Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆಕಳ ಜೀವ ರಕ್ಷಿಸಿದ ಪತ್ರಕರ್ತ ರಾಜು ಕಾನಸೂರು

ಶಿರಸಿ: ನಗರದ ಕಸ್ತೂರಬಾ ನಗರದ 18ನೇ ವಾರ್ಡನಲ್ಲಿ ಆಕಳೊಂದು ಬೆಳಗ್ಗಿನಿಂದ ಜೀವನ್ಮರಣದ ಮಧ್ಯೆ ಹೊರಳಾಡುತ್ತಿದ್ದ ವಿಷಯ ತಿಳಿದ ಪತ್ರಕರ್ತನೋರ್ವ ವೈದ್ಯರೊಂದಿಗೆ ಆಗಮಿಸಿ ಮೂಕ ಪ್ರಾಣಿಯ ಜೀವ ಉಳಿಸಿದ ಘಟನೆ ನಡೆದಿದೆ. ಬೆಳಗ್ಗಿನಿಂದ ಕಸ್ತೂರಾ ಬಾ ನಗರದ 18ನೇ ವಾರ್ಡಿನ…

Read More

ಭಾರತದ ಭಾಗ್ಯೋದಯದ ಶುಭದಿನವೇ ಸ್ವಾತಂತ್ರ್ಯೋತ್ಸವ: ಮಾನಸುತ

ಭಟ್ಕಳ: ಸ್ವಾತಂತ್ರ್ಯೋತ್ಸವವು ಭಾರತದ ಭಾಗ್ಯೋದಯದ ಶುಭದಿನವಾಗಿದೆ ಎಂದು ಸಾಹಿತಿ ಮಾನಸುತ ಹೆಗಡೆ ನುಡಿದರು. ಅವರು ಭಾವನಾ ವಾಹಿನಿ ಹಾಗೂ ತಾಲೂಕು ಕಸಾಪ ಆಯೋಜಿಸಿದ ಭಾವನಾ ಸ್ವಾತಂತ್ರ್ಯೋತ್ಸವ ಸಂಭ್ರಮ ಕಾರ್ಯಕ್ರಮದ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಆಜಾದಿ ಕಾ ಅಮೃತಮಹೋತ್ಸವದ ಸಂತಸದ…

Read More

ಅಯೋಧ್ಯಾ ಮಾರ್ಗಸೂಚಿ ಅನಾವರಣಗೊಳಿಸಿದ ಸಂಸದ ಅನಂತಕುಮಾ‌ರ್

ಹೊನ್ನಾವರ: ತಾಲೂಕಿನ ಕಾಲೇಜು ವೃತ್ತದಲ್ಲಿ ಸಂಸದ ಅನಂತಕುಮಾ‌ರ್ ಹೆಗಡೆ ಸೋಮವಾರ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಅಯೋಧ್ಯೆಗೆ ತೆರಳುವ ಮಾರ್ಗಸೂಚಿ (1988ಕಿ.ಮೀ.)ಯನ್ನು ಅನಾವರಣಗೊಳಿಸಿದರು. ಜಿ. ಜಿ. ಶಂಕರ್ ಹಾಗೂ ಸುರೇಶ್ ಹೊನ್ನಾವರ ನೇತೃತ್ವದಲ್ಲಿ ಹೊನ್ನಾವರದ ನಾಗರಿಕರು ಈ ಮಾರ್ಗಸೂಚಿಯನ್ನು…

Read More

ನ್ಯಾಚುರಲ್ ಐಸ್‌ಕ್ರೀಮ್‌ಗಳು ಲಭ್ಯ: ಜಾಹೀರಾತು

ಗೋಕುಲ ನ್ಯಾಚುರಲ್ ಐಸ್‌ಕ್ರೀಮ್ ಶುಭ ಸಮಾರಂಭಗಳಿಗೆ ನಾವು ಯಾವುದೇ ಕೆಮಿಕಲ್, ಆಯಿಲ್, ಕೃತಕ ಬಣ್ಣ ಬಳಸದ ನ್ಯಾಚುರಲ್ ಐಸ್ ಕ್ರೀಂಗಳನ್ನು ಶುದ್ಧ ಹಾಗೂ ತಾಜಾ ಮಾಡಿಕೊಡುತ್ತೇವೆ. ವಿವಿಧ ಪ್ಲೇವರ್‌ಗಳೂ ಸಹ ಲಭ್ಯವಿದ್ದು, ಸ್ಕೂಪ್ ಹಾಗೂ ಸ್ಪೇಸ್ ಕಟಿಂಗ್ ಯೋಗ್ಯ…

Read More

ನಾಡು ನುಡಿಗೆ ವಚನಗಳ ಕೊಡುಗೆ: ಹುಲೇಕಲ್ ಕಾಲೇಜಿನಲ್ಲಿ ಉಪನ್ಯಾಸ

ಶಿರಸಿ: ತಾಲೂಕಿನ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ 2023-24 ನೇ ಶೈಕ್ಷಣಿಕ ವರ್ಷದ ಶೈಕ್ಷಣಿಕ ಸಹ ಪಠ್ಯಚಟುವಟಿಕೆ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ “ ನಾಡು ನುಡಿಗೆ ವಚನ ಸಾಹಿತ್ಯದ ಕೊಡುಗೆ” ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು…

Read More

ಕಲ್ಪನಾ ಭಟ್ಟಗೆ ಶ್ರೀಗುರುಕುಲ ತಿಲಕ ಪುರಸ್ಕಾರ ಪ್ರದಾನ

ಬೆಂಗಳೂರು: ಕಸ್ತೂರಿ ಸಿರಿಗನ್ನಡ ವೇದಿಕೆ ಬೆಳಗಾವಿ ವತಿಯಿಂದ ಆಯೋಜಿಸಿದ್ದ ವಿಶ್ವ ಶಿಕ್ಷಕಕರ ದಿನಾಚರಣೆ ಹಾಗೂ ಶ್ರೀಗುರುಕುಲ ತಿಲಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಬಿ.ನಾರಾಯಣಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಕಲ್ಪನಾ ಭಟ್ಟ (ಕಲ್ಪನಾ ಅರುಣ) ಅವರಿಗೆ ಶ್ರೀಗುರುಕುಲ…

Read More

ಆ.13ಕ್ಕೆ ಸ್ವರ್ಣವಲ್ಲೀಯಲ್ಲಿ ಸ್ವಸಹಾಯ ಸಂಘಗಳ ಸಮಾವೇಶ

ಶಿರಸಿ: ಶ್ರೀ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳವರ 33 ನೇ ಚಾತುರ್ಮಾಸದ ಪುಣ್ಯ ಕಾಲದಲ್ಲಿ ಶ್ರೀ ಮಠದ ಅಂಗ ಸಂಸ್ಥೆಯಾದ ಗ್ರಾಮಾಭ್ಯುದಯ ಸ್ವ ಸಹಾಯ ಸಂಘಗಳ ಸಮಾವೇಶವನ್ನು ಆ.13, ರವಿವಾರದಂದು ಬೆಳಿಗ್ಗೆ 10 ಗಂಟೆಗೆ ಸುಧರ್ಮಾ ಸಭಾಭವನದಲ್ಲಿ…

Read More

ಮನೆ ಮಂಜೂರಾತಿ ಆದೇಶ ಪತ್ರ ವಿತರಣೆ

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ ತಾಲೂಕಿನ ಹೆಗ್ಗರಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದರು. ಹೆಗ್ಗರಣಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ…

Read More

ಅನಾರೋಗ್ಯಕ್ಕೊಳಗಾದ ಮಹಿಳಾ ಪಿಎಸ್‌ಐ ಸಾವು

ಕುಮಟಾ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ಪಿ.ಎಸ್‌.ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಕಾಗಲ್ ಮೂಲದ ಚಂದ್ರಮತಿ ಪಟಗಾರ ಮೃತ ದುರ್ದೈವಿ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿ ಕಳೆದ ಕೆಲವು ವರ್ಷಗಳಿಂದ ಹುಟ್ಟಿದ ಊರಾದ ಕುಮಟಾದಲ್ಲಿ…

Read More

ಜ.9ಕ್ಕೆ ಮೂರು ಶಾಲೆಗಳ ನೂತನ ಕೊಠಡಿ ಉದ್ಘಾಟನೆ

ದಾಂಡೇಲಿ : ದಾಂಡೇಲಿ ನಗರದ ಆಜಾದ್ ನಗರ, ಗಾಂಧಿನಗರ ಮತ್ತು ಬಂಗೂರುನಗರದ ಶಾಲೆಯಲ್ಲಿ ವಿವೇಕ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ಕೊಠಡಿಗಳ ವಿದ್ಯುಕ್ತ ಉದ್ಘಾಟನಾ ಸಮಾರಂಭವು ಜನವರಿ 9ರಂದು ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ…

Read More
Back to top