Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.22ಕ್ಕೆ ವೆಂಕಟ್ರಮಣ ದೇವರ ವರ್ಧಂತಿ ಉತ್ಸವ

ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾಮದ ಬಾಳೆಗದ್ದೆ ಶ್ರೀ ವೆಂಕಟ್ರಮಣ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆ.22ರ ಗುರುವಾರ ಜರುಗಲಿದೆ. ಮಾಘ ಶುದ್ದ ತ್ರಯೋದಶಿಯಂದು ನಡೆಯುವ ವಾರ್ಷಿಕ ವರ್ಧಂತಿ ಉತ್ಸವವು ಶ್ರೀ ಕ್ಷೇತ್ರ ಮಂಜಗುಣಿಯ ವೇ.ಮೂ. ಪುಟ್ಟ ಭಟ್ಟ ಅಣ್ಣಯ್ಯ…

Read More

ಕ್ರಿಮ್ಸ್ನಲ್ಲಿ ಬೆಂಕಿ ಅವಘಡ ನಿರ್ವಹಣೆ ಅಣಕು ಪ್ರದರ್ಶನ

ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡೀನ್ ಮತ್ತು ನಿರ್ದೇಶಕರು ಡಾ.ಗಜಾನನ ಹೆಚ್ ನಾಯಕ್‌ ಮಾರ್ಗದರ್ಶನದಲ್ಲಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಶಂಕರ್ ಅಂಗಡಿ ಮತ್ತು ತಂಡದವರಿ0ದ ಬೆಂಕಿ ಅವಘಡ ನಿರ್ವಹಣೆಯ ಮತ್ತು ಸುರಕ್ಷತೆ ಬಗ್ಗೆ…

Read More

ಮೊಗಳ್ಳಿಯ ಗ್ರಾಮಕ್ಕೆ ಬಿ.ಕೆ.ಹರಿಪ್ರಸಾದ್ ಭೇಟಿ: ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ

ಶಿರಸಿ; ನೆರೆ ಹಾವಳಿಯಿಂದ ತೊಂದರೆಗೊಳಗಾದ ತಾಲೂಕಿನ ಮೊಗಳ್ಳಿಯ ಗ್ರಾಮಕ್ಕೆ ಜು.22 ರಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಅಲ್ಲಿನ ಜನರ ಸಮಸ್ಯೆಯನ್ನು ತಿಳಿದುಕೊಂಡು ಅವರೊಂದಿಗೆ ಮಾತನಾಡಿದರು. ಗ್ರಾಮದಲ್ಲಿರುವ 150…

Read More

ವಿವೇಕಾನಂದ ನೈತಿಕ ಹಾಗೂ ಆಧ್ಯಾತ್ಮಿಕ ವಿದ್ಯಾ ಟ್ರಸ್ಟ್: ಕೆಲಸಕ್ಕೆ ಅರ್ಜಿ ಆಹ್ವಾನ

ಶಿರಸಿ: ಇಲ್ಲಿನ ಸೇವಾ ಮನೋಭಾವನೆಯಿಂದ ಕೂಡಿದ ಸಂಸ್ಥೆಯಾದ ಗೋಣೂರಿನ ವಿವೇಕಾನಂದ ನೈತಿಕ ಹಾಗೂ ಆಧ್ಯಾತ್ಮಿಕ ವಿದ್ಯಾಟ್ರಸ್ಟ (ರಿ) ಶಾಂತಿಧಾಮದಲ್ಲಿ ಸೇವಾ ಮನೋಭಾವನೆಯಿಂದ ಕೆಲಸ ಮಾಡಲು, ಸಮಾಜ ಸೇವೆ ಮಾಡಲು ಬಯಸುವ ಯುವಕ / ಯುವತಿಯರಿಗೆ ಕರೆ ನೀಡಲಾಗಿದೆ. ನಿರುದ್ಯೋಗದಿಂದ…

Read More

ಈ ದಿನದ ವಿಶೇಷ: ಮೇಜರ್ ಶೈತಾನ್ ಸಿಂಗ್ ಬಲಿದಾನ ದಿನ

ಕೇವಲ 120 ಯೋಧರ ಬಟಾಲಿಯನ್‌ನ್ನು ಮುನ್ನಡೆಸಿ, 6000 ಸಾವಿರ ಸೈನಿಕರ ಚೀನೀ ಸೈನ್ಯವನ್ನು ಕೆಚ್ಚೆದೆಯಿಂದ ಎದುರಿಸಿ, 1300ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿ ರೆಜಾಂಗ್ಲಾದ ಮೇಲೆ ತಿರಂಗವನ್ನು ಹಾರಿಸಿದ ವೀರ‌‌ ಸೇನಾನಿ.

Read More

ಸಿದ್ದಾಪುರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಸಿದ್ದಾಪುರ: ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಗುರುವಾರ ಆಚರಿಸಲಾಯಿತು. ತಹಸೀಲ್ದಾರ ಎಂ.ಆರ್. ಕುಲಕರ್ಣಿ, ಪ್ರಮುಖರಾದ ಪಿ.ಬಿ.ಹೊಸೂರು, ವಿನಯ ಹೊನ್ನೆಗುಂಡಿ, ಮಂಜಪ್ಪ ಎಂ.ಜಿ. ವೆಂಕಟೇಶ ಮಡಿವಾಳ, ಬಸವರಾಜ್, ಮಾರುತಿ ಕಿಂದ್ರಿ ಇತರರಿದ್ದರು.

Read More

ಗೋವಾ ಸಾರಾಯಿ ಅಕ್ರಮ ಸಾಗಾಟ: ಆರೋಪಿ ಬಂಧನ

ಜೋಯಿಡಾ: ತಾಲೂಕಿನ ಅನಮೋಡ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೈಕ್ ಮತ್ತು ಸಾರಾಯಿ ಸಮೇತ ಅನಮೋಡ ಅಬಕಾರಿ ಪೋಲಿಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಹಾವೇರಿಯ ನೆದರಲಿ ಅಬ್ಬಾಸ್ ಅಲಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು,…

Read More

ಲಯನ್ಸ ಶಾಲೆಯಲ್ಲಿ ಗಾಂಧಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ

ಶಿರಸಿ: ಲಯನ್ಸ ಕ್ಲಬ್, ಲಿಯೋ ಕ್ಲಬ್ ಶಿರಸಿ ಹಾಗೂ ಶಿರಸಿ ಲಯನ್ಸ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಗಾಂಧಿಜಿ ಹಾಗೂ ಶಾಸ್ತ್ರೀಜಿ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಸ್ಕೌಟ್ ಹಾಗೂ ಗೈಡ್ ಹಾಗೂ ಇತರ ವಿದ್ಯಾರ್ಥಿಗಳು , ಶಿಕ್ಷಕರು ಶ್ರಮದಾನ…

Read More

ರೈತರಿಗೆ ಮೇವು ಕತ್ತರಿಸುವ ಯಂತ್ರ ವಿತರಿಸಿದ ಶಾಸಕ ಹೆಬ್ಬಾರ

ಯಲ್ಲಾಪುರ: ನಗರದ ಪಶು ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಿದ್ದ ರೈತರಿಗೆ ಮೇವು ಕತ್ತರಿಸಿಸುವ ಯಂತ್ರ ವಿತರಣೆ ಹಾಗೂ ಕಾಲುಬಾಯಿ ರೋಗಕ್ಕೆ ಲಸಿಕೆ ವಿತರಣೆ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಜಾನುವಾರುಗಳಿಗೆ ಮೇವು ಕತ್ತರಿಸಿಸುವ ಯಂತ್ರದ ಕಾರ್ಯವೈಖರಿಯನ್ನು ವೀಕ್ಷಿಸಿ, ಪ್ರಶಂಸಿಸಿದರು.…

Read More

ಐದು ವರ್ಷದ ಅವಧಿಯಲ್ಲಿ ಪ್ರಾಮಾಣಿಕ ಕೆಲಸ‌ ಮಾಡಿದ್ದೇನೆ : ದಿನಕರ ಶೆಟ್ಟಿ

ಹೊನ್ನಾವರ:ಪಟ್ಟಣದ ಬಾಜಾರ್ ರಸ್ತೆ ಮಾರ್ಗದಲ್ಲಿ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಕುಮಟಾ-ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ದಿನಕರ ಶೆಟ್ಟಿ ಸೋಮವಾರದಂದು ಉದ್ಘಾಟಿಸಿದರು. ನಂತರ ಮಾತನಾಡಿದ‌ ಅವರು, ಐದು ವರ್ಷದ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ತಲೆತಗ್ಗಿಸುವ ಯಾವ ಕೆಲಸವನ್ನೂ…

Read More
Back to top