Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಗಂಗಾವಳಿಯಲ್ಲಿ ನಾಮಧಾರಿ ಸುಗ್ಗಿ; ಪ್ರದೀಪ ನಾಯಕ, ಶಿವಾನಂದ ಹೆಗಡೆ ಕಡತೋಕಾ ಭಾಗಿ

ಕುಮಟಾ: ತಾಲೂಕಿನ ಗಂಗಾವಳಿಯಲ್ಲಿ ನಡೆದ ನಾಮಧಾರಿ ಸಮಾಜದ ಸುಗ್ಗಿ ಹಬ್ಬದಲ್ಲಿ ಪಾಲ್ಗೊಂಡ ಜಿಪಂ ಮಾಜಿ ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ ಮತ್ತು ಶಿವಾನಂದ ಹೆಗಡೆ ಕಡತೋಕಾ ಸಂಭ್ರಮಿಸಿದರು. ತಾಲೂಕಿನ ಗಂಗಾವಳಿಯಲ್ಲಿ ನಡೆಯುವ ನಾಮಧಾರಿ ಸಮಾಜದ ಸುಗ್ಗಿ ಹಬ್ಬ ವಿಶೇಷತೆಯನ್ನು…

Read More

ಮೇ. 28ಕ್ಕೆ ನಾದಶ್ರೀ ಕಲಾಕೇಂದ್ರದ ವಾರ್ಷಿಕೋತ್ಸವ

ಕುಮಟಾ: ರೋಟರಿ ಸರ್ವೀಸ್ ಸೊಸೈಟಿ (ರಿ) ಪ್ರವರ್ತಿತ ನಾದಶ್ರೀ ಕಲಾಕೇಂದ್ರದ ವಾರ್ಷಿಕೋತ್ಸವ ಮೇ. 28ರ ಬೆಳಿಗ್ಗೆ 9.45ಕ್ಕೆ ನಾದಶ್ರೀ ಕಲಾಕೇಂದ್ರದಲ್ಲಿ ನಡೆಯಲಿದ್ದು, ಸಮಾರಂಭವನ್ನು ಪ್ರಗತಿ ಪಿಯು ಕಾಲೇಜು ಮೂರೂರಿನ ಪ್ರಾಚಾರ್ಯರಾದ ಪ್ರೊ.ಗಜಾನನ ಎಂ.ಭಟ್ ಉದ್ಘಾಟಿಸಲಿದ್ದಾರೆ. ರೋಟರಿ ಸರ್ವೀಸ್ ಸೊಸೈಟಿಯ…

Read More

ಸೆಲ್ಕೋ ಸೋಲಾರ್ ಸಂಸ್ಥೆಯಿಂದ ದೇವಸ್ಥಾನಕ್ಕೆ ಸೋಲಾರ್ ದೀಪದ ಭರವಸೆ

ಹೊನ್ನಾವರ: ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಮತ್ತು ದಾನಿಗಳಿಂದ ರಾಮತೀರ್ಥ ದೇವಸ್ಥಾನ, ತೀರ್ಥ ಮತ್ತು ಶ್ರೀಧರಾಶ್ರಮಗಳಿಗೆ ಬೆಳಕು ಕೊಡುವಂತೆ ಮೂರು ಸೋಲಾರ್ ದೀಪಗಳನ್ನು ಅಳವಡಿಸಿಕೊಡುವುದಾಗಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಬಿ.ಹೆಗಡೆ ಹೆರವಟ್ಟಾ ಹೇಳಿದ್ದಾರೆ. ರಾಮತೀರ್ಥದ ಸ್ನಾನಕ್ಕೆ ಮತ್ತು ದೇವರ…

Read More

ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ವಂದಿತಾ ಶರ್ಮಾ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ಜಾರಿಯಾದ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸಲು ಸಂಬoಧಪಟ್ಟ ಅಧಿಕಾರಿಗಳು ಈ ಕೂಡಲೇ ಕ್ರಮವಹಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ…

Read More

ಡಾ. ಬಾಲಕೃಷ್ಣ ಹೆಗಡೆಗೆ ಅತ್ಯುತ್ತಮ NSS ಕಾರ್ಯಕ್ರಮಾಧಿಕಾರಿ ಪ್ರಶಸ್ತಿ: ವಿಶೇಷ ಲೇಖನ

ವಿಶೇಷ ಲೇಖನ: ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದೆಂದರೆ ಅದೊಂದು ಜೀವನಾನುಭವ. ಅದು ಸ್ವಚ್ಛತೆ ಇರಬಹುದು, ಆರೋಗ್ಯ, ಶಿಕ್ಷಣ, ಧಾರ್ಮಿಕ, ಆಧ್ಯಾತ್ಮಿಕ, ಪರಿಸರ ಸಂಬಂಧಿ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ನಿಸ್ವಾರ್ಥದಿಂದ ಸೇವೆ ಸಲ್ಲಿಸುವುದೂ ಪರಮ ಧರ್ಮವೇ ಆಗಿದೆ.ಸಮಾಜ ಸೇವೇಯಲ್ಲೂ…

Read More

ಜ.27ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಶಿರಸಿಯಲ್ಲಿ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ

ಶಿರಸಿ: ಭಾರತ ಸೇವಾದಳ ಜಿಲ್ಲಾ ಕಛೇರಿ ಶಿರಸಿಯಲ್ಲಿ ಸೇವಾದಳ ಶತಮಾನೋತ್ಸವ ಕಾರ್ಯಕ್ರಮವು ಭಾರತ ಸೇವಾದಳ ಜಿಲ್ಲಾ ಹಾಗೂ ತಾಲೂಕಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿರಸಿ ಇವರ ಸಹಯೋಗದೊಂದಿಗೆ ಡಿ.೨೮, ಗುರುವಾರದಂದು ಜರುಗಿತು. ಬೆಳಗ್ಗೆ 9.30 ಘಂಟೆಗೆ…

Read More

ಪ್ರಜ್ವಲ ಟ್ರಸ್ಟ್’ನಿಂದ 3 ದಿನಗಳ ರಂಗ ಕಾರ್ಯಾಗಾರ

ಶಿರಸಿ: ಕಲೆ, ಸಂಸ್ಕೃತಿ, ಶಿಕ್ಷಣ, ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುತ್ತ, ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪ್ರಜ್ವಲ ಟ್ರಸ್ಟ್ ಈಗ ಇನ್ನೊಂದು ವಿಶಿಷ್ಟ ಕಾರ್ಯಕ್ಕೆ ಮುಂದಾಗಿದೆ. ನಗರದ ಯಲ್ಲಾಪುರ ರಸ್ತೆಯಲ್ಲಿನ ಆದರ್ಶ ವನಿತಾ ಸಮಾಜದಲ್ಲಿ ರಂಗ ಕಲಾವಿದರಿಗಾಗಿ, ರಂಗ ಕಲಾಸಕ್ತರಿಗಾಗಿ ಮೂರು…

Read More

ಭಾರತೀಯ ರೈಲ್ವೆ ಕಾರ್ಯಯೋಜನೆ; ರಾಜಧಾನಿ ಎಕ್ಸಪ್ರೆಸ್ ರೈಲಿಗೆ ಹೈ-ಟೆಕ್ ಸ್ಮಾರ್ಟ್ ಕೋಚ್

ಮುಂಬೈ: ನಗರದ ರಾಜಧಾನಿ ಎಕ್ಸಪ್ರೆಸ್ ರೈಲಿಗೆ ಹೈ-ಟೆಕ್ ಸ್ಮಾರ್ಟ್ ಕೋಚ್‍ಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಕಾರ್ಯಯೋಜನೆಗಳನ್ನು ರೂಪಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣಕ್ಕೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಯೋಜನೆಗೆ ಮುಂದಾಗಿದೆ. ತೇಜಸ್ ಸ್ಮಾರ್ಟ್…

Read More

ಕುಣಬಿಗಳ ಹೋರಾಟಕ್ಕೆ ಆನಂದ ಅಸ್ನೋಟಿಕರ್ ಬೆಂಬಲ

ಜೊಯಿಡಾ: ರಾಜ್ಯದ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದ ವತಿಯಿಂದ ಜೋಯಿಡಾದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಮಾಜಿ ಸಚಿವರಾದ ಆನಂದ ಅಸ್ನೋಟಿಕರ್ ಬೆಂಬಲವನ್ನು ವ್ಯಕ್ತಪಡಿಸಿದರು. ಅವರು ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ…

Read More
Back to top