• Slide
    Slide
    Slide
    previous arrow
    next arrow
  • ಡಿ.16ಕ್ಕೆ ಗಣೇಶಗುಡಿಯಲ್ಲಿ ಅತಿಕ್ರಮಣದಾರರ ಸಭೆ

    300x250 AD

    ಜೋಯಿಡಾ: ಅರಣ್ಯವಾಸಿಗಳ ಸಭೆಯನ್ನು ಗಣೇಶಗುಡಿ, ಕಾಳಿನದಿ ಪಕ್ಕ, ಕಾಳೇಶ್ವರ ದೇವಸ್ಥಾನದಲ್ಲಿ ಡಿ.16 ರಂದು ಮುಂಜಾನೆ 10 ಗಂಟೆಗೆ ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

    300x250 AD


    ಅರಣ್ಯವಾಸಿಗಳ ಸಮಸ್ಯೆಗಳನ್ನು ಸರಕಾರದ ಗಮನ ಸೆಳೆಯುವ ದಿಶೆಯಲ್ಲಿ ಚಳಿಗಾಲದ ಬೆಳಗಾಂವ ಅಧಿವೇಶನದ ಡಿಸೆಂಬರ್ 22 ರಂದು ಅರಣ್ಯವಾಸಿಗಳ `ಬೆಳಗಾಂವ ಚಲೋ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸದ್ರಿ ಕಾರ್ಯಕ್ರಮಕ್ಕೆ ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top