Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕೋಟಿ ಕಂಠಕ್ಕೆ ದನಿಯಾದ ಲಯನ್ಸ್ ಶಾಲೆ

ಶಿರಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿಯವರ ಸಹಯೋಗದಲ್ಲಿ ನಾಡು ನುಡಿಯ ಬಗ್ಗೆ ಅಭಿಯಾನ ಮೂಡಿಸುವ ಹಿನ್ನೆಲೆಯಲ್ಲಿ ನಮ್ಮ ಕನ್ನಡ ಕವಿಗಳು ರಚಿಸಿದ ಹಾಡುಗಳನ್ನು ಏಕಕಂಠದಲ್ಲಿ ಹಾಡುವ ಅಭಿಯಾನವನ್ನು ಅಕ್ಟೋಬರ್ 28ರಂದು ಶಿರಸಿ…

Read More

ಬೈಕ್’ಗೆ ಕಾರ್ ಡಿಕ್ಕಿ: ಬೈಕ ಸವಾರನ ದುರ್ಮರಣ

ಭಟ್ಕಳ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಎದುರಿನಿಂದ ಅಪರಿಚಿತ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬಸ್ತಿ ಗ್ರಾಮದ ಬಳಿ ಸೋಮವಾರ ರಾತ್ರಿ ಈ…

Read More

ಸ್ಕೂಬಾ ಡೈವ್ ಮೂಲಕ ಕಡಲಾಳದ ಸೌಂದರ್ಯ ಸವಿದ ಡಿಸಿ

ಭಟ್ಕಳ:ಮುರುಡೇಶ್ವರ ನೇತ್ರಾಣಿ ದ್ವೀಪದ ಬಳಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಮ್ಮ ಕುಟುಂಬ ಸಮೇತರಾಗಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಸಮುದ್ರ ಆಳದಲ್ಲಿರುವ ಹೊಸ ಜಗತ್ತನ್ನು ವೀಕ್ಷಿಸಿದರು. ಮುರುಡೇಶ್ವರದ ಅಕ್ವಾ ರೈಡ್ ಜಲ ಕ್ರೀಡೆ ಸಂಸ್ಥೆಯ ನೆರವಿನೊಂದಿಗೆ ದೋಣಿ ಮೂಲಕ…

Read More

ಬೇಕಾಗಿದ್ದಾರೆ: ಕದಂಬ ಮಾರ್ಕೆಟಿಂಗ್ ಪ್ರಕಟಣೆ :ಜಾಹಿರಾತು

ಬೇಕಾಗಿದ್ದಾರೆ ಕದಂಬ ಮಾರ್ಕೆಟಿಂಗ್ ಪ್ರಕಟಣೆ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿ., ಶಿರಸಿ #7, ಎ.ಪಿ.ಎಮ್.ಸಿ. ಯಾರ್ಡ್ ಶಿರಸಿ, ಉತ್ತರ ಕನ್ನಡ -581402ಫೋನ್: 08384233163 / 9480393906kadambamarketing@gmail.com ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿ., ಶಿರಸಿ ರಾಜ್ಯದ ಪ್ರತಿಷ್ಠಿತ…

Read More

ಸುವಿಚಾರ

ಭೋಃ ಪಾಂಥ ಪುಸ್ತಕಧರ ಕ್ಷಣಮತ್ರ ತಿಷ್ಠವೈದ್ಯೋsಸಿ ಕಿಂ ಗಣಿತಶಾಸ್ತ್ರವಿಶಾರದೋsಸಿ |ಕೇನೌಷಧೇನ ಮಮ ಪಶ್ಯತಿ ಭರ್ತುರಂಬಾಕಿಂವಾsಗಮಿಷ್ಯತಿ ಪತಿಃ ಸುಚಿರಪ್ರವಾಸೀ || ಮನೆಯೊಂದರ ಹೊಸಿಲಿನ ಹೊರಗೆ ನಿಂತ ವಿವಾಹಿತೆ ತರುಣಿಯೊಬ್ಬಳು ದಾರಿಹೋಕನನ್ನು ಕುರಿತು ಕೇಳುತ್ತಾಳೆ. ’ಎಲೈ ದಾರಿಹೋಕನೇ, ಪುಸ್ತಕಧಾರಿಯೇ, ನೀನೇನು ವೈದ್ಯನೋ…

Read More

ಉಪ ವಲಯಾರಣ್ಯಾಧಿಕಾರಿ, ರಾಷ್ಟ್ರಮಟ್ಟದ ಕ್ರೀಡಾಪಟು ಸಿಕಂದರ್ ಜಮಾದಾರ್ ವಿಧಿವಶ

ಹಳಿಯಾಳ : ತಾಲ್ಲೂಕಿನ ಸಾಂಬ್ರಾಣಿ ನಿವಾಸಿ ಹಾಗೂ ಕಾರವಾರ ವಿಭಾಗದ ಉಪ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ 41 ವರ್ಷ ವಯಸ್ಸಿನ ಸಿಕಂದರ್.ಐ.ಜಮಾದಾರ್ ಸೋಮವಾರ ವಿಧಿವಶರಾಗಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಗಮನ ಸೆಳೆದಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಗುಲ್ಬರ್ಗದಲ್ಲಿ…

Read More

ಯಲ್ಲಾಪುರದಲ್ಲಿನ ಕಲ್ಲಂಗಡಿ ಹಣ್ಣಿಗೆ ನೆರೆರಾಜ್ಯದಲ್ಲಿ ಭಾರೀ ಬೇಡಿಕೆ

ಯಲ್ಲಾಪುರ: ಥೈವಾನ್ ದೇಶದ ಕಲ್ಲಂಗಡಿ ಬೀಜ ಕರುನಾಡ ಮಣ್ಣಿಗೆ ಬಿದ್ದು ಇಡೀ ದೇಶಕ್ಕೆ ತನ್ನ ಕಂಪು ಸಾರುತ್ತಿದೆ.ಅಂಕೋಲಾ ತಾಲೂಕಿನ ದೋಣಗೇರಿ ನಾಗನಮನೆ ಮೂಲದ ಮಹಾಬಲೇಶ್ವರ ಭಟ್ಟ ಎಂಬಾತರು ಬೆಂಗಳೂರು ತೊರೆದು ಯಲ್ಲಾಪುರಕ್ಕೆ ಆಗಮಿಸಿ ಚಂದ್ಗುಳಿ ಬಳಿಯ ಬೊಕ್ಕಳಗುಡ್ಡೆ ಎಂಬಲ್ಲಿ…

Read More

ಬೆಳೆಗಳಿಗೆ ಸೈನಿಕ ಹುಳುಗಳ ಕಾಟ: ಆತಂಕಕ್ಕೀಡಾದ ರೈತ

ಮುಂಡಗೋಡ : ಗೋವಿನಜೋಳ ಗದ್ದೆಗಳಿಗೆ ಸೈನಿಕ ಹುಳಗಳ ಕಾಟದಿಂದ ಗೋವಿನಜೋಳದಂಟುಗಳು ಕಾಣುತ್ತಿವೆ ತಾಲೂಕಿನ ತಮ್ಯಾನಕೊಪ್ಪ ಗ್ರಾಮದಲ್ಲಿ ಸನವಳ್ಳಿ ಭಾಗದ ರೈತರಾದ ಮಂಜು ಕೋಣನಕೇರಿ, ದೇವರಾಜ ಹುನಗುಂದ, ಸುರೇಶ ಕೆರಿಹೊಲದವರ್, ಮಾರುತಿ ಕಳಸಗೇರಿ, ನೀಲಪ್ಪ ಪೂಜಾರ, ಮಾರುತಿ ಕೋಣನಕೇರಿ, ಸಹದೇವಪ್ಪ…

Read More

ಕಾರು-ಖಾಸಗಿ ಬಸ್ ನಡುವೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಾಯ

ಕುಮಟಾ: ತಾಲೂಕಿನ ಅಳ್ವೇಕೋಡಿಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ನಡೆದಿದೆ. ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಆಂಧ್ರ ಮೂಲದವರು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಖಾಸಗಿ ಬಸ್…

Read More

ಕೆಡಿಸಿಸಿ ಬ್ಯಾಂಕ್‌ನ ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ

ಶಿರಸಿ: ನಬಾರ್ಡನವರ ಸಹಯೋಗದೊಂದಿಗೆ ಕೆನರಾ ಡಿ.ಸಿ.ಸಿ ಬ್ಯಾಂಕ್ ನಡೆಸುವ ಆರ್ಥಿಕ ಸಾಕ್ಷರತಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ಟಿ.ಆರ್.ಸಿ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಬಾರ್ಡನ ಡಿ.ಡಿ.ಎಂ. ಇಮ್ಯಾನ್ಯುಯೆಲ್ ರೇಜಿಸ್ ಸಾರ್ವಜನಿಕರಿಗೆ ಹಣಕಾಸು ನಿರ್ವಹಣೆ ಬಗ್ಗೆ ಹಾಗೂ…

Read More
Back to top