Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದೇಹದಾರ್ಢ್ಯ ಸ್ಪರ್ಧೆ: ರಕ್ಷಿತ್ ಕೋಟ್ಯಾನ್‌ಗೆ ‘ಮಿಸ್ಟರ್ ದಾಂಡೇಲಿ 2024’ ಪಟ್ಟ

ದಾಂಡೇಲಿ: ಇಲ್ಲಿನ ಹಳೆ ನಗರಸಭೆ ಮೈದಾನದಲ್ಲಿ ದಾಂಡೇಲಿ ಫಿಟ್ನೆಸ್ ಲ್ಯಾಬ್ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯು ಯಶಸ್ವಿಯಾಗಿ ಸಂಪನ್ನಗೊಂಡಿತು. ರಾಜ್ಯದ ವಿವಿಧೆಡೆಗಳಿಂದ ಒಟ್ಟು 150 ಕ್ಕೂ ಅಧಿಕ ದೇಹದಾರ್ಢ್ಯ ಪಟುಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ…

Read More

ಎಂಇಎಸ್ ಅಂಗಸಂಸ್ಥೆಗಳಿಂದ ಕೋಟಿ ಕಂಠ ಗಾಯನ

ಶಿರಸಿ: ನಮ್ಮ ನಾಡು ನಮ್ಮ ಹಾಡು ಕಾರ್ಯಕ್ರಮದ ಅಂಗವಾಗಿ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯದ ಮೈದಾನದಲ್ಲಿ ಎಂಇಎಸ್ ಸಂಸ್ಥೆಯ ಅಂಗಸಂಸ್ಥೆಗಳಾದ ತೆಲಂಗಾ ಹೈಸ್ಕೂಲ್, ಆಂಗ್ಲ ಮಾಧ್ಯಮ ಶಾಲೆ ಮತ್ತು ಹೈಸ್ಕೂಲ್, ಕನ್ನಡ ಪ್ರಾಥಮಿಕ ಶಾಲೆ, ವಾಣಿಜ್ಯ ಮಹಾವಿದ್ಯಾಲಯ, ಚೈತನ್ಯ ಪದವಿ…

Read More

ಕಾರಿನಲ್ಲಿ ದನದ ಮಾಂಸ ಸಾಗಾಟ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಹೊನ್ನಾವರ: ಸ್ವಿಫ್ಟ್ ಕಾರಿನಲ್ಲಿ ದನದ ಮಾಂಸ ಸಾಗಾಟ ವೇಳೆ ಖಚಿತ ಮಾಹಿತಿ ಆಧರಿಸಿದ ಪೊಲೀಸರು ಗೇರಸೊಪ್ಪಾ ಚೆಕ್ ಪೆÇೀಸ್ಟ್‍ನಲ್ಲಿ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದಾಗ ನಿಲ್ಲಿಸದೆ ಆರೋಪಿತರು ಪರಾರಿಯಾಗಿಲು ಯತ್ನಿಸಿದ ತಾಲೂಕಿನಲ್ಲಿ ನಡೆದಿದೆ. ಆರೋಪಿಗಳು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು…

Read More

ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಯಿಂದ ‘ಮಹಾರುದ್ರ ಯಾಗ’

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವಿಶ್ವನಾಯಕ, ನಮ್ಮ ಹೆಮ್ಮೆಯ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು🎊🎉 ಭವ್ಯ ಭಾರತಕ್ಕಾಗಿ ಮೋದಿ ಮೋದಿಗಾಗಿ ನಾವು ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜೀ ಅವರಿಗೆ…

Read More

ಅಂಗಡಿ ಕಳ್ಳತನಕ್ಕೆ ಯತ್ನ

ದಾಂಡೇಲಿ: ಪಾನ್ ಅಂಗಡಿಯೊಂದರ ಹೆಂಚು ಒಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ತಡರಾತ್ರಿ ನಗರದ ಹಳೆದಾಂಡೇಲಿಯಲ್ಲಿ ನಡೆದಿದೆ.ಹಳೆದಾಂಡೇಲಿಯ ಹಳೆ ಕೋರ್ಟ್ ಹತ್ತಿರ ಮುಖ್ಯ ರಸ್ತೆಯಲ್ಲಿ ಬರುವ ಓಮನ್ ಕುಟ್ಟಿ ಎಂಬವರಿಗೆ ಸೇರಿದ್ದ ಪಾನ್ ಅಂಗಡಿಯ ಹಂಚನ್ನು ಒಡೆದು ಅಂಗಡಿಯೊಳಗೆ…

Read More

ವಿದ್ಯುತ್ ಕಂಬಕ್ಕೆ ಗುದ್ದಿದ ಬೈಕ್; ಮೂವರಿಗೆ ಗಾಯ

ಮುಂಡಗೋಡ: ಬಂಕಾಪುರ ರಸ್ತೆಯ ಪಾರ್ವತಿ ಪರಮೇಶ್ವರ ದೇವಸ್ಥಾನದ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಬೈಕ್ ಮೇಲೆ ಇದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮುಂಡಗೋಡದಿಂದ ಬಂಕಾಪುರ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿದ…

Read More

ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿದ ಗ್ರಾ.ಪಂ ಉಪಾಧ್ಯಕ್ಷ ದಾಕ್ಲು ಪಾಟೀಲ್

ಯಲ್ಲಾಪುರ: ತಾಲೂಕಿನ ಗಡಿ ಭಾಗವಾದ ಉಚಗೇರಿಯ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಪಟು ವಿದ್ಯಾರ್ಥಿಗಳಿಗೆ, ಆ ಬಾಗದ ಪಂಚಾಯತ ಸದಸ್ಯ ಹಾಗೂ ಕುಂದರಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ದಾಕ್ಲು ಪಾಟೀಲ್ ಗುರುವಾರ ತಮ್ಮ ಸ್ವಂತ ಖರ್ಚಿನಲ್ಲಿ ಕ್ರೀಡಾ ಸಮವಸ್ತ್ರ ವಿತರಿಸಿದರು.ನಂತರ…

Read More

ಸಾರ್ವಜನಿಕ ರಸ್ತೆಗೆ ಗೇಟ್ ನಿರ್ಮಾಣ: ಸ್ಥಳೀಯರ ಅಸಮಾಧಾನ

ಯಲ್ಲಾಪುರ: ತಾಲೂಕಿನ‌ ಮಂಚಿಕೇರಿ ವ್ಯಾಪ್ತಿಯ ಹೆಮ್ಮಾಡಿ ಗ್ರಾಮದ ಅರಣ್ಯ ಸರ್ವೆ ನಂಬರ್ 18 ಅ ರಲ್ಲಿ ಅರಣ್ಯ ಇಲಾಖೆಯಿಂದ ನೆಡುತೋಪುಗಳನ್ನು ನಿರ್ಮಿಸಿದ್ದು ಅಲ್ಲಿ ಸಾರ್ವಜನಿಕ ರಸ್ತೆಗೆ ಗೇಟ್ ನಿರ್ಮಾಣ ಮಾಡಲಾಗಿದೆ. ಆಲ್ಲಿಂದ ಮುಂದೆ ಸುಮಾರು 7,8 ಮನೆಗಳಿದ್ದು ಓಡಾಡಲು…

Read More

ಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ

ಕಾರವಾರ: ಎನ್‌ಎಸ್‌ಯುಐನ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಇನ್ಮುಂದೆ ಇನ್ನಷ್ಟು ಸಕ್ರಿಯವಾಗಿ ಕಾರ್ಯಕ್ರಮಗಳನ್ನ ಸಂಘಟಿಸಲಾಗುತ್ತದೆ ಎಂದು ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ವಿಶ್ವ ಗೌಡ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ…

Read More

ಏಕಾಏಕಿ ಭಗವಾಧ್ವಜ ತೆರವು: ಪಿಡಿಒ ವಿರುದ್ದ ಧರಣಿ

ಭಟ್ಕಳ : ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೀರ ಸಾವರ್ಕರ ನಾಮಫಲಕವನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿಯು ಪೋಲಿಸ್ ಬಂದೋಬಸ್ತನಲ್ಲಿ ಶನಿವಾರದಂದು ಏಕಾಏಕಿ ತೆರವುಗೊಳಿಸಿರುವ ವಿಚಾರದಲ್ಲಿ ಮಂಗಳವಾರದಂದು ಹೆಬಳೆ ಪಂಚಾಯತ ಸದಸ್ಯರು ಪ್ರಶ್ನಿಸಿ ಪ್ರತಿಭಟನೆ ನಡೆಸಿ ಅಧಿಕಾರಗಳಿಂದ ಸೂಕ್ತ ಉತ್ತರ…

Read More
Back to top