• Slide
    Slide
    Slide
    previous arrow
    next arrow
  • ಹೈನುಗಾರಿಕೆ- ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    300x250 AD


    ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ವತಿಯಿಂದ ಉಚಿತ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಫೆಬ್ರುವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.


    18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲ್ಲಿದ್ದು, ತರಬೇತಿಯು ಊಟ ವಸತಿ ಉಚಿತವಾಗಿರುತ್ತದೆ. ಮೊದಲು ಬಂದವರು ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಕೆನಾರಾ ಬ್ಯಾಂಕ್ ದೇಶಪಾಂಡೆ ಅರ್‍ಸೆಟ್, ಹಳಿಯಾಳ ವಿಳಾಸಕ್ಕೆ ಜ. 22 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ9483485489, 9482188780, 9632225123, 08284-295307, 220807 ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ನಿರ್ದೇಶಕ ಪ್ರಸನ್ನ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top