• Slide
    Slide
    Slide
    previous arrow
    next arrow
  • ಹಿಲ್ಲೂರು ಶಾಲೆ ಶಿಕ್ಷಕ ಸುಧೀರ ನಾಯಕರಿಗೆ ಎಚ್.ಎನ್ ಪ್ರಶಸ್ತಿ ಪ್ರದಾನ

    300x250 AD

    ಅಂಕೋಲಾ: ತಾಲೂಕಿನ ಸರಕಾರಿ ಪ್ರೌಢಶಾಲೆ ಹಿಲ್ಲೂರಿನ ವಿಜ್ಞಾನ ಶಿಕ್ಷಕರಾದ ಸುಧೀರ ಡಿ ನಾಯಕರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ರಾಜ್ಯ ಮಟ್ಟದ ಎಚ್‍ಎನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

    300x250 AD


    ಖ್ಯಾತ ವಿಜ್ಞಾನಿ ಹಾಗೂ ಭಾರತ ಸರ್ಕಾರದ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ ಎಸ್ ಕಿರಣ ಕುಮಾರ, ಚಿತ್ರದುರ್ಗಾದ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗಳಾದ ಬಿ ಪಿ.ವೀರಬದ್ರಪ್ಪ , ಕಾರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷರಾದ ಹುಲಿಕಲ್ ನಟರಾಜ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನಮಾಡಲಾಯಿತು. ವೈಜ್ಞಾನಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪೆÇ್ರೀತ್ಸಾಹಿಸಿ ಮಾರ್ಗದರ್ಶನ ಮಾಡಿರುತ್ತಾರೆ , ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿರುವುದು ಇವರ ಸಾಧನೆಗೆ ಸಾಕ್ಷಿಯಾಗಿದೆ. ಇವರಿಗೆ ಈಗಾಗಲೇ ಅನೇಕ ರಾಜ್ಯ ಮಟ್ಟದ ಪ್ರಶಸ್ತಿಗಳು ಲಭಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top