಯಾಮ ಶಾಲೆಯನ್ನು ರಿಪೇರಿ ಕೆಲಸದ ನಿಮಿತ್ತ ಸ್ಥಗಿತಗೊಳಿಸಲಾಗಿತ್ತು. ಈಗ ಎಲ್ಲ ರಿಪೇರಿ ಕಾರ್ಯ ಮುಗಿದಿರುವುದರಿಂದ ಹನುಮಾನ ವ್ಯಾಯಾಮ ಶಾಲೆಯ ನಿರ್ವಹಣೆಯನ್ನು ದೇವಸ್ಥಾನದ ವತಿಯಿಂದಲೇ ನಡೆಸಲಾಗುತ್ತದೆ. ಅಲ್ಲದೆ ಜೂ.1ರಂದು ಬೆಳಿಗ್ಗೆ…

Read More

Sirsi Lions Education Society: ಪ್ರವೇಶ ಪ್ರಾರಂಭ- ಜಾಹೀರಾತು

Admissions are now open for the academic year 2024-25 for 𝐌𝐞𝐝𝐢𝐜𝐚𝐥 (𝐍𝐄𝐄𝐓), 𝐊𝐂𝐄𝐓. 💰 Get 𝘂𝗽 𝘁𝗼 𝟭𝟬𝟬% 𝘀𝗰𝗵𝗼𝗹𝗮𝗿𝘀𝗵𝗶𝗽𝘀* by taking 𝗕𝗘𝗦𝗧 (Base Entrance & Scholarship Test) examination…

Read More
Back to top