• Slide
    Slide
    Slide
    previous arrow
    next arrow
  • ಭಗವದ್ಗೀತಾ ಭಾಷಣ ಸ್ಪರ್ಧೆ; ಭೂಮಿಕಾ ಭಟ್ ರಾಜ್ಯಕ್ಕೆ ಪ್ರಥಮ

    300x250 AD


    ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿವಿಎಸ್‍ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿನಿ ಭೂಮಿಕಾ ಸತೀಶ ಭಟ್ಟ ಇವಳು ರಾಜ್ಯಮಟ್ಟದ ಅಂತರ್ಜಾಲ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.


    ಉತ್ತಮ ಭಾಷಣಕಾರಳು, ಸಂಗೀತ ಕಲಾವಿದಳು, ಚಿತ್ರ ಕಲಾವಿದಳೂ ಆದಈಕೆಯ ಈ ಅಪರೂಪದ ಪ್ರತಿಭೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.

    300x250 AD


    ಸಂಸ್ಕೃತ ಶಿಕ್ಷಕರಾದ ಗೀತಾ ಮೂಳೆ ಹಾಗೂ ಸುರೇಶ ಹೆಗಡೆ ಈಕೆಗೆ ಮಾರ್ಗದರ್ಶನ ಮಾಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top