• Slide
    Slide
    Slide
    previous arrow
    next arrow
  • ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ ಗೆಹ್ಲೋಟ್

    300x250 AD

    ಬೆಂಗಳೂರು: ಕೇಂದ್ರ ಸಚಿವ ತಾವರ್‍ಚಂದ್ ಗೆಹ್ಲೋಟ್(73) ಅವರನ್ನು ಮಂಗಳವಾರ ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಲಾಗಿದೆ.
    ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್ ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕನಿಗೂ ಸೇವೆ ಸಲ್ಲಿಸಿದರು. ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಅವರು ಕರ್ನಾಟಕ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಈ ಮೊದಲಿನ ರಾಜ್ಯಪಾಲರಾಗಿದ್ದ ವಾಜುಭಾಯಿ ವಾಲಾ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top