Slide
Slide
Slide
previous arrow
next arrow

ನೇಕಾರ ಸಮಸ್ಯೆ ಕುರಿತು ಸಿಎಂ ಜೊತೆ ಚರ್ಚಿಸಿದ ಸಚಿವ ಹೆಬ್ಬಾರ್

300x250 AD

ಬೆಳಗಾವಿ: ಬೆಳಗಾವಿಯಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನೇಕಾರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಭಾಗಿಯಾಗಿ, ನೇಕಾರ ಸಮಸ್ಯೆ ಕುರಿತು ಹಾಗೂ ನೇಕಾರರ ಅಭಿವೃದ್ಧಿಗೆ ಸರಕಾರದಿಂದ ಹಮ್ಮಿಕೊಳ್ಳಬಹುದಾದಂತಹ ಯೋಜನೆಗಳ ಬಗ್ಗೆ ಚರ್ಚಿಸಿದರು.

300x250 AD


ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ವೀರಣ್ಣ ಚರಂತಿಮಠ, ಅಭಯ ಪಾಟೀಲ ಹಾಗೂ ಸಿದ್ದು ಸವದಿ ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top