Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮನೆ ಮನೆಗೆ ಭೇಟಿ; ನರೇಗಾ ಕೆಲಸಕ್ಕೆ ಬರುವಂತೆ ಕೂಲಿಕಾರರಿಗೆ ಕರೆ

ಮುಂಡಗೋಡ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಸಲುವಾಗಿ ಮನೆ ಮನೆಗೆ ಭೇಟಿ ನೀಡುವ ಮೂಲಕ ಕೂಲಿಕಾರರಿಗೆ ಕೆಲಸಕ್ಕೆ ಬರುವಂತೆ ಮನವಿ ಮಾಡಲಾಯಿತು.ಶುಕ್ರವಾರ ತಾಲೂಕಿನ ಕಾತೂರು ಗ್ರಾಮ ಪಂಚಾಯತ್ ನ ಆಲಳ್ಳಿ…

Read More

ಮತ್ತಿಬ್ಬರಲ್ಲಿ ಮಂಗನಖಾಯಿಲೆ ದೃಢ: ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆ

ಸಿದ್ದಾಪುರ: ತಾಲೂಕಿನಲ್ಲಿ ಗುರುವಾರ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು ಇಲ್ಲಿಯವರೆಗೆ ಒಟ್ಟು 61ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಂತಾಗಿದೆ. ಹೆಗ್ಗೆಕೊಪ್ಪದ 48 ವರ್ಷದ ಹಾಗೂ ಮಂಡಗಳಲೆಯ 55 ವರ್ಷದ ಮಹಿಳೆಯಲ್ಲಿ ಮಂಗನ ಕಾಯಿಲೆ ಕಂಡುಬಂದಿದೆ. ಐದು ಜನ ಸಿದ್ದಾಪುರ…

Read More

ನ. 29ಕ್ಕೆ ಕುಳ್ಳೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ

ಸಿದ್ದಾಪುರ: ತಾಲ್ಲೂಕಿನ ತಂಡಾಗುಂಡಿ ಪಂಚಾಯಿತಿ ವ್ಯಾಪ್ತಿಯ ಶ್ರೀ ಕಾಲೇಶ್ವರ ಗೆಳೆಯರ ಬಳಗ ಕುಳ್ಳೆ-ಹುತ್ಗಾರ್ ಇವರ ಸಂಯುಕ್ತ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ನ.29 ರಂದು ಕುಳ್ಳೆ ಊರಿನ ಕಾಲ್ಲೆಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಪ್ರಥಮ 10…

Read More

ಮಹಿಳೆಯ ಅನುಮಾನಾಸ್ಪದ ಸಾವು; ಮನನೊಂದು ಪತಿಯೂ ಆತ್ಮಹತ್ಯೆಗೆ ಯತ್ನ

ಭಟ್ಕಳ: ತಾಲೂಕಿನ ಕಟಗಾರಕೊಪ್ಪ ಅತ್ತಿಬಾರದಲ್ಲಿ ಮಹಿಳೆಯೋರ್ವರು ಗಂಡನ ಮನೆಯ ತೋಟದ ಬಾವಿಯಲ್ಲಿ ಬಿದ್ದು ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಮನನೊಂದು ಪತಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಲಕ್ಷ್ಮೀ ಗೊಂಡ (32) ಮೃತ ಮಹಿಳೆ. ಈಕೆ ಕಳೆದ ಒಂದೂವರೆ ವರ್ಷದ ಹಿಂದೆ…

Read More

TSS ಆಸ್ಪತ್ರೆ: WORLD STROKE DAY- ಜಾಹೀರಾತು

Shripad Hegde Kadave Institute of Medical Sciences WORLD STROKE DAY “Minutes can save lives” Wishes from:Shripad Hegde Kadave Institute of Medical SciencesSirsi☎️ Tel:+9108384234843☎️ Tel:+9108383234833📱 Tel:+918431992801

Read More

ನಮ್ಮ ಕುಮಟಾ ಹಬ್ಬ ಸಮಿತಿ (ರಿ) – ಜಾಹಿರಾತು

ನಮ್ಮ ಕುಮಟಾ ಹಬ್ಬ – 2022 ಕಲೆ, ಕ್ರೀಡೆ, ಸಾಹಿತ್ಯ, ಸಂಸ್ಕೃತಿ, ಭಾವೈಕ್ಯತೆಯ ಸಮ್ಮಿಲನವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಅಮ್ಯೂಸ್ಮೆಂಟ್ ಮತ್ತು ಬಗೆಬಗೆಯ ಸ್ಟಾಲ್ ಗಳು ಏಪ್ರಿಲ್ 13 ರಿಂದ 17 ರ ವರೆಗೆಮಹಾತ್ಮ ಗಾಂಧಿ ಕ್ರೀಡಾಂಗಣ,ಮಣಕಿ ಮೈದಾನ, ಕುಮಟಾ…

Read More

TSS: ಸುಲಭದಲ್ಲಿ ವಾಹನ ವಿಮೆ ಮಾಡಿ- ಜಾಹಿರಾತು

ಟಿಎಸ್ಎಸ್‌ ಲಿಮಿಟೆಡ್ ಶಿರಸಿ ವಾಹನ ವಿಮೆ ಮಾಡಿಸುವುದು ಈಗ ಇನ್ನಷ್ಟು ಸರಳ ಹೊಸ ವಿಮೆ ಮಾಡಿಸುವುದಿರಲಿ, ಕಂತು ತುಂಬುವುದಿರಲಿ, ಟಿ.ಎಸ್.ಎಸ್.ನಲ್ಲಿ ರಿಯಾಯತಿಯ ಲಾಭ ಪಡೆಯಿರಿ.ಅಲ್ಲದೇ, ವಿಮಾ ಸಂಬಂಧಿ ಎಲ್ಲ ಸೇವೆಗಳನ್ನೂ ಸೂಕ್ತ ಸಮಯದಲ್ಲಿ ತ್ವರಿತವಾಗಿ ಪಡೆಯಿರಿ.. ⏩ ಸ್ವಯಂ…

Read More

TSS: ಸೋಮವಾರದ ಖರೀದಿ,ಹೋಲ್ ಸೇಲ್ ದರದಲ್ಲಿ- ಜಾಹೀರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 10-07-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764 / Tel:+918618223964

Read More

ಹಗುರಮನೆ,ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ; ತುರ್ತು ದ್ವಿಚಕ್ರ ವಾಹನ ಓಡಾಟಕ್ಕೆ ನಿರ್ದೇಶನ

ಶಿರಸಿ: ಮಳೆಗಾಲದ ನಂತರದ 8 ತಿಂಗಳು ಸಂಪರ್ಕದ ಕೊರತೆಯಿಂದ ಸೌಕರ್ಯ ವಂಚಿತವಾಗಿರುವ ತಾಲೂಕಿನ, ವಾನಳ್ಳಿ ಗ್ರಾಮ ಪಂಚಾಯಿತಿಯ, ಮುಸ್ಕಿ ಗ್ರಾಮದ, ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಶ್ರೀಧರ ಮುಂದಲಮನೆ ಅವರು ಭೇಟಿಕೊಟ್ಟು ಪರಿಶೀಲಿಸಿ ಅರಣ್ಯ ಪ್ರದೇಶದಿಂದ ತುರ್ತು…

Read More

ಹತ್ತನೇ ತರಗತಿಯ ಪರೀಕ್ಷೆಗಳಲ್ಲಿ ಬೇಕಿದೆ ಒಂದಿಷ್ಟು ಬದಲಾವಣೆ

ಹತ್ತನೇ ತರಗತಿಯ ಪರೀಕ್ಷೆಗಳಲ್ಲಿ ಹಲವು ಅಮೂಲಾಗ್ರ ಬದಲಾವಣೆಗಳು ಆಗಿದೆ ಅಲ್ಲದೆ ಇನ್ನು ಒಂದಿಷ್ಟು ಆಗಬೇಕಾಗಿದೆ. ಪ್ರತಿಪಕ್ಷ ಕೇಂದ್ರದಲ್ಲೂ ಆರಕ್ಷಕ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ನೇಮಿಸಿದ್ದು ಒಂದು ಉತ್ತಮ ಸಂಗತಿ. ಅಲ್ಲದೆ ಪ್ರವೇಶದ್ವಾರದಲ್ಲಿ ಮೊಬೈಲ್ಸ್ ಸ್ವಾಧೀನ ಅಧಿಕಾರಿಯ…

Read More
Back to top