Slide
Slide
Slide
previous arrow
next arrow

ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ

300x250 AD


ಯಲ್ಲಾಪುರ: ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ನಡೆಯುವ ಕಾಲುಬಾಯಿ ರೋಗ ಲಸಿಕಾ ನೀಡಿಕೆ ಅಭಿಯಾನಕ್ಕೆ ಗೋ ಪೂಜೆಯನ್ನು ನೆರವೇರಿಸುವ ಮೂಲಕ ಕಾರ್ಮಿಕ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಡಾ.ರಾಕೇಶ್, ಪಾಲಿಕ್ಲಿನಿಕ್ ಉಪನಿರ್ದೇಶಕರಾದ ಡಾ.ಅರವಿಂದ ಸರಾಫ್, ಸಹಾಯಕ ನಿರ್ದೇಶಕರಾದ ಡಾ.ಸುಬ್ರಾಯ ಭಟ್ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top