Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಇಂಗ್ಲೀಷ್ ಓಲಂಪಿಯಾಡ್: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: SOF Science Olympiad foundation ರವರ ಅಂತರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಯ ಇಂಗ್ಲೀಷ್ ವಿಭಾಗದಲ್ಲಿ  ಲಯನ್ಸ್ ಶಾಲೆಯ ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 10 ಮಕ್ಕಳು ಚಿನ್ನದ ಪದಕ ಗಳಿಸಿ ಸಾಧನೆ ಮೆರೆದಿದ್ದಾರೆ. ಮತ್ತು…

Read More

ರೈತರು ಈ ದೇಶದ ಮಹೋನ್ನತ ಆಸ್ತಿ : ದೇಶಪಾಂಡೆ

ಹಳಿಯಾಳ : ಇಂದು ನಾವು ನೀವೆಲ್ಲರೂ ಸುಖವಾಗಿ ನೆಮ್ಮದಿಯ ಜೀವನವನ್ನು ನಡೆಸುವಂತಾಗಲೂ ಮೂಲ‌ ಕಾರಣ ನಮ್ಮ ದೇಶದ ರೈತರು. ತಮ್ಮ ದೇಹವನ್ನು ದಂಡಿಸಿ, ಮಳೆ, ಚಳಿ, ಬಿಸಿಲೆನ್ನದೆ ದುಡಿಯುತ್ತಿರುವ ರೈತರು ಪ್ರಾಂಜಲ‌ ಗುಣ‌ಮನಸ್ಸಿನ ಕಾಯಕಯೋಗಿಗಳು ಎಂದು ರಾಜ್ಯ ಆಡಳಿತ…

Read More

ಜೂ.20ಕ್ಕೆ ಮಂಜುಗುಣಿಯಲ್ಲಿ ‘ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮ

ಶಿರಸಿ: ಕೃಷಿ ಪ್ರಯೋಗ ಪರಿವಾರ (ರಿ), ಶ್ರೀ ಕ್ಷೇತ್ರ ಮಂಜುಗುಣಿ ಶ್ರೀ ವೆಂಕಟರಮಣ ದೇವಸ್ಥಾನ ಇವರ ಸಂಯುಕ್ತ ಯೋಜನೆಯಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ‘ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮವು ಜೂ.20, ಮಂಗಳವಾರದಂದು ಮಧ್ಯಾಹ್ನ…

Read More

‘ನಮ್ಮ ಕಾರವಾರ’ ಆಯೋಜನೆಯ ಯುವ ಸಪ್ತಾಹ ಸ್ಪರ್ಧಾ ಕಾರ್ಯಕ್ರಮ ಯಶಸ್ವಿ

ಕಾರವಾರ: ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ‘ನಮ್ಮ ಕಾರವಾರ’, ನೆಹರು ಯುವ ಕೇಂದ್ರ ಸಂಘಟನೆ ಸಹಯೋಗದೊಂದಿಗೆ ಬಾಡದ ಪ್ರೀಮಿಯರ್ ರಮಾಬಾಯಿ ಹನುಮಂತ ಬೆಣ್ಣೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ವಿವಿಧ ಸ್ಪರ್ಧೆಗಳು ನಡೆದವು.ಕರಾವಳಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಹಾಗೂ ಕಾರವಾರದ…

Read More

ಚೇತನಾ ಸಹಕಾರಿ ಮುದ್ರಣಾಲಯ, ಶಿರಸಿ – ಜಾಹಿರಾತು

🔷🔶 ಮದುವೆ, ಉಪನಯನ ಹಾಗೂ ಇನ್ನಿತರ ಎಲ್ಲ ಬಗೆಯ ಆಮಂತ್ರಣ ಪತ್ರಿಕೆಗಳಿಗಾಗಿ ಅವಶ್ಯ ಭೇಟಿ ನೀಡಿ👈 💠 ರೂ 2 ರಿಂದ 200ರವರೆಗಿನ  ಆಮಂತ್ರಣ ಪತ್ರಿಕೆಗಳು ನಿಮ್ಮ ಚೇತನಾ ಸಹಕಾರಿ ಸಂಸ್ಥೆಯಲ್ಲಿ.💠 ನವನವೀನ ವಿನ್ಯಾಸ ಗಳ ಆಮಂತ್ರಣಗಳು.💠 2⃣4⃣…

Read More

ಅವಕಾಶಗಳಿಂದ ಯಶಸ್ಸು ಬಯಸುವ ಬದಲು ಆಯ್ಕೆಯಿಂದ ಸಾಧನೆಗೈಯಬೇಕು:ಮಂಗಳಲಕ್ಷ್ಮಿ ಪಾಟೀಲ

ಅಂಕೋಲಾ: ಸ್ಪರ್ಧಾತ್ಮಕ ಯುಗದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದದೆ ಅಪೇಕ್ಷಿಸಿದ ಯಶಸ್ಸನ್ನು ಸಾಧಿಸುವುದು ಕಷ್ಟಸಾಧ್ಯ. ಅವಕಾಶಗಳಿಂದ ಯಶಸ್ಸು ಬಯಸುವ ಬದಲು ಆಯ್ಕೆಯಿಂದ ಸಾಧನೆಗೈಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ ಹೇಳಿದರು. ಪಟ್ಟಣದ ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯ ಮತ್ತು ಕಲ್ಪವೃಕ್ಷ…

Read More

SIRSI TECH PARK: ಉದ್ಯೋಗಾವಕಾಶ- ಜಾಹೀರಾತು

SIRSI TECH PARK HIRING POWER CONTROL EQUIPMENTS IS LOOKING FOR BE/DIPLOMA FRESHERS! Requirement:• Qualification: BE in Electrical or Diploma in Electrical• Only freshers can apply• Salary: Open for…

Read More

TSS: ಪೂಜಾ ಸಾಮಗ್ರಿಗಳಿಗೆ ವಿಶೇಷ ರಿಯಾಯಿತಿ- ಜಾಹೀರಾತು

TSS CELEBRATING 100 YEARS ಅಧಿಕ ಶ್ರಾವಣದ ಪ್ರಯುಕ್ತ ಪೂಜಾ ಸಾಮಗ್ರಿಗಳಿಗೆ ವಿಶೇಷ ರಿಯಾಯಿತಿ ಈ ಕೊಡುಗೆ ಜು.21 ರಿಂದ ಜು.31 ರವರೆಗೆ ಮಾತ್ರ ವ್ಯಾಪಕ ಶ್ರೇಣಿಯ ಆರತಿ, ಘಂಟೆ, ದೀಪ, ತಾಟು, ಫ್ಲವರ್ ಬಾಸ್ಕೆಟ್, ಪಂಚಪಾತ್ರೆ, ಉದ್ದರಣೆ,…

Read More

ಪ್ರತಿ ಸಮಾಜವೂ ನಮ್ಮದೆಂದು ಬದುಕಿದಾಗ ಮನುಷ್ಯತ್ವಕ್ಕೆ ಬೆಲೆ: ನಾಸಿರ್ ಖಾನ್

ಸಿದ್ದಾಪುರ: ಎಲ್ಲ ಧರ್ಮ ಮತ್ತು ಸಮಾಜದವರೊಡನೆ ಸಹಬಾಳ್ವೆ ನಡೆಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಅಂಜುಮನ್ ಇಸ್ಲಾಂ ಕಮಿಟಿಯನ್ನು ರಚಿಸಲಾಗಿದೆ. ಪ್ರತಿ ಸಮಾಜವೂ ನಮ್ಮದು ಅಂತ ಬದುಕಿದಾಗ ಮನುಷ್ಯತ್ವಕ್ಕೆ ಬೆಲೆ ಬರುತ್ತದೆ ಎಂದು ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ, ತಾಪಂ ಮಾಜಿ…

Read More

ಬಡ ವಿದ್ಯಾರ್ಥಿಗೆ ಕ.ಶಿ.ರ. ವೇದಿಕೆಯಿಂದ ಅಗತ್ಯ ವಸ್ತುಗಳ ವಿತರಣೆ

ಶಿರಸಿ: ತನ್ನ ತರಗತಿಯ ಸ್ನೇಹಿತರಂತೆ ನನ್ನ ಬಳಿ ಒಳ್ಳೆಯ ಬಟ್ಟೆಗಳಿಲ್ಲ. ಹಳೆಯ ಕೊಳಕು ಬಟ್ಟೆ ಹಾಕಿಕೊಂಡು ಶಾಲೆಗೆ ಹೋದರೆ ಅವಮಾನವಗುತ್ತದೆ ಎಂದು ಬೇಸತ್ತ ವಿದ್ಯಾರ್ಥಿಯೊಬ್ಬ ಶಾಲೆಯನ್ನೇ ಬಿಡಲು ಮುಂದಾಗಿದ್ದ. ಈ ಬಡ ವಿದ್ಯಾರ್ಥಿಯ ಕಷ್ಟ ಅರಿತ ಕನ್ನಡಿಗರ ಶಿಕ್ಷಣ…

Read More
Back to top