Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಾಹಿತ್ಯ ಸಮ್ಮೇಳನ ಸ್ಮರಣೀಯವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ : ಎಸ್.ಪ್ರಕಾಶ್ ಶೆಟ್ಟಿ

ದಾಂಡೇಲಿ : ತಾಲೂಕಿನಲ್ಲಿ ಈ ತಿಂಗಳಲ್ಲಿ ನಡೆಯಲಿರುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ಮರಣೀಯವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಸ್.ಪ್ರಕಾಶ್ ಶೆಟ್ಟಿಯವರು ಹೇಳಿದರು. ಅವರು ಶುಕ್ರವಾರ ದಾಂಡೇಲಿ ನಗರದಲ್ಲಿ…

Read More

This Month in Hinduphobia — February 2023

Introduction This monthly report, based on data collected from Hindumisia.ai, enables readers, commentators, activists, and the media to understand the trends in Hinduphobic chatter in the Twitter sphere. We…

Read More

ಕಾಮಧೇನು ದೀಪಾವಳಿ-2021 ಅಭಿಯಾನಕ್ಕೆ ಚಾಲನೆ

ನವದೆಹಲಿ: ಹಸುವಿನ ಸಗಣಿಯಿಂದ ತಯಾರಿಸಿದ ದೀಪಗಳು ಮತ್ತು ಲಕ್ಷ್ಮಿ-ಗಣೇಶ ಮೂರ್ತಿಗಳನ್ನು ತಯಾರಿಸಲು ಮತ್ತು ಮಾರಾಟ ಮಾಡಲು ಕಾಮಧೇನು ದೀಪಾವಳಿ 2021 ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಮಾಜಿ ಸಚಿವ ಮತ್ತು ರಾಷ್ಟ್ರೀಯ ಕಾಮಧೇನು ಆಯೋಗದ ಮಾಜಿ ಅಧ್ಯಕ್ಷ ಡಾ. ವಲ್ಲಭಭಾಯಿ ಕಟಾರಿಯಾ…

Read More

ಕೃಷ್ಣರಾಧೆ ವೇಷದಲ್ಲಿ ಗಮನಸೆಳೆದ ಚಂದನ ಬಾಲವಾಡಿ ಮಕ್ಕಳು

ಶಿರಸಿ: ಬಾಲಕೃಷ್ಣ, ನವನೀತಪ್ರೀಯ, ಮುರುಳಿಧರ ಹೀಗೆ ಶ್ರೀಕೃಷ್ಣನ ವಿವಿಧ ರೂಪಗಳಲ್ಲಿ ಹಾಗೂ ರಾಧೆಯ ವೇಷದಾರಿಗಳಾಗಿ ಪುಟ್ಟಪುಟ್ಟ ಹೆಜ್ಜೆ ಇಡುತ್ತಾ ಪುಟಾಣಿಯರು ಕಂಗೊಳಿಸಿದ್ದು, ಸೇರಿದ್ದವರೆಲ್ಲ ಮಕ್ಕಳ ಛದ್ಮವೇಷ ನೋಡಿ ಖುಷಿಪಟ್ಟರು.ನಗರದ ಗಣೇಶ ನೇತ್ರಾಲಯದ ಸಭಾಂಗಣದಲ್ಲಿ ಬುಧವಾರ ಕೃಷ್ಣಾಷ್ಟಮಿ ನಿಮಿತ್ತ ನಡೆದ…

Read More

ಗಿರಿಜನರ ಸಂಸ್ಕೃತಿ ಅನಾವರಣಕ್ಕೆ ಗಿರಿಜನ ಉತ್ಸವ ಪೂರಕ: ದೇಶಪಾಂಡೆ

ಹಳಿಯಾಳ: ಗಿರಿಜನರ ಸಾಂಸ್ಕೃತಿಕ ಕಲೆಯ ಅನಾವರಣಕ್ಕೆ ಗಿರಿಜನ ಉತ್ಸವ ಪೂರಕವಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ತತ್ವಣಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ವೇದಿಕೆಯು ಗಿರಿಜನರ ಕಲೆ ಸಂಸ್ಕೃತಿಯನ್ನು…

Read More

ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರ ಆರೋಗ್ಯದ ಜೊತೆ ವ್ಯಕ್ತಿತ್ವ ರೂಪಿಸುತ್ತಿದೆ: ಬಿ.ವೈ.ರಾಘವೇಂದ್ರ

ಬನವಾಸಿ: ಶ್ರೀ ಸತ್ಯಸಾಯಿ ಲೋಕ ಸೇವಾ ಗುರುಕುಲಮ್ ನ ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರದ ಭೂಮಿ ಪೂಜಾ ಸಮಾರಂಭವನ್ನು ಸೋಮವಾರ ಸಮೀಪದ ಕಮರೂರು ಗ್ರಾಮದಲ್ಲಿರುವ ಶ್ರೀ ಸತ್ಯಾಸಾಯಿ ಸರ್ವನಿಕೇತನಮ್ ಆವರಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ…

Read More

ಹಳಿಯಾಳ ಕ್ಷೇತ್ರವನ್ನ ಬರಪೀಡಿತವೆಂದು ಘೋಷಿಸಲು ಸಿಎಂಗೆ ಒತ್ತಾಯಿಸಿದ್ದೇನೆ: ಆರ್‌ವಿಡಿ

ಹಳಿಯಾಳ: ಕ್ಷೇತ್ರಾದ್ಯಂತ ಕಡಿಮೆ ಮಳೆಯಾಗಿದ್ದು, ಬರಗಾಲದ ಛಾಯೆ ಆವರಿಸಿದೆ. ಭತ್ತ, ಕಬ್ಬು, ಗೋವಿನಜೋಳ ಸಂಪೂರ್ಣ ಫಸಲು ನಷ್ಟವಾಗುವ ಹಂತಕ್ಕೆ ತಲುಪಿದ್ದು, ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳ ಭೇಟಿ ಮಾಡಿ ರೈತರ ಹಿತ ಗಮನದಲ್ಲಿಟ್ಟುಕೊಂಡು ಹಳಿಯಾಳ, ದಾಂಡೇಲಿ…

Read More

ಬಿಜೆಪಿ ಪಕ್ಷಕ್ಕೆ ಸೇರಿದ ಕಾಂಗ್ರೆಸ್ ಸದಸ್ಯ

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮ ಪಂಚಾಯತಿ ಕಾಂಗ್ರೆಸ್ ಸದಸ್ಯ ರಾಜು ಹರಿಜನ ಬಿಜೆಪಿ ತಾಲೂಕಾ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್ ಹಾಗೂ ಕೆಂಜೋಡಿ ಗಲಬಿ ಇವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೋಮವಾರ ಸೇರ್ಪಡೆಗೊಂಡಿದ್ದಾರೆ, ನಮ್ಮ ಕೆಲಸವಾಗಬೇಕು ಎಂದರೆ…

Read More

ಆಟೋ ಚಾಲಕರು ಸಮಾಜದ ಆಪದ್ಬಾಂಧವರು: ಶಾಸಕ ಸುನೀಲ ನಾಯ್ಕ

ಭಟ್ಕಳ: ಆಟೋ ರಿಕ್ಷಾ ಚಾಲಕರು ಸಮಾಜದ ಆಗುಹೋಗುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುತ್ತಾರೆ. ಯಾವುದೇ ಸಮಸ್ಯೆಯಾದಲ್ಲಿ ಜನರ ಸಹಾಯ- ಸಹಕಾರಕ್ಕೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಶಾಸಕ ಸುನೀಲ ನಾಯ್ಕ ಶ್ಲಾಘಿಸಿದರು.ಇಲ್ಲಿನ ಬಂದರ್ ರಸ್ತೆಯಲ್ಲಿನ ದಿ.ಡಾ.ಯು.ಚಿತ್ತರಂಜನ್ ಆಟೋ ರಿಕ್ಷಾ ನಿಲ್ದಾಣಕ್ಕೆ…

Read More

ಮಾರಿಗುಡಿಯಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಕಾರವಾರ: ಕೆಲ ದಿನಗಳ ಹಿಂದೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲಾಗಿತ್ತು ಜನರ ವಿರೋಧ ವ್ಯಕ್ತವಾಗಿತ್ತು. ಕೆಲ ದಿನಗಳಿಂದ ಗೋಕರ್ಣದ ರಥ ಬೀದಿಯಿಂದ ದೇವಸ್ಥಾನದವರಗೆ ಅರೆಬರೆ ಬಟ್ಟೆ ಹಾಕುವಂತಿಲ್ಲ ಎಂಬ ಸೂಚನಾ ಫಲಕವನ್ನು ಆಡಳಿತ ಮಂಡಳಿ…

Read More
Back to top